AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಜಾ ಟಾಕೀಸ್​ನಲ್ಲಿ ಕುರಿ ಪ್ರತಾಪ್​ ಸಂಭಾವನೆ ಎಷ್ಟು ಗೊತ್ತಾ?

ಮತ್ತೆ ಮಜಾ ಟಾಕೀಸ್​ ಆರಂಭವಾಗಿದ್ದು, ಕುರಿ ಪ್ರತಾಪ್​ ಎಲ್ಲರನ್ನು ನಗಿಸುವ ಕೆಲಸ ಮಾಡುತ್ತಿದ್ದಾರೆ. ಕುರಿ ಪ್ರತಾಪ್​ ಮಜಾ ಟಾಕೀಸ್​ನಲ್ಲಿ ನಟಿಸೋಕೆ ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ.

ಮಜಾ ಟಾಕೀಸ್​ನಲ್ಲಿ ಕುರಿ ಪ್ರತಾಪ್​ ಸಂಭಾವನೆ ಎಷ್ಟು ಗೊತ್ತಾ?
ಕುರಿ ಪ್ರತಾಪ್​
ರಾಜೇಶ್ ದುಗ್ಗುಮನೆ
| Edited By: |

Updated on: Jan 10, 2021 | 5:18 PM

Share

ಕುರಿ ಪ್ರತಾಪ್​​ ಸ್ಯಾಂಡಲ್​ವುಡ್​ನ ಪ್ರಮುಖ ಹಾಸ್ಯ ನಟ. ಸಾಕಷ್ಟು ಸಿನಿಮಾಗಳಲ್ಲಿ ಬಣ್ಣ ಹಚ್ಚಿರವ ಅವರು ಅನೇಕರನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸಿದ್ದಾರೆ. ಕಳೆದ ಬಿಗ್​ಬಾಸ್​ ಸೀಸನ್​ನಲ್ಲಿ ಅವರು ರನ್ನರ್​ ಅಪ್​ ಕೂಡ ಆಗಿದ್ದರು. ಮಜಾ ಟಾಕೀಸ್​ ಮನೆಯಲ್ಲಿ ಕುರಿ ಪ್ರತಾಪ್​ ಕೂಡ ಪ್ರಮುಖ ಸದಸ್ಯ. ಹಾಗಿದ್ರೆ, ಅವರ ಒಂದು ದಿನದ ಸಂಭಾವನೆ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಸೃಜನ್​ ಲೋಕೇಶ್​ ಮಜಾ ಟಾಕೀಸ್​ ನಡೆಸಿಕೊಡುತ್ತಿದ್ದಾರೆ. ಇದರಲ್ಲಿ ಪ್ರಮುಖ ಕಾಮಿಡಿಯನ್​ ಆಗಿ ಕಾಣಿಸಿಕೊಂಡಿದ್ದಾರೆ ಕುರಿ ಪ್ರತಾಪ್​. ಅವರು ಬಿಗ್​ಬಾಸ್​ ಮನೆಗೆ ತೆರಳಿದ್ದಾಗ ಈ ಶೋ ನಿಂತಿತ್ತು. ನಂತರ ಕೊರೊನಾ ಬಂದ ಕಾರಣ ಈ ಶೋ ನಡೆಸಲು ಸಾಧ್ಯವಾಗಿಲ್ಲ. ಈಗ ಮತ್ತೆ ಮಜಾ ಟಾಕೀಸ್​ ಆರಂಭವಾಗಿದ್ದು, ಕುರಿ ಪ್ರತಾಪ್​ ಎಲ್ಲರನ್ನು ನಗಿಸುವ ಕೆಲಸ ಮಾಡುತ್ತಿದ್ದಾರೆ.

ಕುರಿ ಪ್ರತಾಪ್​ ಮಜಾ ಟಾಕೀಸ್​ನಲ್ಲಿ ನಟಿಸೋಕೆ ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ. ಒಂದು ಮೂಲಗಳ ಪ್ರಕಾರ ಪ್ರತಿ ಎಪಿಸೋಡ್​ಗೆ ಕುರಿ ಪ್ರತಾಪ್​ 50 ಸಾವಿರ ರೂಪಾಯಿ ಸಂಭವಾನೆಯನ್ನು ಜೇಬಿಗೆ ಇಳಿಸಿಕೊಳ್ಳುತ್ತಿದ್ದಾರಂತೆ.

ಕುರಿ ಅವರ ಹಾಸ್ಯ ಭರಿತ ಡೈಲಾಗ್​ ನೋಡೋಕೆ ಮಜಾ ಟಾಕೀಸ್ ನೋಡುವವರ ಸಂಖ್ಯೆ ತುಂಬಾನೇ ದೊಡ್ಡದಿದೆ. ಹೀಗಾಗಿ, ಅವರು ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿರುವುದು ಅಚ್ಚರಿಯೇನಲ್ಲ. ಇನ್ನು, ಸಿನಿಮಾ ಶೂಟಿಂಗ್​ಗೆ ಒಂದು ದಿನಕ್ಕೆ 30-40 ಸಾವಿರ ರೂಪಾಯಿ ಪಡೆದುಕೊಳ್ಳುತ್ತಿದ್ದಾರೆ .

ರಾಧಿಕಾ ಕುರಿತ ಪ್ರಶ್ನೆಗೆ ‘ಯಾರಪ್ಪ ಅವರೆಲ್ಲ? ಅದ್ಯಾರೋ ನಂಗೊತ್ತಿಲ್ಲ’ ಎಂದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ!

Follow Us
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್