AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಜಾ ಟಾಕೀಸ್​ನಲ್ಲಿ ಕುರಿ ಪ್ರತಾಪ್​ ಸಂಭಾವನೆ ಎಷ್ಟು ಗೊತ್ತಾ?

ಮತ್ತೆ ಮಜಾ ಟಾಕೀಸ್​ ಆರಂಭವಾಗಿದ್ದು, ಕುರಿ ಪ್ರತಾಪ್​ ಎಲ್ಲರನ್ನು ನಗಿಸುವ ಕೆಲಸ ಮಾಡುತ್ತಿದ್ದಾರೆ. ಕುರಿ ಪ್ರತಾಪ್​ ಮಜಾ ಟಾಕೀಸ್​ನಲ್ಲಿ ನಟಿಸೋಕೆ ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ.

ಮಜಾ ಟಾಕೀಸ್​ನಲ್ಲಿ ಕುರಿ ಪ್ರತಾಪ್​ ಸಂಭಾವನೆ ಎಷ್ಟು ಗೊತ್ತಾ?
ಕುರಿ ಪ್ರತಾಪ್​
ರಾಜೇಶ್ ದುಗ್ಗುಮನೆ
| Edited By: |

Updated on: Jan 10, 2021 | 5:18 PM

Share

ಕುರಿ ಪ್ರತಾಪ್​​ ಸ್ಯಾಂಡಲ್​ವುಡ್​ನ ಪ್ರಮುಖ ಹಾಸ್ಯ ನಟ. ಸಾಕಷ್ಟು ಸಿನಿಮಾಗಳಲ್ಲಿ ಬಣ್ಣ ಹಚ್ಚಿರವ ಅವರು ಅನೇಕರನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸಿದ್ದಾರೆ. ಕಳೆದ ಬಿಗ್​ಬಾಸ್​ ಸೀಸನ್​ನಲ್ಲಿ ಅವರು ರನ್ನರ್​ ಅಪ್​ ಕೂಡ ಆಗಿದ್ದರು. ಮಜಾ ಟಾಕೀಸ್​ ಮನೆಯಲ್ಲಿ ಕುರಿ ಪ್ರತಾಪ್​ ಕೂಡ ಪ್ರಮುಖ ಸದಸ್ಯ. ಹಾಗಿದ್ರೆ, ಅವರ ಒಂದು ದಿನದ ಸಂಭಾವನೆ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಸೃಜನ್​ ಲೋಕೇಶ್​ ಮಜಾ ಟಾಕೀಸ್​ ನಡೆಸಿಕೊಡುತ್ತಿದ್ದಾರೆ. ಇದರಲ್ಲಿ ಪ್ರಮುಖ ಕಾಮಿಡಿಯನ್​ ಆಗಿ ಕಾಣಿಸಿಕೊಂಡಿದ್ದಾರೆ ಕುರಿ ಪ್ರತಾಪ್​. ಅವರು ಬಿಗ್​ಬಾಸ್​ ಮನೆಗೆ ತೆರಳಿದ್ದಾಗ ಈ ಶೋ ನಿಂತಿತ್ತು. ನಂತರ ಕೊರೊನಾ ಬಂದ ಕಾರಣ ಈ ಶೋ ನಡೆಸಲು ಸಾಧ್ಯವಾಗಿಲ್ಲ. ಈಗ ಮತ್ತೆ ಮಜಾ ಟಾಕೀಸ್​ ಆರಂಭವಾಗಿದ್ದು, ಕುರಿ ಪ್ರತಾಪ್​ ಎಲ್ಲರನ್ನು ನಗಿಸುವ ಕೆಲಸ ಮಾಡುತ್ತಿದ್ದಾರೆ.

ಕುರಿ ಪ್ರತಾಪ್​ ಮಜಾ ಟಾಕೀಸ್​ನಲ್ಲಿ ನಟಿಸೋಕೆ ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ. ಒಂದು ಮೂಲಗಳ ಪ್ರಕಾರ ಪ್ರತಿ ಎಪಿಸೋಡ್​ಗೆ ಕುರಿ ಪ್ರತಾಪ್​ 50 ಸಾವಿರ ರೂಪಾಯಿ ಸಂಭವಾನೆಯನ್ನು ಜೇಬಿಗೆ ಇಳಿಸಿಕೊಳ್ಳುತ್ತಿದ್ದಾರಂತೆ.

ಕುರಿ ಅವರ ಹಾಸ್ಯ ಭರಿತ ಡೈಲಾಗ್​ ನೋಡೋಕೆ ಮಜಾ ಟಾಕೀಸ್ ನೋಡುವವರ ಸಂಖ್ಯೆ ತುಂಬಾನೇ ದೊಡ್ಡದಿದೆ. ಹೀಗಾಗಿ, ಅವರು ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿರುವುದು ಅಚ್ಚರಿಯೇನಲ್ಲ. ಇನ್ನು, ಸಿನಿಮಾ ಶೂಟಿಂಗ್​ಗೆ ಒಂದು ದಿನಕ್ಕೆ 30-40 ಸಾವಿರ ರೂಪಾಯಿ ಪಡೆದುಕೊಳ್ಳುತ್ತಿದ್ದಾರೆ .

ರಾಧಿಕಾ ಕುರಿತ ಪ್ರಶ್ನೆಗೆ ‘ಯಾರಪ್ಪ ಅವರೆಲ್ಲ? ಅದ್ಯಾರೋ ನಂಗೊತ್ತಿಲ್ಲ’ ಎಂದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ!

Follow Us
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!