AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಸೇರಿದಂತೆ 4 ಆರೋಪಿಗನ್ನು ಮಾತ್ರ ಪೊಲೀಸ್ ಕಸ್ಟಡಿಗೆ ನೀಡಲು ಇವೆ ಪ್ರಮುಖ ಕಾರಣ

ಜೂನ್ 11ರಂದು ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವು ಆರೋಪಿಗಳನ್ನು ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಬಂಧಿಸಲಾಗಿತ್ತು ದರ್ಶನ್ ಸೇರಿದಂತೆ ನಾಲ್ವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಪೊಲೀಸರು ಆದೇಶ ಹೊರಡಿಸಿದ್ದಾರೆ. ಇದಕ್ಕೆ ಕಾರಣ ಏನು ಎನ್ನುವ ಬಗ್ಗೆ ಇಲ್ಲಿದೆ ವಿವರ.

ದರ್ಶನ್ ಸೇರಿದಂತೆ 4 ಆರೋಪಿಗನ್ನು ಮಾತ್ರ ಪೊಲೀಸ್ ಕಸ್ಟಡಿಗೆ ನೀಡಲು ಇವೆ ಪ್ರಮುಖ ಕಾರಣ
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Jun 21, 2024 | 7:00 AM

Share

ನಟ ದರ್ಶನ್, ಪವಿತ್ರಾ ಗೌಡ (Pavithra Gowda) ಸೇರಿದಂತೆ ಹಲವು ಮಂದಿ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಎಲ್ಲರೂ ಎರಡು ಬಾರಿ ಪೊಲೀಸ್ ಕಸ್ಟಡಿ ಎದುರಿಸಿದ್ದರು. ಈಗ ಮೂರನೇ ಬಾರಿಗೆ (ಜೂನ್ 20) ಇವರನ್ನು ಕೋರ್ಟ್ ಎದುರು ಹಾಜರುಪಡಿಸಲಾಗಿದ್ದು, ದರ್ಶನ್, ಧನರಾಜ್, ವಿನಯ್, ಪ್ರದೋಶ್​ನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಉಳಿದವರನ್ನು ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ. ಅಷ್ಟಕ್ಕೂ ಈ ನಾಲ್ವರನ್ನೂ ಮಾತ್ರ ಕಸ್ಟಡಿಗೆ ಕೇಳಲು ಪೊಲೀಸರು ಕೊಟ್ಟ ಕಾರಣಗಳು ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ

  1. ಈ ನಾಲ್ವರು ಆರೋಪಿಗಳು ತನಿಖೆಗೆ ಸರಿಯಾಗಿ ಸ್ಪಂದಿಸದೆ, ಕೆಲ ವಿಚಾರಗಳನ್ನು ಮರೆಮಾಚುತ್ತಿದ್ದಾರೆ.
  2. ದರ್ಶನ್ ಮನೆಯಿಂದ ವಶಪಡಿಸಿಕೊಂಡ 37.40 ಲಕ್ಷ, ಪತ್ನಿ ಮನೆಯಿಂದ ವಶಪಡಿಸಿಕೊಂಡ 3 ಲಕ್ಷ ರೂಪಾಯಿ ಹಣದ ಮೂಲದ ಬಗ್ಗೆ ತನಿಖೆ ನಡೆಸಬೇಕಿದೆ.
  3. ಕೊಲೆ‌ ನಡೆದ ನಂತರ ದರ್ಶನ್ ಕೆಲವು ವ್ಯಕ್ತಿಗಳನ್ನ ಸಂಪರ್ಕಿಸಿದ್ದು, ಇದರ ಉದ್ದೇಶ ಮತ್ತು ಕಾರಣವನ್ನು ದರ್ಶನ್ ಉಪಸ್ಥಿತಿಯಲ್ಲೇ ವಿಚಾರಿಸಬೇಕಿದೆ. (ಸಂಪರ್ಕಿಸಿದ್ದವರನ್ನು ಕರೆಸಿ ದರ್ಶನ್ ಜೊತೆ ಮುಖಾಮುಖಿ ಕೂರಿಸಿ ವಿಚಾರಣೆ)
  4. ಆರೋಪಿ ಪ್ರದೋಶ್ ಸಾಕ್ಷ್ಯ ನಾಶದಲ್ಲಿ ಮುಖ್ಯಪಾತ್ರ ವಹಿಸಿದ್ದಾರೆ. ಆದರೆ ತನಿಖೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಹೀಗಾಗಿ ಮತ್ತಷ್ಟು ವಿಚಾರಣೆ ಮಾಡಬೇಕಿದೆ.
  5. ಆರೋಪಿ ಧನರಾಜ್ ಎಲೆಕ್ಟ್ರಿಕ್ ಚಾರ್ಜ್ ಟಾರ್ಚ್ ಖರೀದಿ ಮಾಡಿದ್ದರು. ಇದ ಮೂಲದ ಬಗ್ಗೆ ತಿಳಿಸುತ್ತಿಲ್ಲ. ಬೇರೆ ವ್ಯಕ್ತಿಗಳ ಜೊತೆ ಶೆಡ್​ಗೆ ಬಂದು ಹೋದ ಬಗ್ಗೆ ವಿಚಾರಣೆ ನಡೆಸಬೇಕಿದೆ.
  6. ಆರೋಪಿ ವಿನಯ್ ಮೊಬೈಲ್​ನಲ್ಲಿ ಮುಖ್ಯವಾದ ಸಾಕ್ಷಿ ಸಿಕ್ಕಿದ್ದು, ಅದನ್ನು ಕಳುಹಿಸಿದ್ದವರು ಯಾರು ಎಂದು ವಿಚಾರಣೆ ನಡೆಸಬೇಕಿದೆ
  7. ಕೊಲೆ ನಡೆದ ಶೆಡ್​ನಲ್ಲಿದ್ದ ಕೆಲಗಾರರಿಗೆ ಕೆಲವರು ಸಾಕ್ಷಿ ಹೇಳದಂತೆ ಆಮಿಷ ಒಡ್ಡಿದ್ದಾರೆ. ಆ ಅನಾಮಿಕ ವ್ಯಕ್ತಿಗಳಿಗೂ ಆರೋಪಿಗಳಿಗೂ ಇರೋ ಸಂಬಂಧದ ಬಗ್ಗೆ ವಿಚಾರಣೆ ನಡೆಸಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ