AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್ ಮದುವೆ: ಸರ್ಕಾರದ ವಾದಕ್ಕೆ ಕೋರ್ಟ್ ಗರಂ, ಮತ್ತೆ ವರದಿಗೆ ಸೂಚನೆ

ಬೆಂಗಳೂರು: ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಮದುವೆಗೆ ರಾಜ್ಯ ಸರ್ಕಾರ ಅನುಮತಿ ನೀಡಿರುವುದಕ್ಕೆ ಹೈಕೋರ್ಟ್ ಅಚ್ಚರಿಪಟ್ಟಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದರ ಬಗ್ಗೆ ಸರ್ಕಾರದ ಸಮರ್ಥನೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಒಪ್ಪಿಲ್ಲ. ಕೇಂದ್ರ ಸರ್ಕಾರ ಲಾಕ್​ಡೌನ್ ಅವಧಿಯಲ್ಲಿ ಸಮಾರಂಭಗಳನ್ನು ನಿರ್ಬಂಧಿಸಿತ್ತು. ಜನಸಾಮಾನ್ಯರಿಗೆ ಸಮಾರಂಭ ನಡೆಸಲು ಅನುಮತಿ ನೀಡಿಲ್ಲ. ಹೀಗಿದ್ದಾಗ ಮದುವೆ ಕಾರ್ಯಕ್ರಮಗಳಿಗೆ ಜಿಲ್ಲಾಧಿಕಾರಿ ಅನುಮತಿ ನೀಡಬಹುದೇ? ಈ ಬಗ್ಗೆ ಸರ್ಕಾರದ ನಿಲುವು ತಿಳಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಏಪ್ರಿಲ್ 17ರಂದು ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಹೆಚ್​ಡಿಕೆ […]

ನಿಖಿಲ್ ಮದುವೆ: ಸರ್ಕಾರದ ವಾದಕ್ಕೆ ಕೋರ್ಟ್ ಗರಂ, ಮತ್ತೆ ವರದಿಗೆ ಸೂಚನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 05, 2020 | 5:18 PM

Share

ಬೆಂಗಳೂರು: ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಮದುವೆಗೆ ರಾಜ್ಯ ಸರ್ಕಾರ ಅನುಮತಿ ನೀಡಿರುವುದಕ್ಕೆ ಹೈಕೋರ್ಟ್ ಅಚ್ಚರಿಪಟ್ಟಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದರ ಬಗ್ಗೆ ಸರ್ಕಾರದ ಸಮರ್ಥನೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಒಪ್ಪಿಲ್ಲ.

ಕೇಂದ್ರ ಸರ್ಕಾರ ಲಾಕ್​ಡೌನ್ ಅವಧಿಯಲ್ಲಿ ಸಮಾರಂಭಗಳನ್ನು ನಿರ್ಬಂಧಿಸಿತ್ತು. ಜನಸಾಮಾನ್ಯರಿಗೆ ಸಮಾರಂಭ ನಡೆಸಲು ಅನುಮತಿ ನೀಡಿಲ್ಲ. ಹೀಗಿದ್ದಾಗ ಮದುವೆ ಕಾರ್ಯಕ್ರಮಗಳಿಗೆ ಜಿಲ್ಲಾಧಿಕಾರಿ ಅನುಮತಿ ನೀಡಬಹುದೇ? ಈ ಬಗ್ಗೆ ಸರ್ಕಾರದ ನಿಲುವು ತಿಳಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ಏಪ್ರಿಲ್ 17ರಂದು ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಹೆಚ್​ಡಿಕೆ ತೋಟದ ಮನೆಯಲ್ಲಿ ನಿಖಿಲ್ ಮದುವೆ ನಡೆದಿತ್ತು. ಮದುವೆ ಸಮಾರಂಭಕ್ಕೆ ಎಷ್ಟು ವಾಹನಗಳಿಗೆ ಪಾಸ್ ನೀಡಲಾಗಿತ್ತು? ಈ ಬಗ್ಗೆಯೂ ಮಾಹಿತಿ ನೀಡುವಂತೆ ಹೈಕೋರ್ಟ್ ಸೂಚಿಸಿದೆ.

Published On - 5:15 pm, Tue, 5 May 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ