AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್ ಮದುವೆ: ಸರ್ಕಾರದ ವಾದಕ್ಕೆ ಕೋರ್ಟ್ ಗರಂ, ಮತ್ತೆ ವರದಿಗೆ ಸೂಚನೆ

ಬೆಂಗಳೂರು: ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಮದುವೆಗೆ ರಾಜ್ಯ ಸರ್ಕಾರ ಅನುಮತಿ ನೀಡಿರುವುದಕ್ಕೆ ಹೈಕೋರ್ಟ್ ಅಚ್ಚರಿಪಟ್ಟಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದರ ಬಗ್ಗೆ ಸರ್ಕಾರದ ಸಮರ್ಥನೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಒಪ್ಪಿಲ್ಲ. ಕೇಂದ್ರ ಸರ್ಕಾರ ಲಾಕ್​ಡೌನ್ ಅವಧಿಯಲ್ಲಿ ಸಮಾರಂಭಗಳನ್ನು ನಿರ್ಬಂಧಿಸಿತ್ತು. ಜನಸಾಮಾನ್ಯರಿಗೆ ಸಮಾರಂಭ ನಡೆಸಲು ಅನುಮತಿ ನೀಡಿಲ್ಲ. ಹೀಗಿದ್ದಾಗ ಮದುವೆ ಕಾರ್ಯಕ್ರಮಗಳಿಗೆ ಜಿಲ್ಲಾಧಿಕಾರಿ ಅನುಮತಿ ನೀಡಬಹುದೇ? ಈ ಬಗ್ಗೆ ಸರ್ಕಾರದ ನಿಲುವು ತಿಳಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಏಪ್ರಿಲ್ 17ರಂದು ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಹೆಚ್​ಡಿಕೆ […]

ನಿಖಿಲ್ ಮದುವೆ: ಸರ್ಕಾರದ ವಾದಕ್ಕೆ ಕೋರ್ಟ್ ಗರಂ, ಮತ್ತೆ ವರದಿಗೆ ಸೂಚನೆ
ಸಾಧು ಶ್ರೀನಾಥ್​
|

Updated on:May 05, 2020 | 5:18 PM

Share

ಬೆಂಗಳೂರು: ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಮದುವೆಗೆ ರಾಜ್ಯ ಸರ್ಕಾರ ಅನುಮತಿ ನೀಡಿರುವುದಕ್ಕೆ ಹೈಕೋರ್ಟ್ ಅಚ್ಚರಿಪಟ್ಟಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದರ ಬಗ್ಗೆ ಸರ್ಕಾರದ ಸಮರ್ಥನೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಒಪ್ಪಿಲ್ಲ.

ಕೇಂದ್ರ ಸರ್ಕಾರ ಲಾಕ್​ಡೌನ್ ಅವಧಿಯಲ್ಲಿ ಸಮಾರಂಭಗಳನ್ನು ನಿರ್ಬಂಧಿಸಿತ್ತು. ಜನಸಾಮಾನ್ಯರಿಗೆ ಸಮಾರಂಭ ನಡೆಸಲು ಅನುಮತಿ ನೀಡಿಲ್ಲ. ಹೀಗಿದ್ದಾಗ ಮದುವೆ ಕಾರ್ಯಕ್ರಮಗಳಿಗೆ ಜಿಲ್ಲಾಧಿಕಾರಿ ಅನುಮತಿ ನೀಡಬಹುದೇ? ಈ ಬಗ್ಗೆ ಸರ್ಕಾರದ ನಿಲುವು ತಿಳಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ಏಪ್ರಿಲ್ 17ರಂದು ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಹೆಚ್​ಡಿಕೆ ತೋಟದ ಮನೆಯಲ್ಲಿ ನಿಖಿಲ್ ಮದುವೆ ನಡೆದಿತ್ತು. ಮದುವೆ ಸಮಾರಂಭಕ್ಕೆ ಎಷ್ಟು ವಾಹನಗಳಿಗೆ ಪಾಸ್ ನೀಡಲಾಗಿತ್ತು? ಈ ಬಗ್ಗೆಯೂ ಮಾಹಿತಿ ನೀಡುವಂತೆ ಹೈಕೋರ್ಟ್ ಸೂಚಿಸಿದೆ.

Published On - 5:15 pm, Tue, 5 May 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್