AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saravana Dhanapal Death: ಹಾಲೋಮ್ಯಾನ್​ ಶರವಣ ಧನಪಾಲ್​​ ನಿಧನ; ಜನಪ್ರಿಯ ಬಲೂನ್​ ಆಕ್ಟ್​ ಕಲಾವಿದ ಇನ್ನಿಲ್ಲ

Hollow Man Saravana Dhanapal: ಹಲವು ದಿನಗಳಿಂದ ಶರವಣ ಧನಪಾಲ್​ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕಿಡ್ನಿ ವೈಫಲ್ಯ ಮತ್ತು ಇನ್​ಫೆಕ್ಷನ್​ ಕಾರಣದಿಂದ ಅವರ ಆರೋಗ್ಯ ಸಾಕಷ್ಟು ಹದಗೆಟ್ಟಿತ್ತು.

Saravana Dhanapal Death: ಹಾಲೋಮ್ಯಾನ್​ ಶರವಣ ಧನಪಾಲ್​​ ನಿಧನ; ಜನಪ್ರಿಯ ಬಲೂನ್​ ಆಕ್ಟ್​ ಕಲಾವಿದ ಇನ್ನಿಲ್ಲ
ರಮೇಶ್​ ಮತ್ತು ಯಶ್​ ಜೊತೆ ಶರವಣ ಧನಪಾಲ್
Follow us
TV9 Web
| Updated By: ಮದನ್​ ಕುಮಾರ್​

Updated on:Sep 22, 2022 | 12:54 PM

ವಿಭಿನ್ನ ಪ್ರತಿಭೆ ಮೂಲಕ ಗುರುತಿಸಿಕೊಂಡಿದ್ದ ಕಲಾವಿದ ಹಾಲೋಮ್ಯಾನ್​ ಶರವಣ ಧನಪಾಲ್​ (Saravana Dhanapal) ನಿಧನರಾಗಿದ್ದಾರೆ. ಹಲವು ಕಡೆಗಳಲ್ಲಿ ವೇದಿಕೆ ಕಾರ್ಯಕ್ರಮ ನೀಡುವ ಮೂಲಕ ಅವರು ಫೇಮಸ್​ ಆಗಿದ್ದರು. ಅವರು ಮಾಡುವ ಬಲೂನ್​ ಆಕ್ಟ್​ ತುಂಬ ಜನಪ್ರಿಯವಾಗಿತ್ತು. ಕಿಡ್ನಿ ವೈಫಲ್ಯದಿಂದ (Kidney Failure) ಹಾಲೋಮ್ಯಾನ್​ ಶರವಣ ಧನಪಾಲ್​ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ. ಶರವಣ ಧನಪಾಲ್ ಸ್ಟೇಜ್ ಮೇಲೆ ಮಾಡುತ್ತಿದ್ದ ಮೋಡಿಗೆ ಡಾ. ರಾಜ್​ಕುಮಾರ್​, ವಿಷ್ಣುವರ್ಧನ್, ಅಂಬರೀಶ್, ರಜನಿಕಾಂತ್ ಮುಂತಾದ ಸ್ಟಾರ್​ ಹೀರೋಗಳು ಕೂಡ ಫಿದಾ ಆಗಿದ್ದರು. ಇಂಥ ಜನಪ್ರಿಯ ಕಲಾವಿದನ ನಿಧನದಿಂದ (Saravana Dhanapal Death) ಅಭಿಮಾನಿಗಳಿಗೆ ನೋವುಂಟಾಗಿದೆ. ಬುಧವಾರ (ಸೆ.21) ಮಧ್ಯರಾತ್ರಿ ಶರವಣ ಧನಪಾಲ್​ ಕೊನೆಯುಸಿರೆಳೆದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಹಲವು ದಿನಗಳಿಂದ ಶರವಣ ಧನಪಾಲ್​ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕಿಡ್ನಿ ವೈಫಲ್ಯದ ಬಳಿಕ ಅವರಿಗೆ ಕಿಡ್ನಿ ಕಸಿ ಮಾಡಲಾಗಿತ್ತು. ಆ ನಂತರ ಇನ್​ಫೆಕ್ಷನ್​ ಆಗಿದ್ದರಿಂದ ಅವರ ಆರೋಗ್ಯ ಇನ್ನಷ್ಟು ಹದಗೆಟ್ಟಿತು. ಅದರಿಂದ ಸಾವು ಸಂಭವಿಸಿದೆ.

ಇದನ್ನೂ ಓದಿ
Image
ಖ್ಯಾತ ಹಾಸ್ಯ ನಟ ನರಸಿಂಹ ರಾಜು ಹಿರಿಯ ಪುತ್ರಿ ಧರ್ಮವತಿ ಇನ್ನಿಲ್ಲ; ಹೃದಯಾಘಾತದಿಂದ ನಿಧನ
Image
ಯೋಗರಾಜ್ ಭಟ್ ಮಾವ, ಸ್ಯಾಂಡಲ್​ವುಡ್ ಕಲಾವಿದ ಸತ್ಯ ನಾರಾಯಣ್ ಹೃದಯಾಘಾತದಿಂದ ನಿಧನ
Image
KK Death: ಸಾವಿಗಿಂತ ಕೆಲವೇ ನಿಮಿಷಗಳ ಮುನ್ನ ವೇದಿಕೆ ತೊರೆದಿದ್ದ ಗಾಯಕ ಕೆಕೆ; ಇಲ್ಲಿದೆ ವೈರಲ್​ ವಿಡಿಯೋ
Image
Edava Basheer Death: ಹಾಡುವಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದು ಆರ್ಕೆಸ್ಟ್ರಾ ಗಾಯಕ ಎಡವ ಬಶೀರ್​ ನಿಧನ; ವಿಡಿಯೋ ವೈರಲ್​

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…

Published On - 12:34 pm, Thu, 22 September 22

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್