AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saravana Dhanapal Death: ಹಾಲೋಮ್ಯಾನ್​ ಶರವಣ ಧನಪಾಲ್​​ ನಿಧನ; ಜನಪ್ರಿಯ ಬಲೂನ್​ ಆಕ್ಟ್​ ಕಲಾವಿದ ಇನ್ನಿಲ್ಲ

Hollow Man Saravana Dhanapal: ಹಲವು ದಿನಗಳಿಂದ ಶರವಣ ಧನಪಾಲ್​ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕಿಡ್ನಿ ವೈಫಲ್ಯ ಮತ್ತು ಇನ್​ಫೆಕ್ಷನ್​ ಕಾರಣದಿಂದ ಅವರ ಆರೋಗ್ಯ ಸಾಕಷ್ಟು ಹದಗೆಟ್ಟಿತ್ತು.

Saravana Dhanapal Death: ಹಾಲೋಮ್ಯಾನ್​ ಶರವಣ ಧನಪಾಲ್​​ ನಿಧನ; ಜನಪ್ರಿಯ ಬಲೂನ್​ ಆಕ್ಟ್​ ಕಲಾವಿದ ಇನ್ನಿಲ್ಲ
ರಮೇಶ್​ ಮತ್ತು ಯಶ್​ ಜೊತೆ ಶರವಣ ಧನಪಾಲ್
TV9 Web
| Edited By: |

Updated on:Sep 22, 2022 | 12:54 PM

Share

ವಿಭಿನ್ನ ಪ್ರತಿಭೆ ಮೂಲಕ ಗುರುತಿಸಿಕೊಂಡಿದ್ದ ಕಲಾವಿದ ಹಾಲೋಮ್ಯಾನ್​ ಶರವಣ ಧನಪಾಲ್​ (Saravana Dhanapal) ನಿಧನರಾಗಿದ್ದಾರೆ. ಹಲವು ಕಡೆಗಳಲ್ಲಿ ವೇದಿಕೆ ಕಾರ್ಯಕ್ರಮ ನೀಡುವ ಮೂಲಕ ಅವರು ಫೇಮಸ್​ ಆಗಿದ್ದರು. ಅವರು ಮಾಡುವ ಬಲೂನ್​ ಆಕ್ಟ್​ ತುಂಬ ಜನಪ್ರಿಯವಾಗಿತ್ತು. ಕಿಡ್ನಿ ವೈಫಲ್ಯದಿಂದ (Kidney Failure) ಹಾಲೋಮ್ಯಾನ್​ ಶರವಣ ಧನಪಾಲ್​ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ. ಶರವಣ ಧನಪಾಲ್ ಸ್ಟೇಜ್ ಮೇಲೆ ಮಾಡುತ್ತಿದ್ದ ಮೋಡಿಗೆ ಡಾ. ರಾಜ್​ಕುಮಾರ್​, ವಿಷ್ಣುವರ್ಧನ್, ಅಂಬರೀಶ್, ರಜನಿಕಾಂತ್ ಮುಂತಾದ ಸ್ಟಾರ್​ ಹೀರೋಗಳು ಕೂಡ ಫಿದಾ ಆಗಿದ್ದರು. ಇಂಥ ಜನಪ್ರಿಯ ಕಲಾವಿದನ ನಿಧನದಿಂದ (Saravana Dhanapal Death) ಅಭಿಮಾನಿಗಳಿಗೆ ನೋವುಂಟಾಗಿದೆ. ಬುಧವಾರ (ಸೆ.21) ಮಧ್ಯರಾತ್ರಿ ಶರವಣ ಧನಪಾಲ್​ ಕೊನೆಯುಸಿರೆಳೆದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಹಲವು ದಿನಗಳಿಂದ ಶರವಣ ಧನಪಾಲ್​ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕಿಡ್ನಿ ವೈಫಲ್ಯದ ಬಳಿಕ ಅವರಿಗೆ ಕಿಡ್ನಿ ಕಸಿ ಮಾಡಲಾಗಿತ್ತು. ಆ ನಂತರ ಇನ್​ಫೆಕ್ಷನ್​ ಆಗಿದ್ದರಿಂದ ಅವರ ಆರೋಗ್ಯ ಇನ್ನಷ್ಟು ಹದಗೆಟ್ಟಿತು. ಅದರಿಂದ ಸಾವು ಸಂಭವಿಸಿದೆ.

ಇದನ್ನೂ ಓದಿ
Image
ಖ್ಯಾತ ಹಾಸ್ಯ ನಟ ನರಸಿಂಹ ರಾಜು ಹಿರಿಯ ಪುತ್ರಿ ಧರ್ಮವತಿ ಇನ್ನಿಲ್ಲ; ಹೃದಯಾಘಾತದಿಂದ ನಿಧನ
Image
ಯೋಗರಾಜ್ ಭಟ್ ಮಾವ, ಸ್ಯಾಂಡಲ್​ವುಡ್ ಕಲಾವಿದ ಸತ್ಯ ನಾರಾಯಣ್ ಹೃದಯಾಘಾತದಿಂದ ನಿಧನ
Image
KK Death: ಸಾವಿಗಿಂತ ಕೆಲವೇ ನಿಮಿಷಗಳ ಮುನ್ನ ವೇದಿಕೆ ತೊರೆದಿದ್ದ ಗಾಯಕ ಕೆಕೆ; ಇಲ್ಲಿದೆ ವೈರಲ್​ ವಿಡಿಯೋ
Image
Edava Basheer Death: ಹಾಡುವಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದು ಆರ್ಕೆಸ್ಟ್ರಾ ಗಾಯಕ ಎಡವ ಬಶೀರ್​ ನಿಧನ; ವಿಡಿಯೋ ವೈರಲ್​

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…

Published On - 12:34 pm, Thu, 22 September 22

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ