AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saravana Dhanapal Death: ಹಾಲೋಮ್ಯಾನ್​ ಶರವಣ ಧನಪಾಲ್​​ ನಿಧನ; ಜನಪ್ರಿಯ ಬಲೂನ್​ ಆಕ್ಟ್​ ಕಲಾವಿದ ಇನ್ನಿಲ್ಲ

Hollow Man Saravana Dhanapal: ಹಲವು ದಿನಗಳಿಂದ ಶರವಣ ಧನಪಾಲ್​ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕಿಡ್ನಿ ವೈಫಲ್ಯ ಮತ್ತು ಇನ್​ಫೆಕ್ಷನ್​ ಕಾರಣದಿಂದ ಅವರ ಆರೋಗ್ಯ ಸಾಕಷ್ಟು ಹದಗೆಟ್ಟಿತ್ತು.

Saravana Dhanapal Death: ಹಾಲೋಮ್ಯಾನ್​ ಶರವಣ ಧನಪಾಲ್​​ ನಿಧನ; ಜನಪ್ರಿಯ ಬಲೂನ್​ ಆಕ್ಟ್​ ಕಲಾವಿದ ಇನ್ನಿಲ್ಲ
ರಮೇಶ್​ ಮತ್ತು ಯಶ್​ ಜೊತೆ ಶರವಣ ಧನಪಾಲ್
TV9 Web
| Updated By: ಮದನ್​ ಕುಮಾರ್​|

Updated on:Sep 22, 2022 | 12:54 PM

Share

ವಿಭಿನ್ನ ಪ್ರತಿಭೆ ಮೂಲಕ ಗುರುತಿಸಿಕೊಂಡಿದ್ದ ಕಲಾವಿದ ಹಾಲೋಮ್ಯಾನ್​ ಶರವಣ ಧನಪಾಲ್​ (Saravana Dhanapal) ನಿಧನರಾಗಿದ್ದಾರೆ. ಹಲವು ಕಡೆಗಳಲ್ಲಿ ವೇದಿಕೆ ಕಾರ್ಯಕ್ರಮ ನೀಡುವ ಮೂಲಕ ಅವರು ಫೇಮಸ್​ ಆಗಿದ್ದರು. ಅವರು ಮಾಡುವ ಬಲೂನ್​ ಆಕ್ಟ್​ ತುಂಬ ಜನಪ್ರಿಯವಾಗಿತ್ತು. ಕಿಡ್ನಿ ವೈಫಲ್ಯದಿಂದ (Kidney Failure) ಹಾಲೋಮ್ಯಾನ್​ ಶರವಣ ಧನಪಾಲ್​ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ. ಶರವಣ ಧನಪಾಲ್ ಸ್ಟೇಜ್ ಮೇಲೆ ಮಾಡುತ್ತಿದ್ದ ಮೋಡಿಗೆ ಡಾ. ರಾಜ್​ಕುಮಾರ್​, ವಿಷ್ಣುವರ್ಧನ್, ಅಂಬರೀಶ್, ರಜನಿಕಾಂತ್ ಮುಂತಾದ ಸ್ಟಾರ್​ ಹೀರೋಗಳು ಕೂಡ ಫಿದಾ ಆಗಿದ್ದರು. ಇಂಥ ಜನಪ್ರಿಯ ಕಲಾವಿದನ ನಿಧನದಿಂದ (Saravana Dhanapal Death) ಅಭಿಮಾನಿಗಳಿಗೆ ನೋವುಂಟಾಗಿದೆ. ಬುಧವಾರ (ಸೆ.21) ಮಧ್ಯರಾತ್ರಿ ಶರವಣ ಧನಪಾಲ್​ ಕೊನೆಯುಸಿರೆಳೆದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಹಲವು ದಿನಗಳಿಂದ ಶರವಣ ಧನಪಾಲ್​ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕಿಡ್ನಿ ವೈಫಲ್ಯದ ಬಳಿಕ ಅವರಿಗೆ ಕಿಡ್ನಿ ಕಸಿ ಮಾಡಲಾಗಿತ್ತು. ಆ ನಂತರ ಇನ್​ಫೆಕ್ಷನ್​ ಆಗಿದ್ದರಿಂದ ಅವರ ಆರೋಗ್ಯ ಇನ್ನಷ್ಟು ಹದಗೆಟ್ಟಿತು. ಅದರಿಂದ ಸಾವು ಸಂಭವಿಸಿದೆ.

ಇದನ್ನೂ ಓದಿ
Image
ಖ್ಯಾತ ಹಾಸ್ಯ ನಟ ನರಸಿಂಹ ರಾಜು ಹಿರಿಯ ಪುತ್ರಿ ಧರ್ಮವತಿ ಇನ್ನಿಲ್ಲ; ಹೃದಯಾಘಾತದಿಂದ ನಿಧನ
Image
ಯೋಗರಾಜ್ ಭಟ್ ಮಾವ, ಸ್ಯಾಂಡಲ್​ವುಡ್ ಕಲಾವಿದ ಸತ್ಯ ನಾರಾಯಣ್ ಹೃದಯಾಘಾತದಿಂದ ನಿಧನ
Image
KK Death: ಸಾವಿಗಿಂತ ಕೆಲವೇ ನಿಮಿಷಗಳ ಮುನ್ನ ವೇದಿಕೆ ತೊರೆದಿದ್ದ ಗಾಯಕ ಕೆಕೆ; ಇಲ್ಲಿದೆ ವೈರಲ್​ ವಿಡಿಯೋ
Image
Edava Basheer Death: ಹಾಡುವಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದು ಆರ್ಕೆಸ್ಟ್ರಾ ಗಾಯಕ ಎಡವ ಬಶೀರ್​ ನಿಧನ; ವಿಡಿಯೋ ವೈರಲ್​

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…

Published On - 12:34 pm, Thu, 22 September 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ