AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saravana Dhanapal Death: ಹಾಲೋಮ್ಯಾನ್​ ಶರವಣ ಧನಪಾಲ್​​ ನಿಧನ; ಜನಪ್ರಿಯ ಬಲೂನ್​ ಆಕ್ಟ್​ ಕಲಾವಿದ ಇನ್ನಿಲ್ಲ

Hollow Man Saravana Dhanapal: ಹಲವು ದಿನಗಳಿಂದ ಶರವಣ ಧನಪಾಲ್​ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕಿಡ್ನಿ ವೈಫಲ್ಯ ಮತ್ತು ಇನ್​ಫೆಕ್ಷನ್​ ಕಾರಣದಿಂದ ಅವರ ಆರೋಗ್ಯ ಸಾಕಷ್ಟು ಹದಗೆಟ್ಟಿತ್ತು.

Saravana Dhanapal Death: ಹಾಲೋಮ್ಯಾನ್​ ಶರವಣ ಧನಪಾಲ್​​ ನಿಧನ; ಜನಪ್ರಿಯ ಬಲೂನ್​ ಆಕ್ಟ್​ ಕಲಾವಿದ ಇನ್ನಿಲ್ಲ
ರಮೇಶ್​ ಮತ್ತು ಯಶ್​ ಜೊತೆ ಶರವಣ ಧನಪಾಲ್
Follow us
TV9 Web
| Updated By: ಮದನ್​ ಕುಮಾರ್​

Updated on:Sep 22, 2022 | 12:54 PM

ವಿಭಿನ್ನ ಪ್ರತಿಭೆ ಮೂಲಕ ಗುರುತಿಸಿಕೊಂಡಿದ್ದ ಕಲಾವಿದ ಹಾಲೋಮ್ಯಾನ್​ ಶರವಣ ಧನಪಾಲ್​ (Saravana Dhanapal) ನಿಧನರಾಗಿದ್ದಾರೆ. ಹಲವು ಕಡೆಗಳಲ್ಲಿ ವೇದಿಕೆ ಕಾರ್ಯಕ್ರಮ ನೀಡುವ ಮೂಲಕ ಅವರು ಫೇಮಸ್​ ಆಗಿದ್ದರು. ಅವರು ಮಾಡುವ ಬಲೂನ್​ ಆಕ್ಟ್​ ತುಂಬ ಜನಪ್ರಿಯವಾಗಿತ್ತು. ಕಿಡ್ನಿ ವೈಫಲ್ಯದಿಂದ (Kidney Failure) ಹಾಲೋಮ್ಯಾನ್​ ಶರವಣ ಧನಪಾಲ್​ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ. ಶರವಣ ಧನಪಾಲ್ ಸ್ಟೇಜ್ ಮೇಲೆ ಮಾಡುತ್ತಿದ್ದ ಮೋಡಿಗೆ ಡಾ. ರಾಜ್​ಕುಮಾರ್​, ವಿಷ್ಣುವರ್ಧನ್, ಅಂಬರೀಶ್, ರಜನಿಕಾಂತ್ ಮುಂತಾದ ಸ್ಟಾರ್​ ಹೀರೋಗಳು ಕೂಡ ಫಿದಾ ಆಗಿದ್ದರು. ಇಂಥ ಜನಪ್ರಿಯ ಕಲಾವಿದನ ನಿಧನದಿಂದ (Saravana Dhanapal Death) ಅಭಿಮಾನಿಗಳಿಗೆ ನೋವುಂಟಾಗಿದೆ. ಬುಧವಾರ (ಸೆ.21) ಮಧ್ಯರಾತ್ರಿ ಶರವಣ ಧನಪಾಲ್​ ಕೊನೆಯುಸಿರೆಳೆದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಹಲವು ದಿನಗಳಿಂದ ಶರವಣ ಧನಪಾಲ್​ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕಿಡ್ನಿ ವೈಫಲ್ಯದ ಬಳಿಕ ಅವರಿಗೆ ಕಿಡ್ನಿ ಕಸಿ ಮಾಡಲಾಗಿತ್ತು. ಆ ನಂತರ ಇನ್​ಫೆಕ್ಷನ್​ ಆಗಿದ್ದರಿಂದ ಅವರ ಆರೋಗ್ಯ ಇನ್ನಷ್ಟು ಹದಗೆಟ್ಟಿತು. ಅದರಿಂದ ಸಾವು ಸಂಭವಿಸಿದೆ.

ಇದನ್ನೂ ಓದಿ
Image
ಖ್ಯಾತ ಹಾಸ್ಯ ನಟ ನರಸಿಂಹ ರಾಜು ಹಿರಿಯ ಪುತ್ರಿ ಧರ್ಮವತಿ ಇನ್ನಿಲ್ಲ; ಹೃದಯಾಘಾತದಿಂದ ನಿಧನ
Image
ಯೋಗರಾಜ್ ಭಟ್ ಮಾವ, ಸ್ಯಾಂಡಲ್​ವುಡ್ ಕಲಾವಿದ ಸತ್ಯ ನಾರಾಯಣ್ ಹೃದಯಾಘಾತದಿಂದ ನಿಧನ
Image
KK Death: ಸಾವಿಗಿಂತ ಕೆಲವೇ ನಿಮಿಷಗಳ ಮುನ್ನ ವೇದಿಕೆ ತೊರೆದಿದ್ದ ಗಾಯಕ ಕೆಕೆ; ಇಲ್ಲಿದೆ ವೈರಲ್​ ವಿಡಿಯೋ
Image
Edava Basheer Death: ಹಾಡುವಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದು ಆರ್ಕೆಸ್ಟ್ರಾ ಗಾಯಕ ಎಡವ ಬಶೀರ್​ ನಿಧನ; ವಿಡಿಯೋ ವೈರಲ್​

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…

Published On - 12:34 pm, Thu, 22 September 22

Daily Horoscope: ಕುಜ ಸಿಂಹ ರಾಶಿಯಲ್ಲಿ ಕೇತುವಿನೊಂದಿಗೆ ಸಂಚಾರ
Daily Horoscope: ಕುಜ ಸಿಂಹ ರಾಶಿಯಲ್ಲಿ ಕೇತುವಿನೊಂದಿಗೆ ಸಂಚಾರ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ