AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಜಾಲದಲ್ಲಿ ಸಂಜನಾ ಸಿಸಿಬಿಗೆ ತಗ್ಲಾಕೊಂಡಿದ್ದು ಹೇಗೆ?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ನಟಿ ಸಂಜನಾಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆದರೆ ಸಂಜನಾ ಸಿಸಿಬಿ ಬಲೆಗೆ ಬಿದ್ದದ್ದು ಹೇಗೆ ಎಂಬುವುದರ ಇನ್ ಸೈಡ್ ಡೀಟೇಲ್ಸ್ ಇಲ್ಲಿದೆ. ಸಿಸಿಬಿಗೆ ಮೊದಲು ಅನುಮಾನ ಬಂದಿದ್ದೆ ಸಂಜನಾ ಮೇಲೆ. ಯಾಕೆಂದ್ರೆ ರಾಹುಲ್ ಒಡನಾಟದ ಮೇಲೆ ಸಿಸಿಬಿ ಕಣ್ಣು ಇಟ್ಟಿತ್ತು. ರಾಹುಲ್​ನನ್ನು ಫಾಲೋ ಮಾಡ್ತಿದ್ದ ಸಿಸಿಬಿಗೆ ಸಂಜನಾ ಮೇಲೆ ಅನುಮಾನ ಹೆಚ್ಚಾಗಿತ್ತು.‌ ಒಂದೆಡೆ ರವಿಶಂಕರ್ ಮತ್ತೊಂದೆಡೆ ರಾಹುಲ್ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಸಿಸಿಬಿ […]

ಡ್ರಗ್ಸ್ ಜಾಲದಲ್ಲಿ ಸಂಜನಾ ಸಿಸಿಬಿಗೆ ತಗ್ಲಾಕೊಂಡಿದ್ದು ಹೇಗೆ?
ಆಯೇಷಾ ಬಾನು
|

Updated on:Sep 09, 2020 | 11:26 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ನಟಿ ಸಂಜನಾಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆದರೆ ಸಂಜನಾ ಸಿಸಿಬಿ ಬಲೆಗೆ ಬಿದ್ದದ್ದು ಹೇಗೆ ಎಂಬುವುದರ ಇನ್ ಸೈಡ್ ಡೀಟೇಲ್ಸ್ ಇಲ್ಲಿದೆ.

ಸಿಸಿಬಿಗೆ ಮೊದಲು ಅನುಮಾನ ಬಂದಿದ್ದೆ ಸಂಜನಾ ಮೇಲೆ. ಯಾಕೆಂದ್ರೆ ರಾಹುಲ್ ಒಡನಾಟದ ಮೇಲೆ ಸಿಸಿಬಿ ಕಣ್ಣು ಇಟ್ಟಿತ್ತು. ರಾಹುಲ್​ನನ್ನು ಫಾಲೋ ಮಾಡ್ತಿದ್ದ ಸಿಸಿಬಿಗೆ ಸಂಜನಾ ಮೇಲೆ ಅನುಮಾನ ಹೆಚ್ಚಾಗಿತ್ತು.‌ ಒಂದೆಡೆ ರವಿಶಂಕರ್ ಮತ್ತೊಂದೆಡೆ ರಾಹುಲ್ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಸಿಸಿಬಿ ರವಿಶಂಕರ್ ನೀಡಿದ ಮಾಹಿತಿ ಆಧಾರದ ಮೇಲೆ ರಾಗಿಣಿಯನ್ನು ಅರೆಸ್ಟ್ ಮಾಡಿದ್ದರು. ಇತ್ತ ಸಂಜನಾಳನ್ನು ಟಚ್ ಮಾಡುವಂತಹಾ ಸಾಕ್ಷಿಗಳು ಸಿಸಿಬಿಗೆ ಮೊದಲ ಹಂತದಲ್ಲಿ ಸಿಕ್ಕಿರಲಿಲ್ಲ.

ರಾಹುಲ್ ಬಳಿ ಕಲೆ ಹಾಕಿದ್ದ ಮಾಹಿತಿ ಮೇರೆಗೆ ಮತ್ತು ಟೆಕ್ನಿಕಲ್ ಎವಿಡೆನ್ಸ್ ಮೇಲೆ ಪೃಥ್ವಿ ಶೆಟ್ಟಿಯನ್ನು ವಿಚಾರಿಸಿದಾಗ ಪೃಥ್ವಿ ಶೆಟ್ಟಿ ಸಂಜನಾ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ರು. ಸಂಜನಾ ಪಾರ್ಟಿ, ಇನ್ವೆಸ್ಟ್ಮೆಂಟ್, ಶ್ರೀಲಂಕಾ ಟ್ರಿಪ್ ಹೀಗೆ ಅನೇಕ ಮಾಹಿತಿ ಸಿಕುದ್ವು.

ಇನ್ನು ನಯೀಜ್ ಬಳಿ ಸಂಜನಾ ಸಂಪರ್ಕ ಹೊಂದಿದ್ದಾಳೆ. ಅಲ್ಲದೆ ವ್ಯವಹಾರಗಳಲ್ಲಿ ಪಾಲುದಾರರು ಎಂಬ ಮಾಹಿತಿ ಸಿಕ್ಕಿತು. ನಯೀಜ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸಂಜನಾ ಪಾತ್ರ ಬಯಲಿಗೆ ಬಂದಿತು. ನಯಾಜ್, ಪೃಥ್ವಿ ಶೆಟ್ಟಿ ,ರಾಹುಲ್ ಮೂವರು ನೀಡಿದ್ದ ಹೇಳಿಕೆ ಮತ್ತು ಸಿಸಿಬಿ ಕಲೆಹಾಕಿದ್ದ ಸಾಕ್ಷಿಗಳ ಅನ್ವಯ ಸಂಜನಾಳನ್ನು ಸಿಸಿಬಿ ನೆನ್ನೆ ಅರೆಸ್ಟ್ ಮಾಡಿದ್ರು.

Published On - 9:20 am, Wed, 9 September 20

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?