AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಜಾಲದಲ್ಲಿ ಸಂಜನಾ ಸಿಸಿಬಿಗೆ ತಗ್ಲಾಕೊಂಡಿದ್ದು ಹೇಗೆ?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ನಟಿ ಸಂಜನಾಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆದರೆ ಸಂಜನಾ ಸಿಸಿಬಿ ಬಲೆಗೆ ಬಿದ್ದದ್ದು ಹೇಗೆ ಎಂಬುವುದರ ಇನ್ ಸೈಡ್ ಡೀಟೇಲ್ಸ್ ಇಲ್ಲಿದೆ. ಸಿಸಿಬಿಗೆ ಮೊದಲು ಅನುಮಾನ ಬಂದಿದ್ದೆ ಸಂಜನಾ ಮೇಲೆ. ಯಾಕೆಂದ್ರೆ ರಾಹುಲ್ ಒಡನಾಟದ ಮೇಲೆ ಸಿಸಿಬಿ ಕಣ್ಣು ಇಟ್ಟಿತ್ತು. ರಾಹುಲ್​ನನ್ನು ಫಾಲೋ ಮಾಡ್ತಿದ್ದ ಸಿಸಿಬಿಗೆ ಸಂಜನಾ ಮೇಲೆ ಅನುಮಾನ ಹೆಚ್ಚಾಗಿತ್ತು.‌ ಒಂದೆಡೆ ರವಿಶಂಕರ್ ಮತ್ತೊಂದೆಡೆ ರಾಹುಲ್ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಸಿಸಿಬಿ […]

ಡ್ರಗ್ಸ್ ಜಾಲದಲ್ಲಿ ಸಂಜನಾ ಸಿಸಿಬಿಗೆ ತಗ್ಲಾಕೊಂಡಿದ್ದು ಹೇಗೆ?
ಆಯೇಷಾ ಬಾನು
ಆಯೇಷಾ ಬಾನು|

Updated on:Sep 09, 2020 | 11:26 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ನಟಿ ಸಂಜನಾಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆದರೆ ಸಂಜನಾ ಸಿಸಿಬಿ ಬಲೆಗೆ ಬಿದ್ದದ್ದು ಹೇಗೆ ಎಂಬುವುದರ ಇನ್ ಸೈಡ್ ಡೀಟೇಲ್ಸ್ ಇಲ್ಲಿದೆ.

ಸಿಸಿಬಿಗೆ ಮೊದಲು ಅನುಮಾನ ಬಂದಿದ್ದೆ ಸಂಜನಾ ಮೇಲೆ. ಯಾಕೆಂದ್ರೆ ರಾಹುಲ್ ಒಡನಾಟದ ಮೇಲೆ ಸಿಸಿಬಿ ಕಣ್ಣು ಇಟ್ಟಿತ್ತು. ರಾಹುಲ್​ನನ್ನು ಫಾಲೋ ಮಾಡ್ತಿದ್ದ ಸಿಸಿಬಿಗೆ ಸಂಜನಾ ಮೇಲೆ ಅನುಮಾನ ಹೆಚ್ಚಾಗಿತ್ತು.‌ ಒಂದೆಡೆ ರವಿಶಂಕರ್ ಮತ್ತೊಂದೆಡೆ ರಾಹುಲ್ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಸಿಸಿಬಿ ರವಿಶಂಕರ್ ನೀಡಿದ ಮಾಹಿತಿ ಆಧಾರದ ಮೇಲೆ ರಾಗಿಣಿಯನ್ನು ಅರೆಸ್ಟ್ ಮಾಡಿದ್ದರು. ಇತ್ತ ಸಂಜನಾಳನ್ನು ಟಚ್ ಮಾಡುವಂತಹಾ ಸಾಕ್ಷಿಗಳು ಸಿಸಿಬಿಗೆ ಮೊದಲ ಹಂತದಲ್ಲಿ ಸಿಕ್ಕಿರಲಿಲ್ಲ.

ರಾಹುಲ್ ಬಳಿ ಕಲೆ ಹಾಕಿದ್ದ ಮಾಹಿತಿ ಮೇರೆಗೆ ಮತ್ತು ಟೆಕ್ನಿಕಲ್ ಎವಿಡೆನ್ಸ್ ಮೇಲೆ ಪೃಥ್ವಿ ಶೆಟ್ಟಿಯನ್ನು ವಿಚಾರಿಸಿದಾಗ ಪೃಥ್ವಿ ಶೆಟ್ಟಿ ಸಂಜನಾ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ರು. ಸಂಜನಾ ಪಾರ್ಟಿ, ಇನ್ವೆಸ್ಟ್ಮೆಂಟ್, ಶ್ರೀಲಂಕಾ ಟ್ರಿಪ್ ಹೀಗೆ ಅನೇಕ ಮಾಹಿತಿ ಸಿಕುದ್ವು.

ಇನ್ನು ನಯೀಜ್ ಬಳಿ ಸಂಜನಾ ಸಂಪರ್ಕ ಹೊಂದಿದ್ದಾಳೆ. ಅಲ್ಲದೆ ವ್ಯವಹಾರಗಳಲ್ಲಿ ಪಾಲುದಾರರು ಎಂಬ ಮಾಹಿತಿ ಸಿಕ್ಕಿತು. ನಯೀಜ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸಂಜನಾ ಪಾತ್ರ ಬಯಲಿಗೆ ಬಂದಿತು. ನಯಾಜ್, ಪೃಥ್ವಿ ಶೆಟ್ಟಿ ,ರಾಹುಲ್ ಮೂವರು ನೀಡಿದ್ದ ಹೇಳಿಕೆ ಮತ್ತು ಸಿಸಿಬಿ ಕಲೆಹಾಕಿದ್ದ ಸಾಕ್ಷಿಗಳ ಅನ್ವಯ ಸಂಜನಾಳನ್ನು ಸಿಸಿಬಿ ನೆನ್ನೆ ಅರೆಸ್ಟ್ ಮಾಡಿದ್ರು.

Published On - 9:20 am, Wed, 9 September 20

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು