AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾಷನ್ ಲೋಕದ ನಯೀಜ್​ಗೆ ಸಂಜನಾ ಪರಿಚಯ ಹೇಗಾಯ್ತು?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಮಾದಕ ಲೋಕದಲ್ಲಿ ನಶೆಯ ನಂಟಿದೆ ಎಂಬ ಪ್ರಕರಣದಲ್ಲಿ ಅರೆಸ್ಟ್ ಆದ 13ನೇ ಆರೋಪಿ ಜೊತೆ 14ನೇ ಆರೋಪಿಯಾದ ನಟಿ ಸಂಜನಾ ಪಾರ್ಟನರ್ ಶಿಪ್​ನಲ್ಲಿ ವ್ಯವಹಾರ ನಡೆಸಿತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ. ನಯೀಜ್ ಕೇರಳ ಮೂಲವ ವ್ಯಕ್ತಿ.‌ ನಟಿ ಸಂಜನಾ ಮಲೆಯಾಳಂ ಸಿನಿಮಾದಲ್ಲಿ ನಟಿಸಿದ್ದರು. ಈ ವೇಳೆ ಸಂಜನಾಗೆ ನಯೀಜ್ ಪರಿಚಯವವಾಗಿತ್ತು. ಪರಿಚಯದ ನಂತ್ರ ಬೆಂಗಳೂರಿನಲ್ಲಿ ಇವರಿಬ್ಬರು ಹೆಚ್ಚು ಬಾರಿ ಭೇಟಿಯಾಗಿದ್ರು. ನಯೀಜ್ ತಾನು ಸಂಜನಾಗೆ ಡ್ರಗ್ಸ್ ತರಿಸಿ ನೀಡುತಿದ್ದೆ ಎಂದು ಹೇಳಿಕೆ ನೀಡಿದ್ದ‌. ಇದರಿಂದ […]

ಫ್ಯಾಷನ್ ಲೋಕದ ನಯೀಜ್​ಗೆ ಸಂಜನಾ ಪರಿಚಯ ಹೇಗಾಯ್ತು?
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jun 23, 2023 | 11:52 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಮಾದಕ ಲೋಕದಲ್ಲಿ ನಶೆಯ ನಂಟಿದೆ ಎಂಬ ಪ್ರಕರಣದಲ್ಲಿ ಅರೆಸ್ಟ್ ಆದ 13ನೇ ಆರೋಪಿ ಜೊತೆ 14ನೇ ಆರೋಪಿಯಾದ ನಟಿ ಸಂಜನಾ ಪಾರ್ಟನರ್ ಶಿಪ್​ನಲ್ಲಿ ವ್ಯವಹಾರ ನಡೆಸಿತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ.

ನಯೀಜ್ ಕೇರಳ ಮೂಲವ ವ್ಯಕ್ತಿ.‌ ನಟಿ ಸಂಜನಾ ಮಲೆಯಾಳಂ ಸಿನಿಮಾದಲ್ಲಿ ನಟಿಸಿದ್ದರು. ಈ ವೇಳೆ ಸಂಜನಾಗೆ ನಯೀಜ್ ಪರಿಚಯವವಾಗಿತ್ತು. ಪರಿಚಯದ ನಂತ್ರ ಬೆಂಗಳೂರಿನಲ್ಲಿ ಇವರಿಬ್ಬರು ಹೆಚ್ಚು ಬಾರಿ ಭೇಟಿಯಾಗಿದ್ರು. ನಯೀಜ್ ತಾನು ಸಂಜನಾಗೆ ಡ್ರಗ್ಸ್ ತರಿಸಿ ನೀಡುತಿದ್ದೆ ಎಂದು ಹೇಳಿಕೆ ನೀಡಿದ್ದ‌. ಇದರಿಂದ ಸಂಜನಾ ಸಿಸಿಬಿ ಬಲೆಗೆ ಬಿದ್ದಿದ್ದಾಳೆ.

ಸಂಜನಾಗೆ ಡ್ರಗ್ಸ್ ತರಿಸಿಕೊಡ್ತಿದ್ದ ನಯೀಜ್: ನಯೀಜ್ ಫ್ಯಾಷನ್ ಲೋಕದಲ್ಲಿ ಚಿರಪರಿಚಿತ. ಫ್ಯಾಷನ್ ಶೋಗಳಲ್ಲಿ ಜಡ್ಜ್ ಅಗಿ ಭಾಗಿಯಾಗುತ್ತಿದ್ದ. ಕೆಲವೊಮ್ಮೆ ಸಂಜನಾಗೂ ಫ್ಯಾಷನ್ ಶೋಗೆ ಕರೆಸಿಕೊಳ್ಳುತ್ತಿದ್ದ. ಶೋ ನಂತರ ಇವರಿಬ್ಬರು ಆಫ್ಟರ್ ಪಾರ್ಟಿಯಲ್ಲಿ ಭಾಗಿಯಾಗುತಿದ್ರು. ಪಾರ್ಟಿ ಸಮಯದಲ್ಲಿ ಡ್ರಗ್ಸ್ ಸೇವನೆ ಮಾಡಿದ್ದ ಬಗ್ಗೆ ಕೆಲ ಸಾಕ್ಷಿಗಳು ಲಭ್ಯವಾಗಿವೆ.

ನಯೀಜ್ ಫ್ಯಾಷನ್ ಮತ್ತು ಫೋಟೋಗ್ರಫಿ ಸಂಬಂಧಿಸಿ ಕಂಪನಿ ತರದಿದ್ದ. ಈ ವ್ಯವಹಾರದಲ್ಲಿ ನಯೀಜ್ ಮತ್ತು ಸಂಜನಾ ಪಾರ್ಟನರ್ಸ್ ಅಗಿದ್ದರು. ಈ ಎಲ್ಲಾ ವಿಚಾರಗಳನ್ನು ಪೃಥ್ವಿ ಶೆಟ್ಟಿ ಬಾಯಿ ಬಿಟ್ಟಿದ್ದ. ಬಳಿಕ ಸಿಸಿಬಿ ನಯೀಜ್​ನನ್ನು ಅರೆಸ್ಟ್ ಮಾಡಿತ್ತು. ನಯೀಜ್ ಅರೆಸ್ಟ್ ಬಳಿಕ ಸಂಜನಾ ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿರೋದು ಸಿಸಿಬಿಗೆ ಪಕ್ಕ ಆಗಿತ್ತು.

Published On - 11:29 am, Wed, 9 September 20

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!