AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಪುಂಡಾಟ, ಬೆಂಡೆತ್ತಿದ ಕೊಡಗು ಜನತೆ  

ಸಾರ್ವಜನಿಕ ಸ್ಥಳದಲ್ಲಿ ಹುಚ್ಚನ ರೀತಿ ವರ್ತಿಸಿ ಪುಂಡಾಟ ಮೆರೆದಿದ್ದಕ್ಕೆ ಹುಚ್ಚ ವೆಂಕಟ್ ನನ್ನು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಲ್ಲೆಸೆದು ಹುಚ್ಚಾಟ ನಡೆಸುತ್ತಿದ್ದ. ಕಾರಿನ ಗ್ಲಾಸ್ ಒಡೆದು ಪುಂಡನಂತೆ ವರ್ತಿಸುತ್ತಿದ್ದ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ನನ್ನು ರೊಚ್ಚಿಗೆದ್ದ ಸಾರ್ವಜನಿಕರು ನಡು ರಸ್ತೆಯಲ್ಲೇ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ಹುಚ್ಚ ವೆಂಕಟ್ ಬೀದಿ ಬೀದಿ ಅಲ್ಲೆಯುತ್ತಿದ್ದ. ಇದೀಗ ಕೊಡಗಿನಲ್ಲೂ ನಡು ಬೀದಿಯಲ್ಲೇ ಕಿರಿಕ್ ಮಾಡಿಕೊಂಡಿದ್ದಾನೆ. ಇನ್ನು […]

ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಪುಂಡಾಟ, ಬೆಂಡೆತ್ತಿದ ಕೊಡಗು ಜನತೆ  
ಸಾಧು ಶ್ರೀನಾಥ್​
|

Updated on:Sep 08, 2019 | 12:57 PM

Share

ಸಾರ್ವಜನಿಕ ಸ್ಥಳದಲ್ಲಿ ಹುಚ್ಚನ ರೀತಿ ವರ್ತಿಸಿ ಪುಂಡಾಟ ಮೆರೆದಿದ್ದಕ್ಕೆ ಹುಚ್ಚ ವೆಂಕಟ್ ನನ್ನು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಲ್ಲೆಸೆದು ಹುಚ್ಚಾಟ ನಡೆಸುತ್ತಿದ್ದ. ಕಾರಿನ ಗ್ಲಾಸ್ ಒಡೆದು ಪುಂಡನಂತೆ ವರ್ತಿಸುತ್ತಿದ್ದ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ನನ್ನು ರೊಚ್ಚಿಗೆದ್ದ ಸಾರ್ವಜನಿಕರು ನಡು ರಸ್ತೆಯಲ್ಲೇ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ಹುಚ್ಚ ವೆಂಕಟ್ ಬೀದಿ ಬೀದಿ ಅಲ್ಲೆಯುತ್ತಿದ್ದ. ಇದೀಗ ಕೊಡಗಿನಲ್ಲೂ ನಡು ಬೀದಿಯಲ್ಲೇ ಕಿರಿಕ್ ಮಾಡಿಕೊಂಡಿದ್ದಾನೆ. ಇನ್ನು ಈ ಸಂಬಂಧ ಮಡಿಕೇರಿ ನಗರ ಪೊಲೀಸರು ಹುಚ್ಚ ವೆಂಕಟ್ ಮೇಲೆ ಐದು ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಿಸಿಕೊಂಡು, ಬಳಿಕ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದಾರೆ.

Published On - 4:03 pm, Fri, 30 August 19

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ