AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಪುಂಡಾಟ, ಬೆಂಡೆತ್ತಿದ ಕೊಡಗು ಜನತೆ  

ಸಾರ್ವಜನಿಕ ಸ್ಥಳದಲ್ಲಿ ಹುಚ್ಚನ ರೀತಿ ವರ್ತಿಸಿ ಪುಂಡಾಟ ಮೆರೆದಿದ್ದಕ್ಕೆ ಹುಚ್ಚ ವೆಂಕಟ್ ನನ್ನು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಲ್ಲೆಸೆದು ಹುಚ್ಚಾಟ ನಡೆಸುತ್ತಿದ್ದ. ಕಾರಿನ ಗ್ಲಾಸ್ ಒಡೆದು ಪುಂಡನಂತೆ ವರ್ತಿಸುತ್ತಿದ್ದ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ನನ್ನು ರೊಚ್ಚಿಗೆದ್ದ ಸಾರ್ವಜನಿಕರು ನಡು ರಸ್ತೆಯಲ್ಲೇ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ಹುಚ್ಚ ವೆಂಕಟ್ ಬೀದಿ ಬೀದಿ ಅಲ್ಲೆಯುತ್ತಿದ್ದ. ಇದೀಗ ಕೊಡಗಿನಲ್ಲೂ ನಡು ಬೀದಿಯಲ್ಲೇ ಕಿರಿಕ್ ಮಾಡಿಕೊಂಡಿದ್ದಾನೆ. ಇನ್ನು […]

ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಪುಂಡಾಟ, ಬೆಂಡೆತ್ತಿದ ಕೊಡಗು ಜನತೆ  
ಸಾಧು ಶ್ರೀನಾಥ್​
|

Updated on:Sep 08, 2019 | 12:57 PM

Share

ಸಾರ್ವಜನಿಕ ಸ್ಥಳದಲ್ಲಿ ಹುಚ್ಚನ ರೀತಿ ವರ್ತಿಸಿ ಪುಂಡಾಟ ಮೆರೆದಿದ್ದಕ್ಕೆ ಹುಚ್ಚ ವೆಂಕಟ್ ನನ್ನು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಲ್ಲೆಸೆದು ಹುಚ್ಚಾಟ ನಡೆಸುತ್ತಿದ್ದ. ಕಾರಿನ ಗ್ಲಾಸ್ ಒಡೆದು ಪುಂಡನಂತೆ ವರ್ತಿಸುತ್ತಿದ್ದ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ನನ್ನು ರೊಚ್ಚಿಗೆದ್ದ ಸಾರ್ವಜನಿಕರು ನಡು ರಸ್ತೆಯಲ್ಲೇ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ಹುಚ್ಚ ವೆಂಕಟ್ ಬೀದಿ ಬೀದಿ ಅಲ್ಲೆಯುತ್ತಿದ್ದ. ಇದೀಗ ಕೊಡಗಿನಲ್ಲೂ ನಡು ಬೀದಿಯಲ್ಲೇ ಕಿರಿಕ್ ಮಾಡಿಕೊಂಡಿದ್ದಾನೆ. ಇನ್ನು ಈ ಸಂಬಂಧ ಮಡಿಕೇರಿ ನಗರ ಪೊಲೀಸರು ಹುಚ್ಚ ವೆಂಕಟ್ ಮೇಲೆ ಐದು ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಿಸಿಕೊಂಡು, ಬಳಿಕ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದಾರೆ.

Published On - 4:03 pm, Fri, 30 August 19

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?