AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಪುಂಡಾಟ, ಬೆಂಡೆತ್ತಿದ ಕೊಡಗು ಜನತೆ  

ಸಾರ್ವಜನಿಕ ಸ್ಥಳದಲ್ಲಿ ಹುಚ್ಚನ ರೀತಿ ವರ್ತಿಸಿ ಪುಂಡಾಟ ಮೆರೆದಿದ್ದಕ್ಕೆ ಹುಚ್ಚ ವೆಂಕಟ್ ನನ್ನು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಲ್ಲೆಸೆದು ಹುಚ್ಚಾಟ ನಡೆಸುತ್ತಿದ್ದ. ಕಾರಿನ ಗ್ಲಾಸ್ ಒಡೆದು ಪುಂಡನಂತೆ ವರ್ತಿಸುತ್ತಿದ್ದ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ನನ್ನು ರೊಚ್ಚಿಗೆದ್ದ ಸಾರ್ವಜನಿಕರು ನಡು ರಸ್ತೆಯಲ್ಲೇ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ಹುಚ್ಚ ವೆಂಕಟ್ ಬೀದಿ ಬೀದಿ ಅಲ್ಲೆಯುತ್ತಿದ್ದ. ಇದೀಗ ಕೊಡಗಿನಲ್ಲೂ ನಡು ಬೀದಿಯಲ್ಲೇ ಕಿರಿಕ್ ಮಾಡಿಕೊಂಡಿದ್ದಾನೆ. ಇನ್ನು […]

ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಪುಂಡಾಟ, ಬೆಂಡೆತ್ತಿದ ಕೊಡಗು ಜನತೆ  
ಸಾಧು ಶ್ರೀನಾಥ್​
|

Updated on:Sep 08, 2019 | 12:57 PM

Share

ಸಾರ್ವಜನಿಕ ಸ್ಥಳದಲ್ಲಿ ಹುಚ್ಚನ ರೀತಿ ವರ್ತಿಸಿ ಪುಂಡಾಟ ಮೆರೆದಿದ್ದಕ್ಕೆ ಹುಚ್ಚ ವೆಂಕಟ್ ನನ್ನು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಲ್ಲೆಸೆದು ಹುಚ್ಚಾಟ ನಡೆಸುತ್ತಿದ್ದ. ಕಾರಿನ ಗ್ಲಾಸ್ ಒಡೆದು ಪುಂಡನಂತೆ ವರ್ತಿಸುತ್ತಿದ್ದ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ನನ್ನು ರೊಚ್ಚಿಗೆದ್ದ ಸಾರ್ವಜನಿಕರು ನಡು ರಸ್ತೆಯಲ್ಲೇ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ಹುಚ್ಚ ವೆಂಕಟ್ ಬೀದಿ ಬೀದಿ ಅಲ್ಲೆಯುತ್ತಿದ್ದ. ಇದೀಗ ಕೊಡಗಿನಲ್ಲೂ ನಡು ಬೀದಿಯಲ್ಲೇ ಕಿರಿಕ್ ಮಾಡಿಕೊಂಡಿದ್ದಾನೆ. ಇನ್ನು ಈ ಸಂಬಂಧ ಮಡಿಕೇರಿ ನಗರ ಪೊಲೀಸರು ಹುಚ್ಚ ವೆಂಕಟ್ ಮೇಲೆ ಐದು ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಿಸಿಕೊಂಡು, ಬಳಿಕ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದಾರೆ.

Published On - 4:03 pm, Fri, 30 August 19

Follow Us
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಮಿಲ್ಲರ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಡೆಲ್ಲಿ ಕ್ಯಾಪಿಟಲ್ಸ್
ಮಿಲ್ಲರ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಡೆಲ್ಲಿ ಕ್ಯಾಪಿಟಲ್ಸ್