AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಪುಂಡಾಟ, ಬೆಂಡೆತ್ತಿದ ಕೊಡಗು ಜನತೆ  

ಸಾರ್ವಜನಿಕ ಸ್ಥಳದಲ್ಲಿ ಹುಚ್ಚನ ರೀತಿ ವರ್ತಿಸಿ ಪುಂಡಾಟ ಮೆರೆದಿದ್ದಕ್ಕೆ ಹುಚ್ಚ ವೆಂಕಟ್ ನನ್ನು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಲ್ಲೆಸೆದು ಹುಚ್ಚಾಟ ನಡೆಸುತ್ತಿದ್ದ. ಕಾರಿನ ಗ್ಲಾಸ್ ಒಡೆದು ಪುಂಡನಂತೆ ವರ್ತಿಸುತ್ತಿದ್ದ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ನನ್ನು ರೊಚ್ಚಿಗೆದ್ದ ಸಾರ್ವಜನಿಕರು ನಡು ರಸ್ತೆಯಲ್ಲೇ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ಹುಚ್ಚ ವೆಂಕಟ್ ಬೀದಿ ಬೀದಿ ಅಲ್ಲೆಯುತ್ತಿದ್ದ. ಇದೀಗ ಕೊಡಗಿನಲ್ಲೂ ನಡು ಬೀದಿಯಲ್ಲೇ ಕಿರಿಕ್ ಮಾಡಿಕೊಂಡಿದ್ದಾನೆ. ಇನ್ನು […]

ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಪುಂಡಾಟ, ಬೆಂಡೆತ್ತಿದ ಕೊಡಗು ಜನತೆ  
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 08, 2019 | 12:57 PM

Share

ಸಾರ್ವಜನಿಕ ಸ್ಥಳದಲ್ಲಿ ಹುಚ್ಚನ ರೀತಿ ವರ್ತಿಸಿ ಪುಂಡಾಟ ಮೆರೆದಿದ್ದಕ್ಕೆ ಹುಚ್ಚ ವೆಂಕಟ್ ನನ್ನು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಲ್ಲೆಸೆದು ಹುಚ್ಚಾಟ ನಡೆಸುತ್ತಿದ್ದ. ಕಾರಿನ ಗ್ಲಾಸ್ ಒಡೆದು ಪುಂಡನಂತೆ ವರ್ತಿಸುತ್ತಿದ್ದ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ನನ್ನು ರೊಚ್ಚಿಗೆದ್ದ ಸಾರ್ವಜನಿಕರು ನಡು ರಸ್ತೆಯಲ್ಲೇ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ಹುಚ್ಚ ವೆಂಕಟ್ ಬೀದಿ ಬೀದಿ ಅಲ್ಲೆಯುತ್ತಿದ್ದ. ಇದೀಗ ಕೊಡಗಿನಲ್ಲೂ ನಡು ಬೀದಿಯಲ್ಲೇ ಕಿರಿಕ್ ಮಾಡಿಕೊಂಡಿದ್ದಾನೆ. ಇನ್ನು ಈ ಸಂಬಂಧ ಮಡಿಕೇರಿ ನಗರ ಪೊಲೀಸರು ಹುಚ್ಚ ವೆಂಕಟ್ ಮೇಲೆ ಐದು ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಿಸಿಕೊಂಡು, ಬಳಿಕ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದಾರೆ.

Published On - 4:03 pm, Fri, 30 August 19

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ