AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಪುಂಡಾಟ, ಬೆಂಡೆತ್ತಿದ ಕೊಡಗು ಜನತೆ  

ಸಾರ್ವಜನಿಕ ಸ್ಥಳದಲ್ಲಿ ಹುಚ್ಚನ ರೀತಿ ವರ್ತಿಸಿ ಪುಂಡಾಟ ಮೆರೆದಿದ್ದಕ್ಕೆ ಹುಚ್ಚ ವೆಂಕಟ್ ನನ್ನು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಲ್ಲೆಸೆದು ಹುಚ್ಚಾಟ ನಡೆಸುತ್ತಿದ್ದ. ಕಾರಿನ ಗ್ಲಾಸ್ ಒಡೆದು ಪುಂಡನಂತೆ ವರ್ತಿಸುತ್ತಿದ್ದ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ನನ್ನು ರೊಚ್ಚಿಗೆದ್ದ ಸಾರ್ವಜನಿಕರು ನಡು ರಸ್ತೆಯಲ್ಲೇ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ಹುಚ್ಚ ವೆಂಕಟ್ ಬೀದಿ ಬೀದಿ ಅಲ್ಲೆಯುತ್ತಿದ್ದ. ಇದೀಗ ಕೊಡಗಿನಲ್ಲೂ ನಡು ಬೀದಿಯಲ್ಲೇ ಕಿರಿಕ್ ಮಾಡಿಕೊಂಡಿದ್ದಾನೆ. ಇನ್ನು […]

ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಪುಂಡಾಟ, ಬೆಂಡೆತ್ತಿದ ಕೊಡಗು ಜನತೆ  
ಸಾಧು ಶ್ರೀನಾಥ್​
|

Updated on:Sep 08, 2019 | 12:57 PM

Share

ಸಾರ್ವಜನಿಕ ಸ್ಥಳದಲ್ಲಿ ಹುಚ್ಚನ ರೀತಿ ವರ್ತಿಸಿ ಪುಂಡಾಟ ಮೆರೆದಿದ್ದಕ್ಕೆ ಹುಚ್ಚ ವೆಂಕಟ್ ನನ್ನು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಲ್ಲೆಸೆದು ಹುಚ್ಚಾಟ ನಡೆಸುತ್ತಿದ್ದ. ಕಾರಿನ ಗ್ಲಾಸ್ ಒಡೆದು ಪುಂಡನಂತೆ ವರ್ತಿಸುತ್ತಿದ್ದ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ನನ್ನು ರೊಚ್ಚಿಗೆದ್ದ ಸಾರ್ವಜನಿಕರು ನಡು ರಸ್ತೆಯಲ್ಲೇ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ಹುಚ್ಚ ವೆಂಕಟ್ ಬೀದಿ ಬೀದಿ ಅಲ್ಲೆಯುತ್ತಿದ್ದ. ಇದೀಗ ಕೊಡಗಿನಲ್ಲೂ ನಡು ಬೀದಿಯಲ್ಲೇ ಕಿರಿಕ್ ಮಾಡಿಕೊಂಡಿದ್ದಾನೆ. ಇನ್ನು ಈ ಸಂಬಂಧ ಮಡಿಕೇರಿ ನಗರ ಪೊಲೀಸರು ಹುಚ್ಚ ವೆಂಕಟ್ ಮೇಲೆ ಐದು ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಿಸಿಕೊಂಡು, ಬಳಿಕ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದಾರೆ.

Published On - 4:03 pm, Fri, 30 August 19

ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು