AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ಎಲ್ಲೂ ಓಡಿಹೋಗಿಲ್ಲ, ಓಡಿ ಹೋಗೊಕ್ಕೆ ನಾನೇನು ಟೆರರಿಸ್ಟಾ? CCBಯಿಂದ ನನಗೇನೂ ಕರೆ ಬರೋಲ್ಲ’

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹಲ್ ಚಲ್ ಎಬ್ಬಿಸಿರುವ, ಅನೇಕ ತಿರುವುಗಳನ್ನು ಪಡೆಯುತ್ತಿರುವ ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಟಿವಿ9ಗೆ ನಟಿ ಸಂಜನಾ ಗಲ್ರಾನಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಸಂಜನಾ ಅವರ ಆಪ್ತ ರಾಹುಲ್​ನನ್ನು ಸಿಸಿಬಿ ಪೊಲೀಸರು ನಿನ್ನೆ ವಶಕ್ಕೆ ಪಡೆದು ಮಾಹಿತಿ ಕಲೆ ಹಾಕಿದ್ದಾರೆ. ಈ ನಿಟ್ಟಿನಲ್ಲಿ ಕೆಲ ನಟ ನಟಿಯರು ಬೆಂಗಳೂರು ಬಿಟ್ಟು ಹೊರಟ್ಟಿದ್ದಾರೆ ಎಂಬ ಮಾತುಗಳು ಸಹ ಹೇಳಿ ಬಂದಿವೆ. ಈ ಬಗ್ಗೆ ಮಾತನಾಡಿದ ನಟಿ ಸಂಜನಾ ನಾನು […]

’ಎಲ್ಲೂ ಓಡಿಹೋಗಿಲ್ಲ, ಓಡಿ ಹೋಗೊಕ್ಕೆ ನಾನೇನು ಟೆರರಿಸ್ಟಾ? CCBಯಿಂದ ನನಗೇನೂ ಕರೆ ಬರೋಲ್ಲ’
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Sep 03, 2020 | 10:29 AM

Share

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹಲ್ ಚಲ್ ಎಬ್ಬಿಸಿರುವ, ಅನೇಕ ತಿರುವುಗಳನ್ನು ಪಡೆಯುತ್ತಿರುವ ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಟಿವಿ9ಗೆ ನಟಿ ಸಂಜನಾ ಗಲ್ರಾನಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಪ್ರಕರಣದಲ್ಲಿ ಸಂಜನಾ ಅವರ ಆಪ್ತ ರಾಹುಲ್​ನನ್ನು ಸಿಸಿಬಿ ಪೊಲೀಸರು ನಿನ್ನೆ ವಶಕ್ಕೆ ಪಡೆದು ಮಾಹಿತಿ ಕಲೆ ಹಾಕಿದ್ದಾರೆ. ಈ ನಿಟ್ಟಿನಲ್ಲಿ ಕೆಲ ನಟ ನಟಿಯರು ಬೆಂಗಳೂರು ಬಿಟ್ಟು ಹೊರಟ್ಟಿದ್ದಾರೆ ಎಂಬ ಮಾತುಗಳು ಸಹ ಹೇಳಿ ಬಂದಿವೆ. ಈ ಬಗ್ಗೆ ಮಾತನಾಡಿದ ನಟಿ ಸಂಜನಾ ನಾನು ಎಲ್ಲೂ ಓಡಿಹೋಗಿಲ್ಲ, ಮನೆಯಲ್ಲಿ ಆರಾಮಾಗಿದ್ದೇನೆ. ಓಡಿ ಹೋಗುವುದಕ್ಕೆ ನಾನೇನಾದ್ರೂ ಟೆರರಿಸ್ಟಾ ಎಂದು ಪ್ರಶ್ನಿಸಿದ್ದಾರೆ.

ರಾಹುಲ್ ನನಗೆ ಸಹೋದರನಿದ್ದಂತೆ ಅಷ್ಟೇ. ರಾಹುಲ್‌ನನ್ನು ವಿಚಾರಣೆಗೆ ಕರೆದುಕೊಂಡು ಹೋಗಿದ್ದಾರೆ. ಹಾಗಂತ ಅದು ಅಪರಾಧವಲ್ಲ, ಅದಕ್ಕೂ ನನಗೆ ಸಂಬಂಧವಿಲ್ಲ. ನನಗೆ ಸಿಸಿಬಿಯಿಂದ ಕರೆ ಬಂದಿಲ್ಲ, ಬರುವುದೂ ಇಲ್ಲ ಎಂದು ಟಿವಿ9ಗೆ ನಟಿ ಸಂಜನಾ ಗಲ್ರಾನಿ ತಿಳಿಸಿದ್ದಾರೆ. ಸದ್ಯ ಗಲ್ರಾನಿ ತಮ್ಮ ಹೈದರಾಬಾದ್ ನಿವಾಸದಲ್ಲಿದ್ದಾರೆ.

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್