AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ಎಲ್ಲೂ ಓಡಿಹೋಗಿಲ್ಲ, ಓಡಿ ಹೋಗೊಕ್ಕೆ ನಾನೇನು ಟೆರರಿಸ್ಟಾ? CCBಯಿಂದ ನನಗೇನೂ ಕರೆ ಬರೋಲ್ಲ’

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹಲ್ ಚಲ್ ಎಬ್ಬಿಸಿರುವ, ಅನೇಕ ತಿರುವುಗಳನ್ನು ಪಡೆಯುತ್ತಿರುವ ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಟಿವಿ9ಗೆ ನಟಿ ಸಂಜನಾ ಗಲ್ರಾನಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಸಂಜನಾ ಅವರ ಆಪ್ತ ರಾಹುಲ್​ನನ್ನು ಸಿಸಿಬಿ ಪೊಲೀಸರು ನಿನ್ನೆ ವಶಕ್ಕೆ ಪಡೆದು ಮಾಹಿತಿ ಕಲೆ ಹಾಕಿದ್ದಾರೆ. ಈ ನಿಟ್ಟಿನಲ್ಲಿ ಕೆಲ ನಟ ನಟಿಯರು ಬೆಂಗಳೂರು ಬಿಟ್ಟು ಹೊರಟ್ಟಿದ್ದಾರೆ ಎಂಬ ಮಾತುಗಳು ಸಹ ಹೇಳಿ ಬಂದಿವೆ. ಈ ಬಗ್ಗೆ ಮಾತನಾಡಿದ ನಟಿ ಸಂಜನಾ ನಾನು […]

’ಎಲ್ಲೂ ಓಡಿಹೋಗಿಲ್ಲ, ಓಡಿ ಹೋಗೊಕ್ಕೆ ನಾನೇನು ಟೆರರಿಸ್ಟಾ? CCBಯಿಂದ ನನಗೇನೂ ಕರೆ ಬರೋಲ್ಲ’
ಆಯೇಷಾ ಬಾನು
| Edited By: |

Updated on: Sep 03, 2020 | 10:29 AM

Share

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹಲ್ ಚಲ್ ಎಬ್ಬಿಸಿರುವ, ಅನೇಕ ತಿರುವುಗಳನ್ನು ಪಡೆಯುತ್ತಿರುವ ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಟಿವಿ9ಗೆ ನಟಿ ಸಂಜನಾ ಗಲ್ರಾನಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಪ್ರಕರಣದಲ್ಲಿ ಸಂಜನಾ ಅವರ ಆಪ್ತ ರಾಹುಲ್​ನನ್ನು ಸಿಸಿಬಿ ಪೊಲೀಸರು ನಿನ್ನೆ ವಶಕ್ಕೆ ಪಡೆದು ಮಾಹಿತಿ ಕಲೆ ಹಾಕಿದ್ದಾರೆ. ಈ ನಿಟ್ಟಿನಲ್ಲಿ ಕೆಲ ನಟ ನಟಿಯರು ಬೆಂಗಳೂರು ಬಿಟ್ಟು ಹೊರಟ್ಟಿದ್ದಾರೆ ಎಂಬ ಮಾತುಗಳು ಸಹ ಹೇಳಿ ಬಂದಿವೆ. ಈ ಬಗ್ಗೆ ಮಾತನಾಡಿದ ನಟಿ ಸಂಜನಾ ನಾನು ಎಲ್ಲೂ ಓಡಿಹೋಗಿಲ್ಲ, ಮನೆಯಲ್ಲಿ ಆರಾಮಾಗಿದ್ದೇನೆ. ಓಡಿ ಹೋಗುವುದಕ್ಕೆ ನಾನೇನಾದ್ರೂ ಟೆರರಿಸ್ಟಾ ಎಂದು ಪ್ರಶ್ನಿಸಿದ್ದಾರೆ.

ರಾಹುಲ್ ನನಗೆ ಸಹೋದರನಿದ್ದಂತೆ ಅಷ್ಟೇ. ರಾಹುಲ್‌ನನ್ನು ವಿಚಾರಣೆಗೆ ಕರೆದುಕೊಂಡು ಹೋಗಿದ್ದಾರೆ. ಹಾಗಂತ ಅದು ಅಪರಾಧವಲ್ಲ, ಅದಕ್ಕೂ ನನಗೆ ಸಂಬಂಧವಿಲ್ಲ. ನನಗೆ ಸಿಸಿಬಿಯಿಂದ ಕರೆ ಬಂದಿಲ್ಲ, ಬರುವುದೂ ಇಲ್ಲ ಎಂದು ಟಿವಿ9ಗೆ ನಟಿ ಸಂಜನಾ ಗಲ್ರಾನಿ ತಿಳಿಸಿದ್ದಾರೆ. ಸದ್ಯ ಗಲ್ರಾನಿ ತಮ್ಮ ಹೈದರಾಬಾದ್ ನಿವಾಸದಲ್ಲಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ