AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ಎಲ್ಲೂ ಓಡಿಹೋಗಿಲ್ಲ, ಓಡಿ ಹೋಗೊಕ್ಕೆ ನಾನೇನು ಟೆರರಿಸ್ಟಾ? CCBಯಿಂದ ನನಗೇನೂ ಕರೆ ಬರೋಲ್ಲ’

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹಲ್ ಚಲ್ ಎಬ್ಬಿಸಿರುವ, ಅನೇಕ ತಿರುವುಗಳನ್ನು ಪಡೆಯುತ್ತಿರುವ ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಟಿವಿ9ಗೆ ನಟಿ ಸಂಜನಾ ಗಲ್ರಾನಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಸಂಜನಾ ಅವರ ಆಪ್ತ ರಾಹುಲ್​ನನ್ನು ಸಿಸಿಬಿ ಪೊಲೀಸರು ನಿನ್ನೆ ವಶಕ್ಕೆ ಪಡೆದು ಮಾಹಿತಿ ಕಲೆ ಹಾಕಿದ್ದಾರೆ. ಈ ನಿಟ್ಟಿನಲ್ಲಿ ಕೆಲ ನಟ ನಟಿಯರು ಬೆಂಗಳೂರು ಬಿಟ್ಟು ಹೊರಟ್ಟಿದ್ದಾರೆ ಎಂಬ ಮಾತುಗಳು ಸಹ ಹೇಳಿ ಬಂದಿವೆ. ಈ ಬಗ್ಗೆ ಮಾತನಾಡಿದ ನಟಿ ಸಂಜನಾ ನಾನು […]

’ಎಲ್ಲೂ ಓಡಿಹೋಗಿಲ್ಲ, ಓಡಿ ಹೋಗೊಕ್ಕೆ ನಾನೇನು ಟೆರರಿಸ್ಟಾ? CCBಯಿಂದ ನನಗೇನೂ ಕರೆ ಬರೋಲ್ಲ’
ಆಯೇಷಾ ಬಾನು
| Edited By: |

Updated on: Sep 03, 2020 | 10:29 AM

Share

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹಲ್ ಚಲ್ ಎಬ್ಬಿಸಿರುವ, ಅನೇಕ ತಿರುವುಗಳನ್ನು ಪಡೆಯುತ್ತಿರುವ ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಟಿವಿ9ಗೆ ನಟಿ ಸಂಜನಾ ಗಲ್ರಾನಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಪ್ರಕರಣದಲ್ಲಿ ಸಂಜನಾ ಅವರ ಆಪ್ತ ರಾಹುಲ್​ನನ್ನು ಸಿಸಿಬಿ ಪೊಲೀಸರು ನಿನ್ನೆ ವಶಕ್ಕೆ ಪಡೆದು ಮಾಹಿತಿ ಕಲೆ ಹಾಕಿದ್ದಾರೆ. ಈ ನಿಟ್ಟಿನಲ್ಲಿ ಕೆಲ ನಟ ನಟಿಯರು ಬೆಂಗಳೂರು ಬಿಟ್ಟು ಹೊರಟ್ಟಿದ್ದಾರೆ ಎಂಬ ಮಾತುಗಳು ಸಹ ಹೇಳಿ ಬಂದಿವೆ. ಈ ಬಗ್ಗೆ ಮಾತನಾಡಿದ ನಟಿ ಸಂಜನಾ ನಾನು ಎಲ್ಲೂ ಓಡಿಹೋಗಿಲ್ಲ, ಮನೆಯಲ್ಲಿ ಆರಾಮಾಗಿದ್ದೇನೆ. ಓಡಿ ಹೋಗುವುದಕ್ಕೆ ನಾನೇನಾದ್ರೂ ಟೆರರಿಸ್ಟಾ ಎಂದು ಪ್ರಶ್ನಿಸಿದ್ದಾರೆ.

ರಾಹುಲ್ ನನಗೆ ಸಹೋದರನಿದ್ದಂತೆ ಅಷ್ಟೇ. ರಾಹುಲ್‌ನನ್ನು ವಿಚಾರಣೆಗೆ ಕರೆದುಕೊಂಡು ಹೋಗಿದ್ದಾರೆ. ಹಾಗಂತ ಅದು ಅಪರಾಧವಲ್ಲ, ಅದಕ್ಕೂ ನನಗೆ ಸಂಬಂಧವಿಲ್ಲ. ನನಗೆ ಸಿಸಿಬಿಯಿಂದ ಕರೆ ಬಂದಿಲ್ಲ, ಬರುವುದೂ ಇಲ್ಲ ಎಂದು ಟಿವಿ9ಗೆ ನಟಿ ಸಂಜನಾ ಗಲ್ರಾನಿ ತಿಳಿಸಿದ್ದಾರೆ. ಸದ್ಯ ಗಲ್ರಾನಿ ತಮ್ಮ ಹೈದರಾಬಾದ್ ನಿವಾಸದಲ್ಲಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ