AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಶ್ರೀನ ಪಾರ್ಟಿಯಲ್ಲಿ ನೋಡಿದ್ದೆ.. ಅನುಶ್ರೀ ರಹಸ್ಯ ಬಿಚ್ಚಿಟ್ಟ ಆಸ್ಕಾ! ಮುಂಬೈಗೆ ಹೊರಟ CCB

ಮಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ತನಿಖೆ ಎದುರಿಸುತ್ತಿರುವ ಆ್ಯಂಕರ್ ಕಮ್ ನಟಿ ಅನುಶ್ರೀಗೆ ಆರೋಪಿ ಆಸ್ಕಾ ಹೇಳಿಕೆ ಮುಳುವಾಗುತ್ತಾ? ಯಾಕಂದ್ರೆ ಆಸ್ಕಾ, ಒಮ್ಮೆ ಅನುಶ್ರೀನ ಪಾರ್ಟಿಯಲ್ಲಿ ನೋಡಿದ್ದೇ ಎಂದು ತನಿಖೆ ವೇಳೆ ಹೇಳಿದ್ದಾಳೆ.  ಆಸ್ಕಾ ಮಾಹಿತಿ ಹಿಡಿದು ಮುಂಬೈ ಆಪರೇಷನ್​ಗೆ ಹೊರಟ ಮಂಗಳೂರು ಸಿಸಿಬಿ: ಮಣಿಪುರ ಮೂಲದ ಆಸ್ಕಾ ಡ್ರಗ್ಸ್ ಕೇಸ್​ನಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಗೆ ರೆಡ್ ಆ್ಯಂಡ್ ಆಗಿ ಸಿಕ್ಕಿಬಿದ್ದಿದ್ದಳು. ಆಸ್ಕಾಳ ಪಿನ್ ಟು ಪಿನ್ ಮಾಹಿತಿಯನ್ನು ಟಿವಿ9 ಬಿಚ್ಚಿಟ್ಟಿತ್ತು. […]

ಅನುಶ್ರೀನ ಪಾರ್ಟಿಯಲ್ಲಿ ನೋಡಿದ್ದೆ.. ಅನುಶ್ರೀ ರಹಸ್ಯ ಬಿಚ್ಚಿಟ್ಟ ಆಸ್ಕಾ! ಮುಂಬೈಗೆ ಹೊರಟ CCB
ಆಯೇಷಾ ಬಾನು
|

Updated on:Sep 29, 2020 | 9:47 AM

Share

ಮಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ತನಿಖೆ ಎದುರಿಸುತ್ತಿರುವ ಆ್ಯಂಕರ್ ಕಮ್ ನಟಿ ಅನುಶ್ರೀಗೆ ಆರೋಪಿ ಆಸ್ಕಾ ಹೇಳಿಕೆ ಮುಳುವಾಗುತ್ತಾ? ಯಾಕಂದ್ರೆ ಆಸ್ಕಾ, ಒಮ್ಮೆ ಅನುಶ್ರೀನ ಪಾರ್ಟಿಯಲ್ಲಿ ನೋಡಿದ್ದೇ ಎಂದು ತನಿಖೆ ವೇಳೆ ಹೇಳಿದ್ದಾಳೆ.

 ಆಸ್ಕಾ ಮಾಹಿತಿ ಹಿಡಿದು ಮುಂಬೈ ಆಪರೇಷನ್​ಗೆ ಹೊರಟ ಮಂಗಳೂರು ಸಿಸಿಬಿ: ಮಣಿಪುರ ಮೂಲದ ಆಸ್ಕಾ ಡ್ರಗ್ಸ್ ಕೇಸ್​ನಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಗೆ ರೆಡ್ ಆ್ಯಂಡ್ ಆಗಿ ಸಿಕ್ಕಿಬಿದ್ದಿದ್ದಳು. ಆಸ್ಕಾಳ ಪಿನ್ ಟು ಪಿನ್ ಮಾಹಿತಿಯನ್ನು ಟಿವಿ9 ಬಿಚ್ಚಿಟ್ಟಿತ್ತು. ಬಾಲಿವುಡ್​ನ ಕೆಲ ಸಿನಿಮಾಗಳಲ್ಲಿ ನಟಿಸಿರುವ ನಟನ ಜೊತೆ ಆಸ್ಕಾಗೆ ನಂಟಿದೆ. ಗೋವಾ ಮುಂಬೈನಲ್ಲಿ ಆತನೊಂದಿಗೆ ಆಸ್ಕಾ ಪಾರ್ಟಿ ಮಾಡಿದ್ದಳು. ಈ ಹಿನ್ನೆಲೆಯಲ್ಲಿ ಈಗ ಮಂಗಳೂರು ಸಿಸಿಬಿ ತಂಡ ಆತನ ಜಾಡು ಹಿಡಿದು ಮುಂಬೈನಲ್ಲಿ ಆಪರೇಷನ್​ಗೆ ಹೊರಟಿದೆ.

Published On - 9:42 am, Tue, 29 September 20

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ