ಶಿವಮೊಗ್ಗದ ಸಣ್ಣ ಅಂಗಡಿಗಳಲ್ಲಿ ಸಿಗೋ ಮೀನು ನಂಗೆ ಬಲು ಇಷ್ಟ; ತಮಿಳು ನಟ ವಿಜಯ್ ಸೇತುಪತಿ
‘ಮಾಸ್ಟರ್’ ಸಿನಿಮಾದ ಶೂಟಿಂಗ್ ಶಿವಮೊಗ್ಗದಲ್ಲಿ ನಡೆದಿತ್ತು. ಇದರ ಶೂಟಿಂಗ್ಗೆ ಅವರು ಅಲ್ಲಿಗೆ ತೆರಳಿದ್ದರು. ಈ ವೇಳೆ ಶಿವಮೊಗ್ಗದಲ್ಲಿ ಏನು ಇಷ್ಟವಾಯಿತು? ಆ ಊರು ಹೇಗೆ ಅನ್ನಿಸಿತು ಎನ್ನುವ ಬಗ್ಗೆ ವಿಜಯ್ ಸೇತುಪತಿ ಮಾತನಾಡಿದ್ದಾರೆ.
ತಮಿಳಿನಲ್ಲಿ ನಡೆಯುತ್ತಿರುವ ಮಾಸ್ಟರ್ ಚೆಫ್ (MasterChef Tamil) ಕಾರ್ಯಕ್ರಮನ್ನು ನಟ ವಿಜಯ್ ಸೇತುಪತಿ (Vijay Sethupathi) ನಿರೂಪಿಸುತ್ತಿದ್ದಾರೆ. ಬಿಡದಿ ಬಳಿಯ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಈ ವೇಳೆ ಅವರು ತಮಗೂ ಕರ್ನಾಟಕಕ್ಕೂ ಇರುವ ನಂಟನ್ನು ಮೆಲಕು ಹಾಕಿದರು.
‘ಮಾಸ್ಟರ್’ ಸಿನಿಮಾದ ಶೂಟಿಂಗ್ ಶಿವಮೊಗ್ಗದಲ್ಲಿ ನಡೆದಿತ್ತು. ಇದರ ಶೂಟಿಂಗ್ಗೆ ಅವರು ಅಲ್ಲಿಗೆ ತೆರಳಿದ್ದರು. ಈ ವೇಳೆ ಶಿವಮೊಗ್ಗದಲ್ಲಿ ಏನು ಇಷ್ಟವಾಯಿತು? ಆ ಊರು ಹೇಗೆ ಅನ್ನಿಸಿತು ಎನ್ನುವ ಬಗ್ಗೆ ವಿಜಯ್ ಸೇತುಪತಿ ಮಾತನಾಡಿದ್ದಾರೆ. ಅವರು ಹೇಳಿದ ಮಾತು ಈ ವಿಡಿಯೋದಲ್ಲಿದೆ.
ಇದನ್ನೂ ಓದಿ: ರಾಮನಗರದಲ್ಲಿ ತಮಿಳು ರಿಯಾಲಿಟಿ ಶೋಗೆ ಚಾಲನೆ; ಕನ್ನಡದಲ್ಲಿ ಮಾತನಾಡಿ ಗಮನ ಸೆಳೆದ ನಟ ವಿಜಯ್ ಸೇತುಪತಿ
Follow Us
Latest Videos
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
