Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ರೈತರ ಮರೆಯಲ್ಲ, ವರ್ತೂರು ಮುದ್ದೆ ತಿನ್ನೋ ರೈತ ಅಲ್ಲ ಅಂತ ಗೊತ್ತು’; ಸುದೀಪ್

ಸುದೀಪ್ ಅವರ ಕಡೆಯಿಂದ ಊಟ ಸಿಕ್ಕಿದೆ. ಇದನ್ನು ತಿಂದು ಮನೆ ಮಂದಿ ಸಖತ್ ಖುಷಿಪಟ್ಟಿದ್ದಾರೆ. ಇದರ ಮಧ್ಯೆ ವರ್ತೂರು ಸಂತೋಷ್ ಬೇಸರ ಮಾಡಿಕೊಂಡರು. ಅವರನ್ನು ಚಿಯರ್​ಅಪ್ ಮಾಡಿದ್ದಾರೆ ಸುದೀಪ್.

‘ನಾವು ರೈತರ ಮರೆಯಲ್ಲ, ವರ್ತೂರು ಮುದ್ದೆ ತಿನ್ನೋ ರೈತ ಅಲ್ಲ ಅಂತ ಗೊತ್ತು’; ಸುದೀಪ್
ಸುದೀಪ್​-ಸಂತೋಷ್
Follow us
ರಾಜೇಶ್ ದುಗ್ಗುಮನೆ
|

Updated on: Dec 16, 2023 | 7:08 AM

ಬಿಗ್ ಬಾಸ್ (Bigg Boss) ಮನೆಯಲ್ಲಿ ಸ್ಪರ್ಧಿಗಳಿಗೆ ಸಖತ್ ಸರ್​ಪ್ರೈಸ್ ಇತ್ತು. ಸ್ಪರ್ಧಿಗಳು ಹಸಿದುಕೊಂಡಿದ್ದಾಗ ಸುದೀಪ್ ಕಡೆಯಿಂದ ಲೆಟರ್ ಬಂತು. ಆ ಬಳಿಕ ಊಟ ಕೂಡ ಬಂತು. ಇದನ್ನು ಮನೆಯವರು ನೋಡಿ ಸಖತ್​ ಸರ್​ಪ್ರೈಸ್​ಗೆ ಒಳಗಾದರು. ಆ ಬಳಿಕ ಸುದೀಪ್ (Sudeep) ಅವರು ಮನೆಯವರ ಜೊತೆ ಮಾತನಾಡಿದ್ದಾರೆ. ಈ ಎಪಿಸೋಡ್ ಎಲ್ಲರ ಗಮನ ಸೆಳೆದಿದೆ. ಸುದೀಪ್ ಮಾಡಿದ ಅಡುಗೆ ತಿಂದು ಮನೆ ಮಂದಿ ಒಮ್ಮೆ ಭಾವುಕರಾಗಿದ್ದಾರೆ. ವರ್ತೂರು ಸಂತೋಷ್​ ಅವರ ಕಾಲನ್ನು ಸುದೀಪ್ ಎಳೆದಿದ್ದಾರೆ.

ಬಿಗ್ ಬಾಸ್​ನಲ್ಲಿ ಸ್ಪರ್ಧಿಗಳಿಗೆ ಶಾಕ್ ಮೇಲೆ ಶಾಕ್ ಸಿಗುತ್ತಾ ಇರುತ್ತದೆ. ಇದರ ಜೊತೆಗೆ ಸರ್​ಪ್ರೈಸ್ ಕೂಡ ಸಿಗುತ್ತದೆ. ಈ ಬಾರಿ ಸ್ಪರ್ಧಿಗಳಿಗೆ ಸಿಕ್ಕ ಸರ್​ಪ್ರೈಸ್ ಸ್ವಲ್ಪ ದೊಡ್ಡದೇ ಇತ್ತು. ಸುದೀಪ್ ಅವರು ಪ್ರತೀ ಸೀಸನ್​ನಲ್ಲಿ ಸ್ಪರ್ಧಿಗಳಿಗೆ ಅಡುಗೆ ಮಾಡಿ ಕಳುಹಿಸುತ್ತಾರೆ. ಈ ಬಾರಿಯೂ ಹಾಗೆಯೇ ಆಗಿದೆ. ಸುದೀಪ್ ಅವರ ಕಡೆಯಿಂದ ಊಟ ಸಿಕ್ಕಿದೆ. ಇದನ್ನು ತಿಂದು ಮನೆ ಮಂದಿ ಸಖತ್ ಖುಷಿಪಟ್ಟಿದ್ದಾರೆ. ಇದರ ಮಧ್ಯೆ ವರ್ತೂರು ಸಂತೋಷ್ ಬೇಸರ ಮಾಡಿಕೊಂಡರು. ಅವರನ್ನು ಚಿಯರ್​ಅಪ್ ಮಾಡಿದ್ದಾರೆ ಸುದೀಪ್.

ಎಲ್ಲರ ಹೆಸರನ್ನೂ ಕರೆದು ಸುದೀಪ್ ಮಾತನಾಡಿದರು. ಸುದೀಪ್ ಎಲ್ಲವನ್ನೂ ಹೇಳಿದ ಬಳಿಕ ವರ್ತೂರು ಸಂತೋಷ್​​ಗೆ ತಮ್ಮ ಹೆಸರನ್ನು ಕರೆದೇ ಇಲ್ಲ ಎನ್ನುವ ಅನುಮಾನ ಮೂಡಿತು. ‘ನನ್ನ ಹೆಸರನ್ನು ಸುದೀಪ್ ಕರೆದೇ ಇಲ್ಲ’ ಎಂದು ಬೇಸರ ಮಾಡಿಕೊಂಡರು. ‘ವರ್ತೂರು ಅವರೇ’ ಎಂದರು ಸುದೀಪ್. ‘ನಾವು ರೈತರನ್ನು ಮರೆಯಲ್ಲ. ಮುದ್ದೆ ಕಳುಹಿಸಿಲ್ಲ ಎಂದು ಬೇಸರಗೊಳ್ಳಬೇಡಿ. ನೀವು ಮುದ್ದೆ ತಿನ್ನೋ ರೈತ ಅಲ್ಲ ಅನ್ನೋದು ನನಗೆ ಗೊತ್ತು’ ಎಂದರು ಸುದೀಪ್. ಇದನ್ನು ಕೇಳಿ ಮನೆ ಮಂದಿ ನಕ್ಕರು.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಸಂಪೂರ್ಣ ಸೈಲೆಂಟ್ ಆದ ಡ್ರೋನ್ ಪ್ರತಾಪ್; ಇದು ಸುದೀಪ್​ ಪಾಠದ ಎಫೆಕ್ಟ್​

ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಈ ಎಪಿಸೋಡ್ ಶುಕ್ರವಾರ (ಡಿಸೆಂಬರ್ 15) ಪ್ರಸಾರ ಕಂಡಿದೆ. ಜಿಯೋ ಸಿನಿಮಾದಲ್ಲಿ ಈ ಎಪಿಸೋಡ್​ನ ಯಾವಾಗ ಬೇಕಾದರೂ ನೋಡಬಹುದು. ಜೊತೆ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ