AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 Radhika Pandit: ರಾಕಿಂಗ್​ ಸ್ಟಾರ್​ ಯಶ್ ಬಗ್ಗೆ ವಿಶೇಷ ಮಾತುಗಳನ್ನು ಆಡಿದ ರಾಧಿಕಾ ಪಂಡಿತ್​

ಯಶ್​ ಈಗ ಎರಡು ಮಕ್ಕಳ ತಂದೆ. ಅವರು ತಂದೆಯಾಗಿ ಎಲ್ಲಾ ಜವಾಬ್ದಾರಿಗಳನ್ನು ಅದ್ಭುತವಾಗಿ ನಿರ್ವಹಿಸುತ್ತಿದ್ದಾರೆ. ಮಗು ಜನಿಸುವ ಸಂದರ್ಭದಲ್ಲಿ ಯಶ್​ ಶೂಟಿಂಗ್​ಗೆ ಬ್ರೇಕ್​ ನೀಡಿ ಕುಟುಂಬದ ಜತೆ ಸಮಯ ಕಳೆದಿದ್ದರು.

 Radhika Pandit: ರಾಕಿಂಗ್​ ಸ್ಟಾರ್​ ಯಶ್ ಬಗ್ಗೆ ವಿಶೇಷ ಮಾತುಗಳನ್ನು ಆಡಿದ ರಾಧಿಕಾ ಪಂಡಿತ್​
ಯಶ್​ - ರಾಧಿಕಾ ಪಂಡಿತ್​ ಕುಟುಂಬ
ರಾಜೇಶ್ ದುಗ್ಗುಮನೆ
|

Updated on: Jun 20, 2021 | 5:47 PM

Share

ಇಂದು ಫಾದರ್ಸ್​ ಡೇ. ಈ ವಿಶೇಷ ದಿನದಂದು ಬಹುತೇಕ ಸೆಲೆಬ್ರಿಟಿಗಳು ತಮ್ಮ ತಂದೆಯನ್ನು ನೆನಪಿಸಿಕೊಂಡಿದ್ದಾರೆ. ಅದೇ ರೀತಿ ರಾಧಿಕಾ ಪಂಡಿತ್​ ತಮ್ಮ ಪತಿ ಬಗ್ಗೆ ವಿಶೇಷ ಮಾತುಗಳನ್ನು ಆಡಿದ್ದಾರೆ. ಅಷ್ಟಕ್ಕೂ ಫಾದರ್ಸ್​ ಡೇ ದಿನ ಪತಿಯ ಬಗ್ಗೆ ರಾಧಿಕಾ ಬರೆದುಕೊಂಡಿದ್ದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಯಶ್​ ಈಗ ಎರಡು ಮಕ್ಕಳ ತಂದೆ. ಅವರು ತಂದೆಯಾಗಿ ಎಲ್ಲಾ ಜವಾಬ್ದಾರಿಗಳನ್ನು ಅದ್ಭುತವಾಗಿ ನಿರ್ವಹಿಸುತ್ತಿದ್ದಾರೆ. ಮಗು ಜನಿಸುವ ಸಂದರ್ಭದಲ್ಲಿ ಯಶ್​ ಶೂಟಿಂಗ್​ಗೆ ಬ್ರೇಕ್​ ನೀಡಿ ಕುಟುಂಬದ ಜತೆ ಸಮಯ ಕಳೆದಿದ್ದರು. ಇನ್ನು, ಲಾಕ್​ಡೌನ್​ ಸಂದರ್ಭದಲ್ಲಿ ಯಶ್​ ಸಂಪೂರ್ಣ ಸಮಯವನ್ನು ಮಕ್ಕಳು ಹಾಗೂ ಪತ್ನಿ ರಾಧಿಕಾ ಜತೆ ಕಳೆದಿದ್ದಾರೆ. ವೃತ್ತಿ ಜೀವನದ ಜತೆಜತೆಗೆ ಕುಟುಂಬಕ್ಕೂ ಯಶ್​ ಸಾಕಷ್ಟು ಪ್ರಾಮುಖ್ಯತೆ ನೀಡುತ್ತಿದ್ದಾರೆ.

ಇಂದು ವಿಶ್ವ ತಂದೆಯರ ದಿನ. ಈ ವಿಶೇಷ ದಿನದಂದು ಯಶ್​ ಮಕ್ಕಳ ಜತೆ ಇರುವ ಫೋಟೋ ಹಂಚಿಕೊಂಡಿರುವ ರಾಧಿಕಾ, ‘ಯಶ್​ ಉತ್ತಮ ಬಾಯ್​ಫ್ರೆಂಡ್​, ಅದಕ್ಕಿಂತ ಹೆಚ್ಚಾಗಿ ಉತ್ತಮ ಗಂಡ ಕೂಡ ಹೌದು. ಆದರೆ, ಯಶ್​ ಬೆಸ್ಟ್​ ವರ್ಷನ್​ ಕಂಡಿದ್ದು ತಂದೆಯಾಗಿ. ಲವ್​ ಯು. ಅದ್ಭುತ ತಂದೆಯರಿಗೆ ಫಾದರ್ಸ್​ ಡೇ ಶುಭಾಶಯಗಳು’ ಎಂದಿದ್ದಾರೆ.

ಇಂದು ಸಾಕಷ್ಟು ಸೆಲೆಬ್ರಿಟಿಗಳು ತಂದೆಯನ್ನು ನೆನೆದಿದ್ದಾರೆ. ನಟ ಜಗ್ಗೇಶ್​, ಪುನೀತ್​ ರಾಜ್​ಕುಮಾರ್, ಪ್ರಣಿತಾ, ಸೃಜನ್​ ಲೋಕೇಶ್​, ರಕ್ಷಿತಾ, ಸುಧಾರಾಣಿ ಸೇರಿ ಹಲವು ಸೆಲೆಬ್ರಿಟಿಗಳು ತಮ್ಮ ತಂದೆಯೇ ತನಗೆ ಮಾದರಿ ಎಂದು ಹೆಮ್ಮೆಯಿಂದ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Radhika Pandit: ಮಾನ್ಸೂನ್​ ಆರಂಭದ ಬೆನ್ನಲ್ಲೇ ಹಳೆ ನೆನಪು ಹಂಚಿಕೊಂಡ ರಾಧಿಕಾ ಪಂಡಿತ್

ಅಭಿಮಾನಿಗಳ ಮನಗೆದ್ದ ರಾಧಿಕಾ ಪಂಡಿತ್​ ಮಗು ಯಥರ್ವ್​ ಯಶ್​ ಮುದ್ದಾದ ನಗು; ಇಲ್ಲಿದೆ ವಿಡಿಯೋ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!