AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 Radhika Pandit: ರಾಕಿಂಗ್​ ಸ್ಟಾರ್​ ಯಶ್ ಬಗ್ಗೆ ವಿಶೇಷ ಮಾತುಗಳನ್ನು ಆಡಿದ ರಾಧಿಕಾ ಪಂಡಿತ್​

ಯಶ್​ ಈಗ ಎರಡು ಮಕ್ಕಳ ತಂದೆ. ಅವರು ತಂದೆಯಾಗಿ ಎಲ್ಲಾ ಜವಾಬ್ದಾರಿಗಳನ್ನು ಅದ್ಭುತವಾಗಿ ನಿರ್ವಹಿಸುತ್ತಿದ್ದಾರೆ. ಮಗು ಜನಿಸುವ ಸಂದರ್ಭದಲ್ಲಿ ಯಶ್​ ಶೂಟಿಂಗ್​ಗೆ ಬ್ರೇಕ್​ ನೀಡಿ ಕುಟುಂಬದ ಜತೆ ಸಮಯ ಕಳೆದಿದ್ದರು.

 Radhika Pandit: ರಾಕಿಂಗ್​ ಸ್ಟಾರ್​ ಯಶ್ ಬಗ್ಗೆ ವಿಶೇಷ ಮಾತುಗಳನ್ನು ಆಡಿದ ರಾಧಿಕಾ ಪಂಡಿತ್​
ಯಶ್​ - ರಾಧಿಕಾ ಪಂಡಿತ್​ ಕುಟುಂಬ
ರಾಜೇಶ್ ದುಗ್ಗುಮನೆ
|

Updated on: Jun 20, 2021 | 5:47 PM

Share

ಇಂದು ಫಾದರ್ಸ್​ ಡೇ. ಈ ವಿಶೇಷ ದಿನದಂದು ಬಹುತೇಕ ಸೆಲೆಬ್ರಿಟಿಗಳು ತಮ್ಮ ತಂದೆಯನ್ನು ನೆನಪಿಸಿಕೊಂಡಿದ್ದಾರೆ. ಅದೇ ರೀತಿ ರಾಧಿಕಾ ಪಂಡಿತ್​ ತಮ್ಮ ಪತಿ ಬಗ್ಗೆ ವಿಶೇಷ ಮಾತುಗಳನ್ನು ಆಡಿದ್ದಾರೆ. ಅಷ್ಟಕ್ಕೂ ಫಾದರ್ಸ್​ ಡೇ ದಿನ ಪತಿಯ ಬಗ್ಗೆ ರಾಧಿಕಾ ಬರೆದುಕೊಂಡಿದ್ದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಯಶ್​ ಈಗ ಎರಡು ಮಕ್ಕಳ ತಂದೆ. ಅವರು ತಂದೆಯಾಗಿ ಎಲ್ಲಾ ಜವಾಬ್ದಾರಿಗಳನ್ನು ಅದ್ಭುತವಾಗಿ ನಿರ್ವಹಿಸುತ್ತಿದ್ದಾರೆ. ಮಗು ಜನಿಸುವ ಸಂದರ್ಭದಲ್ಲಿ ಯಶ್​ ಶೂಟಿಂಗ್​ಗೆ ಬ್ರೇಕ್​ ನೀಡಿ ಕುಟುಂಬದ ಜತೆ ಸಮಯ ಕಳೆದಿದ್ದರು. ಇನ್ನು, ಲಾಕ್​ಡೌನ್​ ಸಂದರ್ಭದಲ್ಲಿ ಯಶ್​ ಸಂಪೂರ್ಣ ಸಮಯವನ್ನು ಮಕ್ಕಳು ಹಾಗೂ ಪತ್ನಿ ರಾಧಿಕಾ ಜತೆ ಕಳೆದಿದ್ದಾರೆ. ವೃತ್ತಿ ಜೀವನದ ಜತೆಜತೆಗೆ ಕುಟುಂಬಕ್ಕೂ ಯಶ್​ ಸಾಕಷ್ಟು ಪ್ರಾಮುಖ್ಯತೆ ನೀಡುತ್ತಿದ್ದಾರೆ.

ಇಂದು ವಿಶ್ವ ತಂದೆಯರ ದಿನ. ಈ ವಿಶೇಷ ದಿನದಂದು ಯಶ್​ ಮಕ್ಕಳ ಜತೆ ಇರುವ ಫೋಟೋ ಹಂಚಿಕೊಂಡಿರುವ ರಾಧಿಕಾ, ‘ಯಶ್​ ಉತ್ತಮ ಬಾಯ್​ಫ್ರೆಂಡ್​, ಅದಕ್ಕಿಂತ ಹೆಚ್ಚಾಗಿ ಉತ್ತಮ ಗಂಡ ಕೂಡ ಹೌದು. ಆದರೆ, ಯಶ್​ ಬೆಸ್ಟ್​ ವರ್ಷನ್​ ಕಂಡಿದ್ದು ತಂದೆಯಾಗಿ. ಲವ್​ ಯು. ಅದ್ಭುತ ತಂದೆಯರಿಗೆ ಫಾದರ್ಸ್​ ಡೇ ಶುಭಾಶಯಗಳು’ ಎಂದಿದ್ದಾರೆ.

ಇಂದು ಸಾಕಷ್ಟು ಸೆಲೆಬ್ರಿಟಿಗಳು ತಂದೆಯನ್ನು ನೆನೆದಿದ್ದಾರೆ. ನಟ ಜಗ್ಗೇಶ್​, ಪುನೀತ್​ ರಾಜ್​ಕುಮಾರ್, ಪ್ರಣಿತಾ, ಸೃಜನ್​ ಲೋಕೇಶ್​, ರಕ್ಷಿತಾ, ಸುಧಾರಾಣಿ ಸೇರಿ ಹಲವು ಸೆಲೆಬ್ರಿಟಿಗಳು ತಮ್ಮ ತಂದೆಯೇ ತನಗೆ ಮಾದರಿ ಎಂದು ಹೆಮ್ಮೆಯಿಂದ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Radhika Pandit: ಮಾನ್ಸೂನ್​ ಆರಂಭದ ಬೆನ್ನಲ್ಲೇ ಹಳೆ ನೆನಪು ಹಂಚಿಕೊಂಡ ರಾಧಿಕಾ ಪಂಡಿತ್

ಅಭಿಮಾನಿಗಳ ಮನಗೆದ್ದ ರಾಧಿಕಾ ಪಂಡಿತ್​ ಮಗು ಯಥರ್ವ್​ ಯಶ್​ ಮುದ್ದಾದ ನಗು; ಇಲ್ಲಿದೆ ವಿಡಿಯೋ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?