Vedha Title Launch: ಶಿವಣ್ಣನ ಸಿನಿಮಾದಲ್ಲಿ ಚಾನ್ಸ್ ಕೇಳಿದ ದುನಿಯಾ ವಿಜಯ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ವೇದ ಚಿತ್ರದ  ಟೈಟಲ್​ ಲಾಂಚ್​​ ಆಗಿದೆ.

| Updated By: ವಿವೇಕ ಬಿರಾದಾರ

Updated on:Jun 22, 2022 | 10:07 PM

ಬೆಂಗಳೂರು: ನಗರದ ವೈಟಲ್ ಪೆಟಲ್ಸ್‌ನಲ್ಲಿ  ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ವೇದ ಚಿತ್ರದ  ಟೈಟಲ್​ ಲಾಂಚ್​​ ಆಗಿದೆ. ಗೀತಾ ಶಿವರಾಜ್ ಕುಮಾರ್ ಬರ್ತಡೇ ಪ್ರಯುಕ್ತ ಚಿತ್ರದ ಫಸ್ಟ್ ಲುಕ್ ಲಾಂಚ್ ಮಾಡಲಾಗುತ್ತಿದ್ದು, ಗೀತಾ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಈ ವೇದ ಸಿನಿಮಾ ಬರ್ತಿದೆ. ಗೀತಾ ಶಿವರಾಜ ಕುಮಾರ್ ಅವರ ಹುಟ್ಟಿದ ಹಬ್ಬಕ್ಕೆ ದುನಿಯಾ ವಿಜಯ ಅವರನ್ನು ಆಹ್ವಾನಿಸಿದ್ದು, ಕಾರ್ಯಕ್ರಮಕ್ಕೆ ಬಂದ ದುನಿಯಾ ವಿಜಯ ಹ್ಯಾಪಿ ಬರ್ತ್ ಡೇ ಗೀತಕ್ಕ ಎಂದು ಶುಭಾಶಯ ಕೋರಿದರು.  ಗೀತಾ ಪಿಕ್ಚರ್ಸ್ ಲಾಂಚ್ ಆಗಿದ್ದು ಖುಷಿ ಆಯ್ತು.  ವೇದ ಚಿತ್ರಕ್ಕೆ ಶುಭವಾಗಲಿ.. ನೂರು ಕಾಲ ಶಿವಣ್ಣ- ಗೀತಕ್ಕ ಬಾಳಬೇಕು. ಇದನ್ನ ಹೇಳಲು ನಾನು ಚಿಕ್ಕವನು.  ನಾನು- ಶಿವಣ್ಣ ಜೊತೆಗೆ ನಟಿಸೋದು ತಡವಾಗುತ್ತಿದೆ. ವೇದ ಆದ್ಮೇಲೆ ಶಿವಣ್ಣ ಜೊತೆ ಸಿನಿಮಾ ಮಾಡೋ‌ ಆಶಯ ವ್ಯಕ್ತಪಡಿಸಿದ ದುನಿಯಾ ವಿಜಯ್

Published On - 10:07 pm, Wed, 22 June 22

Follow us
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​