AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಸ್ಟಾರ್ ಹೀರೋಗಳ ಜೊತೆ ಹೊಸಬರ ಸಿನಿಮಾ ದರ್ಬಾರ್

ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾ ಇಂದು (ಸೆಪ್ಟೆಂಬರ್ 5) ರಿಲೀಸ್ ಆಗಿದೆ. ವಿಹಾನ್ ಗೌಡ, ಅಂಕಿತಾ ಅಮರ್, ಗಿರಿಜಾ ಶೆಟ್ಟರ್, ಶಂಕರ್ ಮೂರ್ತಿ ಎಸ್​ಆರ್​ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಚಂದ್ರಜಿತ್ ಬೆಳ್ಳಿಯಪ್ಪ ಅವರು ಈ ಸಿನಿಮಾನ ನಿರ್ದೇಶನ ಮಾಡಿದ್ದಾರೆ.

ಈ ವಾರ ಸ್ಟಾರ್ ಹೀರೋಗಳ ಜೊತೆ ಹೊಸಬರ ಸಿನಿಮಾ ದರ್ಬಾರ್
ಇಬ್ಬನಿ ತಬ್ಬಿದ ಇಳೆಯಲಿ-ಗೋಟ್
ರಾಜೇಶ್ ದುಗ್ಗುಮನೆ
|

Updated on: Sep 05, 2024 | 11:47 AM

Share

ಸದ್ಯ ಎಲ್ಲ ಕಡೆಗಳಲ್ಲಿ ಸಿನಿಮಾ ಸುಗ್ಗಿ ನಡೆಯುತ್ತಿದೆ. ಒಂದಾದ ಬಳಿಕ ಒಂದರಂತೆ ಸ್ಟಾರ್ ಹೀರೋಗಳ ಸಿನಿಮಾಗಳು ಹಾಗೂ ಹೊಸಬರ ಸಿನಿಮಾಗಳು ಬಿಡುಗಡೆ ಕಾಣುತ್ತಿವೆ. ಕಳೆದ ವಾರ ರಿಷಬ್ ಶೆಟ್ಟಿ ನಿರ್ಮಾಣದ ‘ಲಾಫಿಂಗ್ ಬುದ್ಧ’ ಸಿನಿಮಾ ರಿಲೀಸ್ ಆಯಿತು. ಈ ವಾರ ರಕ್ಷಿತ್ ಶೆಟ್ಟಿ ನಿರ್ಮಾಣದ ಸಿನಿಮಾ ಬಿಡುಗಡೆ ಆಗಿದೆ. ಪರಭಾಷೆಗಳನ್ನೂ ದೊಡ್ಡ ದೊಡ್ಡ ಸಿನಿಮಾಗಳು ಬಿಡುಗಡೆ ಕಾಣುತ್ತಿವೆ. ದಳಪತಿ ವಿಜಯ್ ನಟನೆಯ ‘GOAT’ ಬಿಡುಗಡೆ ಕಂಡಿದೆ.

‘ಇಬ್ಬನಿ ತಬ್ಬಿದ ಇಳೆಯಲಿ’

ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾ ಇಂದು (ಸೆಪ್ಟೆಂಬರ್ 5) ರಿಲೀಸ್ ಆಗಿದೆ. ವಿಹಾನ್ ಗೌಡ, ಅಂಕಿತಾ ಅಮರ್, ಗಿರಿಜಾ ಶೆಟ್ಟರ್, ಶಂಕರ್ ಮೂರ್ತಿ ಎಸ್​ಆರ್​ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಚಂದ್ರಜಿತ್ ಬೆಳ್ಳಿಯಪ್ಪ ಅವರು ಈ ಸಿನಿಮಾನ ನಿರ್ದೇಶನ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ, ಜಿಎಸ್ ಗುಪ್ತಾ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಹೊಸಬರ ತಂಡಕ್ಕೆ ರಕ್ಷಿತ್ ಬೆಂಬಲ ನೀಡಿದ್ದು ಶ್ಲಾಘನೀಯ.

ಮತ್ಯಾವ ಸಿನಿಮಾ

‘ಎ ಡೇ ಇನ್ ಡಾಲರ್ಸ್​ ಪೇಟೆ’ ಚಿತ್ರ ಸೆಪ್ಟೆಂಬರ್ 6ರಂದು ರಿಲೀಸ್ ಆಗುತ್ತಿದೆ. ಪೃಥ್ವಿ ಅಂಬರ್, ಸೌಮ್ಯಾ ಜಗನ್​ಮೂರ್ತಿ, ಕುಶಾಲ್ ಮೊದಲಾದವರು ನಟಿಸಿದ್ದಾರೆ. ಸೆಪ್ಟೆಂಬರ್ 6ರಂದು ‘ಅನ್ನ’ ಹೆಸರಿನ ಸಿನಿಮಾ ರಿಲೀಸ್ ಆಗುತ್ತಿದೆ. ಮಕ್ಕಳ ಸಿನಿಮಾ ಇದಾಗಿದೆ. ನಂದನ್ ಜಿಎಂ, ಸಂಪತ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ ಸಿನಿಮಾಗಳಲ್ಲಿ ಆಸ್ಥಾನ ಕಲಾವಿದರು ಯಾರು? 

ತಮಿಳಿನಲ್ಲಿ

ತಮಿಳಿನ ‘ದಿ ಗ್ರೇಟೆಸ್ಟ್​ ಆಫ್ ಆಲ್ ಟೈಮ್’ ಸಿನಿಮಾ ಸೆಪ್ಟೆಂಬರ್ 5ರಂದು ಬಿಡುಗಡೆ ಕಂಡಿದೆ. ದಳಪತಿ ವಿಜಯ್ ನಟನೆಯ ಈ ಚಿತ್ರಕ್ಕೆ ವೆಂಕಟ್ ಪ್ರಭು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್