ಈ ವಾರ ಸ್ಟಾರ್ ಹೀರೋಗಳ ಜೊತೆ ಹೊಸಬರ ಸಿನಿಮಾ ದರ್ಬಾರ್

ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾ ಇಂದು (ಸೆಪ್ಟೆಂಬರ್ 5) ರಿಲೀಸ್ ಆಗಿದೆ. ವಿಹಾನ್ ಗೌಡ, ಅಂಕಿತಾ ಅಮರ್, ಗಿರಿಜಾ ಶೆಟ್ಟರ್, ಶಂಕರ್ ಮೂರ್ತಿ ಎಸ್​ಆರ್​ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಚಂದ್ರಜಿತ್ ಬೆಳ್ಳಿಯಪ್ಪ ಅವರು ಈ ಸಿನಿಮಾನ ನಿರ್ದೇಶನ ಮಾಡಿದ್ದಾರೆ.

ಈ ವಾರ ಸ್ಟಾರ್ ಹೀರೋಗಳ ಜೊತೆ ಹೊಸಬರ ಸಿನಿಮಾ ದರ್ಬಾರ್
ಇಬ್ಬನಿ ತಬ್ಬಿದ ಇಳೆಯಲಿ-ಗೋಟ್
Follow us
|

Updated on: Sep 05, 2024 | 11:47 AM

ಸದ್ಯ ಎಲ್ಲ ಕಡೆಗಳಲ್ಲಿ ಸಿನಿಮಾ ಸುಗ್ಗಿ ನಡೆಯುತ್ತಿದೆ. ಒಂದಾದ ಬಳಿಕ ಒಂದರಂತೆ ಸ್ಟಾರ್ ಹೀರೋಗಳ ಸಿನಿಮಾಗಳು ಹಾಗೂ ಹೊಸಬರ ಸಿನಿಮಾಗಳು ಬಿಡುಗಡೆ ಕಾಣುತ್ತಿವೆ. ಕಳೆದ ವಾರ ರಿಷಬ್ ಶೆಟ್ಟಿ ನಿರ್ಮಾಣದ ‘ಲಾಫಿಂಗ್ ಬುದ್ಧ’ ಸಿನಿಮಾ ರಿಲೀಸ್ ಆಯಿತು. ಈ ವಾರ ರಕ್ಷಿತ್ ಶೆಟ್ಟಿ ನಿರ್ಮಾಣದ ಸಿನಿಮಾ ಬಿಡುಗಡೆ ಆಗಿದೆ. ಪರಭಾಷೆಗಳನ್ನೂ ದೊಡ್ಡ ದೊಡ್ಡ ಸಿನಿಮಾಗಳು ಬಿಡುಗಡೆ ಕಾಣುತ್ತಿವೆ. ದಳಪತಿ ವಿಜಯ್ ನಟನೆಯ ‘GOAT’ ಬಿಡುಗಡೆ ಕಂಡಿದೆ.

‘ಇಬ್ಬನಿ ತಬ್ಬಿದ ಇಳೆಯಲಿ’

ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾ ಇಂದು (ಸೆಪ್ಟೆಂಬರ್ 5) ರಿಲೀಸ್ ಆಗಿದೆ. ವಿಹಾನ್ ಗೌಡ, ಅಂಕಿತಾ ಅಮರ್, ಗಿರಿಜಾ ಶೆಟ್ಟರ್, ಶಂಕರ್ ಮೂರ್ತಿ ಎಸ್​ಆರ್​ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಚಂದ್ರಜಿತ್ ಬೆಳ್ಳಿಯಪ್ಪ ಅವರು ಈ ಸಿನಿಮಾನ ನಿರ್ದೇಶನ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ, ಜಿಎಸ್ ಗುಪ್ತಾ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಹೊಸಬರ ತಂಡಕ್ಕೆ ರಕ್ಷಿತ್ ಬೆಂಬಲ ನೀಡಿದ್ದು ಶ್ಲಾಘನೀಯ.

ಮತ್ಯಾವ ಸಿನಿಮಾ

‘ಎ ಡೇ ಇನ್ ಡಾಲರ್ಸ್​ ಪೇಟೆ’ ಚಿತ್ರ ಸೆಪ್ಟೆಂಬರ್ 6ರಂದು ರಿಲೀಸ್ ಆಗುತ್ತಿದೆ. ಪೃಥ್ವಿ ಅಂಬರ್, ಸೌಮ್ಯಾ ಜಗನ್​ಮೂರ್ತಿ, ಕುಶಾಲ್ ಮೊದಲಾದವರು ನಟಿಸಿದ್ದಾರೆ. ಸೆಪ್ಟೆಂಬರ್ 6ರಂದು ‘ಅನ್ನ’ ಹೆಸರಿನ ಸಿನಿಮಾ ರಿಲೀಸ್ ಆಗುತ್ತಿದೆ. ಮಕ್ಕಳ ಸಿನಿಮಾ ಇದಾಗಿದೆ. ನಂದನ್ ಜಿಎಂ, ಸಂಪತ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ ಸಿನಿಮಾಗಳಲ್ಲಿ ಆಸ್ಥಾನ ಕಲಾವಿದರು ಯಾರು? 

ತಮಿಳಿನಲ್ಲಿ

ತಮಿಳಿನ ‘ದಿ ಗ್ರೇಟೆಸ್ಟ್​ ಆಫ್ ಆಲ್ ಟೈಮ್’ ಸಿನಿಮಾ ಸೆಪ್ಟೆಂಬರ್ 5ರಂದು ಬಿಡುಗಡೆ ಕಂಡಿದೆ. ದಳಪತಿ ವಿಜಯ್ ನಟನೆಯ ಈ ಚಿತ್ರಕ್ಕೆ ವೆಂಕಟ್ ಪ್ರಭು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ