AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್‌ವುಡ್‌ ಸಿಂಡ್ರೆಲಾ ರಾಧಿಕಾ ಪಂಡಿತ್​ಗೆ ಮತ್ತೆ ಲವ್‌ ಆಗಿದ್ಯಂತೆ!

ಸ್ಯಾಂಡಲ್‌ವುಡ್‌ ಸಿಂಡ್ರೆಲಾ ರಾಧಿಕಾ ಪಂಡಿತ್‌ಗೆ ಮತ್ತೆ ಲವ್‌ ಆಗಿದ್ಯಂತೆ. ಇಂಥಾದ್ದೊಂದು ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡ್ತಿದೆ. ರಾಕಿಂಗ್‌ ಸ್ಟಾರ್‌ ಯಶ್‌ ಮತ್ತು ರಾಧಿಕಾ ಪಂಡಿತ್‌ ಸ್ಯಾಂಡಲ್‌ವುಡ್‌ನ ಮುದ್ದಾದ ಜೋಡಿ. ಬಣ್ಣದ ಬದುಕಿನಲ್ಲಿ ಜೊತೆಯಾಟದ ಈ ಜೋಡಿ. ನಿಜಜೀವನದಲ್ಲೂ ಒಂದಾಗಿ ಮಾದರಿಯಾಗಿದೆ. ಈ ಮುದ್ದಾದ ಜೋಡಿಗೆ ಎರಡು ಮುದ್ದು ಮುದ್ದಾದ ಮಕ್ಕಳಿವೆ. ಆದ್ರೂ ರಾಧಿಕಾ ಪಂಡಿತ್‌ ಮತ್ತೆ ಲವ್‌ನಲ್ಲಿ ಬಿದ್ದಿದ್ದಾರಂತೆ. ರಾಧಿಕಾ ಪಂಡಿತ್‌ಗೆ ಮತ್ತೆ ಲವ್ವಾಗಿರೋದು ಯಾರ ಮೇಲೆ ಗೊತ್ತಾ. ಅದು ಬೇರಾರೂ ಅಲ್ಲ ತನ್ನ […]

ಸ್ಯಾಂಡಲ್‌ವುಡ್‌ ಸಿಂಡ್ರೆಲಾ ರಾಧಿಕಾ ಪಂಡಿತ್​ಗೆ ಮತ್ತೆ ಲವ್‌ ಆಗಿದ್ಯಂತೆ!
ಸಾಧು ಶ್ರೀನಾಥ್​
|

Updated on:Nov 28, 2019 | 8:06 AM

Share

ಸ್ಯಾಂಡಲ್‌ವುಡ್‌ ಸಿಂಡ್ರೆಲಾ ರಾಧಿಕಾ ಪಂಡಿತ್‌ಗೆ ಮತ್ತೆ ಲವ್‌ ಆಗಿದ್ಯಂತೆ. ಇಂಥಾದ್ದೊಂದು ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡ್ತಿದೆ. ರಾಕಿಂಗ್‌ ಸ್ಟಾರ್‌ ಯಶ್‌ ಮತ್ತು ರಾಧಿಕಾ ಪಂಡಿತ್‌ ಸ್ಯಾಂಡಲ್‌ವುಡ್‌ನ ಮುದ್ದಾದ ಜೋಡಿ. ಬಣ್ಣದ ಬದುಕಿನಲ್ಲಿ ಜೊತೆಯಾಟದ ಈ ಜೋಡಿ. ನಿಜಜೀವನದಲ್ಲೂ ಒಂದಾಗಿ ಮಾದರಿಯಾಗಿದೆ. ಈ ಮುದ್ದಾದ ಜೋಡಿಗೆ ಎರಡು ಮುದ್ದು ಮುದ್ದಾದ ಮಕ್ಕಳಿವೆ. ಆದ್ರೂ ರಾಧಿಕಾ ಪಂಡಿತ್‌ ಮತ್ತೆ ಲವ್‌ನಲ್ಲಿ ಬಿದ್ದಿದ್ದಾರಂತೆ.

ರಾಧಿಕಾ ಪಂಡಿತ್‌ಗೆ ಮತ್ತೆ ಲವ್ವಾಗಿರೋದು ಯಾರ ಮೇಲೆ ಗೊತ್ತಾ. ಅದು ಬೇರಾರೂ ಅಲ್ಲ ತನ್ನ ಪತಿ ರಾಕಿ ಬಾಯ್ ಮೇಲೆ. ಇದಕ್ಕೆ ಕಾರಣ ರಾಕಿಂಗ್‌ ಸ್ಟಾರ್‌ ಯಶ್ ಹೊಸ ಏರ್‌ ಸ್ಟೈಲ್‌. ಸ್ಯಾಂಡಲ್‌ವುಡ್‌ನ ಸ್ಟೈಲಿಶ್‌ ಸ್ಟಾರ್‌ ಯಶ್‌ ತಮ್ಮ ಸ್ಟೈಲ್‌ ಜೊತೆಗೆ ಹೇರ್‌ ಸ್ಟೈಲ್‌ನಿಂದಲೂ ಹೆಚ್ಚು ಗಮನ ಸೆಳೆಯುತ್ತಾರೆ. ಸದ್ಯ ತಮ್ಮ ಹೇರ್‌ ಸ್ಟೈಲ್‌ ಸೀಕ್ರೆಟ್‌ ರಿವೀಲ್ ಮಾಡಿರೋ ಯಶ್‌, ಸೋಷಿಯಲ್‌ ಮೀಡಿಯಾದಲ್ಲಿ ಫೋಟೋಗಳನ್ನ ಅಪ್‌ಲೋಡ್‌ ಮಾಡಿದ್ದಾರೆ.

ಯಶ್‌ರ ಈ ಹೊಸ ಹೇರ್‌ ಸ್ಟೈಲ್‌ ಹಿಂದಿರೋ ಕೈಚಳಕ ಯಾರದ್ದು ಅನ್ನೋದನ್ನ ರಿವೀಲ್‌ ಮಾಡಿದ್ದಾರೆ. ಡಿಸೈನರ್‌ ಸಾನಿಯಾ ಸರ್ದಾರಿಯಾ ಅದ್ಭುತವಾದ ಹೇರ್‌ ಸ್ಟೈಲಿಸ್ಟ್ ಅಂತ ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲ ಯಶ್‌ ಹಂಚಿಕೊಂಡಿರೋ ಫೋಟೋಗಳು ಸಿಕ್ಕಾಪಟ್ಟೆ ಸ್ಟೈಲಿಶ್‌ ಆಗಿವೆ.

ಹಾಗಾಗಿ ಆ ಫೋಟೋಗಳಿಗೆ ರಾಧಿಕಾ ಕಮೆಂಟ್‌ ಮಾಡಿದ್ದು, ನಾನು ಮತ್ತೊಮ್ಮೆ ಪ್ರೀತಿಯಲ್ಲಿ ಬಿದ್ದಿದ್ದೇನೆ ಅಂತ ಕಾಮೆಂಟ್‌ ಮಾಡಿದ್ದಾರೆ. ಯಶ್‌ ಫೋಟೋ ಜೊತೆಗೆ ರಾಧಿಕಾ ಪಂಡಿತ್‌ ಕಾಮೆಂಟ್ ಕೂಡ ಸೋಷಿಯಲ್ ಮೀಡಿಯಾದಲ್ಲಿ ಫುಲ್‌ ವೈರಲ್ ಆಗಿವೆ.

Published On - 8:05 am, Thu, 28 November 19

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ