AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಎದುರು ಸ್ಯಾಂಡಲ್‌ವುಡ್ ಮಾದಕ ಲೋಕದ ರಹಸ್ಯ ಬಿಚ್ಚಿಡ್ತಾರಾ ಇಂದ್ರಜಿತ್ ಲಂಕೇಶ್?

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಕೆಲವರಿಗೆ ಮಾದಕ ಲೋಕದ ಜತೆಗೆ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ನೋಟಿಸ್‌ ಜಾರಿ ಮಾಡಿದ ಹಿನ್ನೆಲೆಯಲ್ಲಿ ಇಂದ್ರಜಿತ್‌ ಲಂಕೇಶ್‌ ನಾಳೆ ಸಿಸಿಬಿ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ. ನಾಳೆ ಬೆಳಿಗ್ಗೆ 11.30ಕ್ಕೆ ಇಂದ್ರಜಿತ್ ಲಂಕೇಶ್ ವಿಚಾರಣೆಗೆ ಹಾಜರಾಗಲಿದ್ದು, ಸಿಸಿಬಿಯ ಮಾದಕ ವಸ್ತು ನಿಗ್ರಹ ದಳದಿಂದ ಅವರ ವಿಚಾರಣೆಯಾಗುವ ಸಾಧ್ಯತೆ ಇದೆ. ಸ್ಯಾಂಡಲ್‌ವುಡ್‌ನ ಹೊಸ ಪೀಳಿಗೆಯ ನಟ ನಟಿಯರ ಡ್ರಗ್ಸ್ ಸೇವನೆ ಬಗ್ಗೆ ಮಾತನಾಡಿದ್ದ ಇಂದ್ರಜಿತ್ ಲಂಕೇಶ್, ಪೊಲೀಸರು ಸೂಕ್ತ ಭದ್ರತೆ ನೀಡಿದಲ್ಲಿ ಎಲ್ಲ ಮಾಹಿತಿ […]

CCB ಎದುರು ಸ್ಯಾಂಡಲ್‌ವುಡ್ ಮಾದಕ ಲೋಕದ ರಹಸ್ಯ ಬಿಚ್ಚಿಡ್ತಾರಾ ಇಂದ್ರಜಿತ್ ಲಂಕೇಶ್?
Guru
|

Updated on: Aug 30, 2020 | 6:33 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಕೆಲವರಿಗೆ ಮಾದಕ ಲೋಕದ ಜತೆಗೆ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ನೋಟಿಸ್‌ ಜಾರಿ ಮಾಡಿದ ಹಿನ್ನೆಲೆಯಲ್ಲಿ ಇಂದ್ರಜಿತ್‌ ಲಂಕೇಶ್‌ ನಾಳೆ ಸಿಸಿಬಿ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ. ನಾಳೆ ಬೆಳಿಗ್ಗೆ 11.30ಕ್ಕೆ ಇಂದ್ರಜಿತ್ ಲಂಕೇಶ್ ವಿಚಾರಣೆಗೆ ಹಾಜರಾಗಲಿದ್ದು, ಸಿಸಿಬಿಯ ಮಾದಕ ವಸ್ತು ನಿಗ್ರಹ ದಳದಿಂದ ಅವರ ವಿಚಾರಣೆಯಾಗುವ ಸಾಧ್ಯತೆ ಇದೆ. ಸ್ಯಾಂಡಲ್‌ವುಡ್‌ನ ಹೊಸ ಪೀಳಿಗೆಯ ನಟ ನಟಿಯರ ಡ್ರಗ್ಸ್ ಸೇವನೆ ಬಗ್ಗೆ ಮಾತನಾಡಿದ್ದ ಇಂದ್ರಜಿತ್ ಲಂಕೇಶ್, ಪೊಲೀಸರು ಸೂಕ್ತ ಭದ್ರತೆ ನೀಡಿದಲ್ಲಿ ಎಲ್ಲ ಮಾಹಿತಿ ನೀಡುವುದಾಗಿ ಹೇಳಿದ್ದರು.

ಮಾದಕ ವಸ್ತುವಿನ ವಹಿವಾಟು ಮತ್ತು ಸೇವನೆಗೆ ಸಂಬಂಧಿಸಿದಂತೆ ನಿಮ್ಮ ಹತ್ತಿರ ವಿರುವ ಮಾಹಿತಿಯನ್ನು ತನಿಖಾಧಿಕಾರಿಗಳೊಂದಿಗೆ ಹಂಚಿಕೊಳ್ಳಿ ಎಂದು ಸಿಸಿಬಿ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಹೀಗಾಗಿ ನಾಳೆಯ ವಿಚಾರಣೆಯಲ್ಲಿ ಸ್ಯಾಂಡಲ್‌ವುಡ್‌ನ ಮಾದಕ ಲೋಕದ ರಹಸ್ಯ ಬಿಚ್ಚಿಡ್ತಾರಾ ಇಂದ್ರಜಿತ್ ಲಂಕೇಶ್ ಎನ್ನುವ ಕುತೂಹಲ ಈಗ ಮೂಡಿದೆ.

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್