AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವರನ್ನು ಭೇಟಿ ಮಾಡಲಿರುವ ಇಂದ್ರಜಿತ್ ಲಂಕೇಶ್; ಹೆಚ್ಚಾಯ್ತು ಕುತೂಹಲ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ ಕ್ರಕರಣಗಳು ಮಿತಿ ಮೀರಿವೆ. ಯುವ ಜನತೆ ಮಾದಕ ಜಾಲದ ಸುಳಿಗೆ ಸಿಲುಕಿ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಇಂದ್ರಜಿತ್ ಮಾಧ್ಯಮ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಗೃಹ ಸಚಿವರನ್ನು ಭೇಟಿ ಮಾಡಲಿರುವ ಇಂದ್ರಜಿತ್ ಲಂಕೇಶ್; ಹೆಚ್ಚಾಯ್ತು ಕುತೂಹಲ
ಇಂದ್ರಜಿತ್ ಲಂಕೇಶ್
TV9 Web
| Updated By: sandhya thejappa|

Updated on:Jul 15, 2021 | 9:27 AM

Share

ಬೆಂಗಳೂರು: ಡ್ರಗ್ಸ್ ವಿಚಾರದಲ್ಲಿ ಹೇಳಿಕೆ ಕೊಟ್ಟು ಸಂಚಲನ ಸೃಷ್ಟಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ (Indrajit Lankesh) ಅವರು ಇಂದು (ಜುಲೈ 15) ಗೃಹ ಸಚಿವ ಬಸವರಾಜು ಬೊಮ್ಮಾಯಿರವರನ್ನು ಭೇಟಿ ಮಾಡಲಿದ್ದಾರೆ. ಇಂದ್ರಜಿತ್ ಲಂಕೇಶ್ ಹೊಸ ಬಾಂಬ್ ಸದ್ಯದ ಪ್ರಕರಣಗಳಿಗೆ ತಿರುವು ನೀಡುತ್ತಾ ಎಂಬ ಕುತೂಹಲ ಮೂಡಿದೆ. ಈಗ ಮತ್ತೆ ಕೆಲವು ಪ್ರಕರಣಗಳನ್ನ ಉಲ್ಲೇಖಿಸಿ ಇಂದ್ರಜಿತ್ ಗೃಹ ಸಚಿವರನ್ನ ಭೇಟಿ ಮಾಡಲಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ  ಪ್ರಕರಣಗಳು ಮಿತಿ ಮೀರಿವೆ. ಯುವ ಜನತೆ ಮಾದಕ ಜಾಲದ ಸುಳಿಗೆ ಸಿಲುಕಿ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಇಂದ್ರಜಿತ್ ಮಾಧ್ಯಮ ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದಾರೆ. ಉದ್ಯಮಿಗಳು, ಪ್ರಭಾವಿಗಳು ಸಾಮಾನ್ಯರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸಾಮಾನ್ಯರಿಗೆ ನ್ಯಾಯ ಸಿಗುತ್ತಿಲ್ಲ ಅಂತ ಇಂದ್ರಜಿತ್ ಲಂಕೇಶ್ ಅಭಿಪ್ರಾಯಪಟ್ಟಿದ್ದಾರೆ.

ಸಿಡಿ ಪ್ರಕರಣದಲ್ಲಿ ವ್ಯವಸ್ಥೆ ಒತ್ತಡ ಹೇರಿತ್ತು. ಅರುಣಾ ಕುಮಾರಿ ವಿಚಾರದಲ್ಲೂ ಇದು ಮುಂದುವರೆದಿದೆ. ಹೀಗಾದರೆ ವ್ಯವಸ್ಥೆಯ ಮೇಲಿ ಜನಸಾಮಾನ್ಯರ ನಂಬಿಕೆ ಹೋಗುತ್ತದೆ ಅಂತ ಉಲ್ಲೇಖಿಸಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್, ಇಂದು ಗೃಹ ಸಚಿವರನ್ನ ಭೇಟಿ ಮಾಡುತ್ತಿರುವುದು ಹೆಚ್ಚು ಕುತೂಹಲಕ್ಕೆ ಕಾರಣವಾಗಿದೆ. ಇಂದ್ರಜಿತ್ ಲಂಕೇಶ್ 9 ಘಂಟೆ ಸುಮಾರಿಗೆ ಗೃಹ ಸಚಿವರನ್ನ ಭೇಟಿ ಮಾಡಿ ನಂತರ ಮಾತನಾಡಲಿದ್ದಾರೆ.

ಮಾಧ್ಯಮ ಸುತ್ತೋಲೆ

ಇದನ್ನೂ ಓದಿ

ಮೈಸೂರಿನಲ್ಲಿ ಕೊರೊನಾದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ನಾಪತ್ತೆ; ಖಾಸಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ರಾಜ್ಯ ಸಭೆಯಲ್ಲಿ ಸದನದ ನಾಯಕನ ಸ್ಥಾನಕ್ಕೆ ಪಿಯುಶ್ ಗೋಯಲ್, ಲೋಕ ಸಭೆಯಲ್ಲಿ ಚೌಧುರಿಯನ್ನೇ ಪಕ್ಷದ ನಾಯಕನಾಗಿ ಮುಂದುವರೆಸಿದ ಕಾಂಗ್ರೆಸ್

(Indrajit Lankesh will meet the Home Minister today)

Published On - 9:21 am, Thu, 15 July 21

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ