AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವರನ್ನು ಭೇಟಿ ಮಾಡಲಿರುವ ಇಂದ್ರಜಿತ್ ಲಂಕೇಶ್; ಹೆಚ್ಚಾಯ್ತು ಕುತೂಹಲ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ ಕ್ರಕರಣಗಳು ಮಿತಿ ಮೀರಿವೆ. ಯುವ ಜನತೆ ಮಾದಕ ಜಾಲದ ಸುಳಿಗೆ ಸಿಲುಕಿ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಇಂದ್ರಜಿತ್ ಮಾಧ್ಯಮ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಗೃಹ ಸಚಿವರನ್ನು ಭೇಟಿ ಮಾಡಲಿರುವ ಇಂದ್ರಜಿತ್ ಲಂಕೇಶ್; ಹೆಚ್ಚಾಯ್ತು ಕುತೂಹಲ
ಇಂದ್ರಜಿತ್ ಲಂಕೇಶ್
TV9 Web
| Edited By: |

Updated on:Jul 15, 2021 | 9:27 AM

Share

ಬೆಂಗಳೂರು: ಡ್ರಗ್ಸ್ ವಿಚಾರದಲ್ಲಿ ಹೇಳಿಕೆ ಕೊಟ್ಟು ಸಂಚಲನ ಸೃಷ್ಟಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ (Indrajit Lankesh) ಅವರು ಇಂದು (ಜುಲೈ 15) ಗೃಹ ಸಚಿವ ಬಸವರಾಜು ಬೊಮ್ಮಾಯಿರವರನ್ನು ಭೇಟಿ ಮಾಡಲಿದ್ದಾರೆ. ಇಂದ್ರಜಿತ್ ಲಂಕೇಶ್ ಹೊಸ ಬಾಂಬ್ ಸದ್ಯದ ಪ್ರಕರಣಗಳಿಗೆ ತಿರುವು ನೀಡುತ್ತಾ ಎಂಬ ಕುತೂಹಲ ಮೂಡಿದೆ. ಈಗ ಮತ್ತೆ ಕೆಲವು ಪ್ರಕರಣಗಳನ್ನ ಉಲ್ಲೇಖಿಸಿ ಇಂದ್ರಜಿತ್ ಗೃಹ ಸಚಿವರನ್ನ ಭೇಟಿ ಮಾಡಲಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ  ಪ್ರಕರಣಗಳು ಮಿತಿ ಮೀರಿವೆ. ಯುವ ಜನತೆ ಮಾದಕ ಜಾಲದ ಸುಳಿಗೆ ಸಿಲುಕಿ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಇಂದ್ರಜಿತ್ ಮಾಧ್ಯಮ ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದಾರೆ. ಉದ್ಯಮಿಗಳು, ಪ್ರಭಾವಿಗಳು ಸಾಮಾನ್ಯರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸಾಮಾನ್ಯರಿಗೆ ನ್ಯಾಯ ಸಿಗುತ್ತಿಲ್ಲ ಅಂತ ಇಂದ್ರಜಿತ್ ಲಂಕೇಶ್ ಅಭಿಪ್ರಾಯಪಟ್ಟಿದ್ದಾರೆ.

ಸಿಡಿ ಪ್ರಕರಣದಲ್ಲಿ ವ್ಯವಸ್ಥೆ ಒತ್ತಡ ಹೇರಿತ್ತು. ಅರುಣಾ ಕುಮಾರಿ ವಿಚಾರದಲ್ಲೂ ಇದು ಮುಂದುವರೆದಿದೆ. ಹೀಗಾದರೆ ವ್ಯವಸ್ಥೆಯ ಮೇಲಿ ಜನಸಾಮಾನ್ಯರ ನಂಬಿಕೆ ಹೋಗುತ್ತದೆ ಅಂತ ಉಲ್ಲೇಖಿಸಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್, ಇಂದು ಗೃಹ ಸಚಿವರನ್ನ ಭೇಟಿ ಮಾಡುತ್ತಿರುವುದು ಹೆಚ್ಚು ಕುತೂಹಲಕ್ಕೆ ಕಾರಣವಾಗಿದೆ. ಇಂದ್ರಜಿತ್ ಲಂಕೇಶ್ 9 ಘಂಟೆ ಸುಮಾರಿಗೆ ಗೃಹ ಸಚಿವರನ್ನ ಭೇಟಿ ಮಾಡಿ ನಂತರ ಮಾತನಾಡಲಿದ್ದಾರೆ.

ಮಾಧ್ಯಮ ಸುತ್ತೋಲೆ

ಇದನ್ನೂ ಓದಿ

ಮೈಸೂರಿನಲ್ಲಿ ಕೊರೊನಾದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ನಾಪತ್ತೆ; ಖಾಸಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ರಾಜ್ಯ ಸಭೆಯಲ್ಲಿ ಸದನದ ನಾಯಕನ ಸ್ಥಾನಕ್ಕೆ ಪಿಯುಶ್ ಗೋಯಲ್, ಲೋಕ ಸಭೆಯಲ್ಲಿ ಚೌಧುರಿಯನ್ನೇ ಪಕ್ಷದ ನಾಯಕನಾಗಿ ಮುಂದುವರೆಸಿದ ಕಾಂಗ್ರೆಸ್

(Indrajit Lankesh will meet the Home Minister today)

Published On - 9:21 am, Thu, 15 July 21

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ