AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ನನ್ನ ಮಗನೇ ಶಕ್ತಿ, ಸ್ಫೂರ್ತಿ.. ಅವನಿಗೆ ಒಳ್ಳೇ ಹೆಸರು ಇಡ್ತೇವೆ -ಮೇಘನಾ ರಾಜ್

ಬೆಂಗಳೂರು: ತುಂಬಾ ದಿನದ ನಂತರ ಮಾಧ್ಯಮದ ಜೊತೆ ಮಾತಾಡ್ತಿದ್ದೇನೆ. ನಿಮ್ಮ ಸಪೋರ್ಟ್ ನನಗೆ ಸಿಕ್ಕಿದೆ. ಅದಕ್ಕೆ ತುಂಬಾ ಧನ್ಯವಾದಗಳು ಎಂದು ಪುತ್ರನ ತೊಟ್ಟಿಲು ಶಾಸ್ತ್ರದ ಬಳಿಕ ಮಾತನಾಡುತ್ತಾ ನಟಿ ಮೇಘನಾ ರಾಜ್​ ಭಾವುಕರಾದರು. ಇಂದಿನ ತೊಟ್ಟಿಲು ಶಾಸ್ತ್ರ ಹೊಸ ರೀತಿಯ ಸಂತೋಷ ತಂದಿದೆ. ಮಗ ಮನೆಗೆ ಬಂದಿದ್ದಾನೆ. ತುಂಬಾ ಖುಷಿಯಾಗಿದೆ ನನಗೆ. ಈ ತೊಟ್ಟಿಲನ್ನು ನನ್ನ ತವರು ಮನೆ ಕಡೆಯವರು ಕೊಟ್ಟಿರೋದು ಎಂದು ಮೇಘನಾ ಹೇಳಿದರು. ನನ್ನನ್ನ ಹಾಗೂ ಚಿರುನಾ ಮತ್ತು ನಮ್ಮ ಇಡೀ ಕುಟುಂಬವನ್ನ ನಿಮ್ಮ […]

ನನಗೆ ನನ್ನ ಮಗನೇ ಶಕ್ತಿ, ಸ್ಫೂರ್ತಿ.. ಅವನಿಗೆ ಒಳ್ಳೇ ಹೆಸರು ಇಡ್ತೇವೆ -ಮೇಘನಾ ರಾಜ್
KUSHAL V
|

Updated on:Nov 12, 2020 | 1:24 PM

Share

ಬೆಂಗಳೂರು: ತುಂಬಾ ದಿನದ ನಂತರ ಮಾಧ್ಯಮದ ಜೊತೆ ಮಾತಾಡ್ತಿದ್ದೇನೆ. ನಿಮ್ಮ ಸಪೋರ್ಟ್ ನನಗೆ ಸಿಕ್ಕಿದೆ. ಅದಕ್ಕೆ ತುಂಬಾ ಧನ್ಯವಾದಗಳು ಎಂದು ಪುತ್ರನ ತೊಟ್ಟಿಲು ಶಾಸ್ತ್ರದ ಬಳಿಕ ಮಾತನಾಡುತ್ತಾ ನಟಿ ಮೇಘನಾ ರಾಜ್​ ಭಾವುಕರಾದರು.

ಇಂದಿನ ತೊಟ್ಟಿಲು ಶಾಸ್ತ್ರ ಹೊಸ ರೀತಿಯ ಸಂತೋಷ ತಂದಿದೆ. ಮಗ ಮನೆಗೆ ಬಂದಿದ್ದಾನೆ. ತುಂಬಾ ಖುಷಿಯಾಗಿದೆ ನನಗೆ. ಈ ತೊಟ್ಟಿಲನ್ನು ನನ್ನ ತವರು ಮನೆ ಕಡೆಯವರು ಕೊಟ್ಟಿರೋದು ಎಂದು ಮೇಘನಾ ಹೇಳಿದರು.

ನನ್ನನ್ನ ಹಾಗೂ ಚಿರುನಾ ಮತ್ತು ನಮ್ಮ ಇಡೀ ಕುಟುಂಬವನ್ನ ನಿಮ್ಮ ಮನೆಯವ್ರಂತೆ ನೋಡಿಕೊಂಡಿದ್ದೀರಾ ಎಂದು ಸಹ ಹೇಳಿದರು.

ನಾನು ಸ್ಟ್ರಾಂಗ್ ಇದ್ದೀನಾ, ಇಲ್ವೋ ಗೊತ್ತಿಲ್ಲ. ಆದರೆ ಎಲ್ಲಾರೂ ಹೇಳ್ತಾರೆ ನೀನು ಸ್ಟ್ರಾಂಗ್ ಅಂತಾ. ಬಟ್​​, ನನಗೆ ನನ್ನ ಮಗನೇ ಶಕ್ತಿ. ಇದನ್ನೆಲ್ಲಾ ಚಿರು ನನ್ನ ಕೈಯಲ್ಲಿ ಮಾಡಿಸ್ತಾ ಇದ್ದಾರೆ ಎಂದು ಮೇಘನಾ ಹೇಳಿದರು. ಜೊತೆಗೆ, ನೋಡೋರೆಲ್ಲಾ ಮಗು ಚಿರುನ ಜೆರಾಕ್ಸ್ ಕಾಪಿನೇ ಅಂತಾರೆ ಎಂದು ಖುಷಿಪಟ್ಟರು.

ಜೂನಿಯರ್ ಚಿರುನ ಅದ್ದೂರಿ ತೊಟ್ಟಿಲು ಶಾಸ್ತ್ರವನ್ನು ಇಂದು ನೆರವೇರಿಸಲಾಯಿತು. ಜೆ.ಪಿ. ನಗರದ ಮೇಘನಾ ರಾಜ್​ರ ಮನೆಯಲ್ಲಿ ನಡೆದ ತೊಟ್ಟಿಲು ಶಾಸ್ತ್ರದಲ್ಲಿ ಕೇವಲ ಕುಟುಂಬಸ್ಥರು ಹಾಗೂ ಹಿತೈಷಿಗಳ ಸಮ್ಮುಖದಲ್ಲಿ ಸರಳವಾಗಿ ಆಯೋಜಿಸಲಾಯಿತು. ತೊಟ್ಟಿಲು ಶಾಸ್ತ್ರಕ್ಕೆ ಮೇಘನಾ ಮನೆಗೆ ಚಿರಂಜೀವಿ ಸರ್ಜಾರ ಅಜ್ಜಿ ಲಕ್ಷ್ಮೀ ದೇವಮ್ಮ ಹಾಗೂ ತಾಯಿ ಅಮ್ಮಾಜಿ ಸಹ ಬಂದಿದ್ದರು.

ಕೂಸು ಹುಟ್ಟುವ ಮೊದಲೇ.. ಅಣ್ಣನ ಮಗುವಿಗಾಗಿ ಬೆಳ್ಳಿ ತೊಟ್ಟಿಲು ಖರೀದಿಸಿದ ಧ್ರುವ

Published On - 1:08 pm, Thu, 12 November 20

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ