Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ನನ್ನ ಮಗನೇ ಶಕ್ತಿ, ಸ್ಫೂರ್ತಿ.. ಅವನಿಗೆ ಒಳ್ಳೇ ಹೆಸರು ಇಡ್ತೇವೆ -ಮೇಘನಾ ರಾಜ್

ಬೆಂಗಳೂರು: ತುಂಬಾ ದಿನದ ನಂತರ ಮಾಧ್ಯಮದ ಜೊತೆ ಮಾತಾಡ್ತಿದ್ದೇನೆ. ನಿಮ್ಮ ಸಪೋರ್ಟ್ ನನಗೆ ಸಿಕ್ಕಿದೆ. ಅದಕ್ಕೆ ತುಂಬಾ ಧನ್ಯವಾದಗಳು ಎಂದು ಪುತ್ರನ ತೊಟ್ಟಿಲು ಶಾಸ್ತ್ರದ ಬಳಿಕ ಮಾತನಾಡುತ್ತಾ ನಟಿ ಮೇಘನಾ ರಾಜ್​ ಭಾವುಕರಾದರು. ಇಂದಿನ ತೊಟ್ಟಿಲು ಶಾಸ್ತ್ರ ಹೊಸ ರೀತಿಯ ಸಂತೋಷ ತಂದಿದೆ. ಮಗ ಮನೆಗೆ ಬಂದಿದ್ದಾನೆ. ತುಂಬಾ ಖುಷಿಯಾಗಿದೆ ನನಗೆ. ಈ ತೊಟ್ಟಿಲನ್ನು ನನ್ನ ತವರು ಮನೆ ಕಡೆಯವರು ಕೊಟ್ಟಿರೋದು ಎಂದು ಮೇಘನಾ ಹೇಳಿದರು. ನನ್ನನ್ನ ಹಾಗೂ ಚಿರುನಾ ಮತ್ತು ನಮ್ಮ ಇಡೀ ಕುಟುಂಬವನ್ನ ನಿಮ್ಮ […]

ನನಗೆ ನನ್ನ ಮಗನೇ ಶಕ್ತಿ, ಸ್ಫೂರ್ತಿ.. ಅವನಿಗೆ ಒಳ್ಳೇ ಹೆಸರು ಇಡ್ತೇವೆ -ಮೇಘನಾ ರಾಜ್
Follow us
KUSHAL V
|

Updated on:Nov 12, 2020 | 1:24 PM

ಬೆಂಗಳೂರು: ತುಂಬಾ ದಿನದ ನಂತರ ಮಾಧ್ಯಮದ ಜೊತೆ ಮಾತಾಡ್ತಿದ್ದೇನೆ. ನಿಮ್ಮ ಸಪೋರ್ಟ್ ನನಗೆ ಸಿಕ್ಕಿದೆ. ಅದಕ್ಕೆ ತುಂಬಾ ಧನ್ಯವಾದಗಳು ಎಂದು ಪುತ್ರನ ತೊಟ್ಟಿಲು ಶಾಸ್ತ್ರದ ಬಳಿಕ ಮಾತನಾಡುತ್ತಾ ನಟಿ ಮೇಘನಾ ರಾಜ್​ ಭಾವುಕರಾದರು.

ಇಂದಿನ ತೊಟ್ಟಿಲು ಶಾಸ್ತ್ರ ಹೊಸ ರೀತಿಯ ಸಂತೋಷ ತಂದಿದೆ. ಮಗ ಮನೆಗೆ ಬಂದಿದ್ದಾನೆ. ತುಂಬಾ ಖುಷಿಯಾಗಿದೆ ನನಗೆ. ಈ ತೊಟ್ಟಿಲನ್ನು ನನ್ನ ತವರು ಮನೆ ಕಡೆಯವರು ಕೊಟ್ಟಿರೋದು ಎಂದು ಮೇಘನಾ ಹೇಳಿದರು.

ನನ್ನನ್ನ ಹಾಗೂ ಚಿರುನಾ ಮತ್ತು ನಮ್ಮ ಇಡೀ ಕುಟುಂಬವನ್ನ ನಿಮ್ಮ ಮನೆಯವ್ರಂತೆ ನೋಡಿಕೊಂಡಿದ್ದೀರಾ ಎಂದು ಸಹ ಹೇಳಿದರು.

ನಾನು ಸ್ಟ್ರಾಂಗ್ ಇದ್ದೀನಾ, ಇಲ್ವೋ ಗೊತ್ತಿಲ್ಲ. ಆದರೆ ಎಲ್ಲಾರೂ ಹೇಳ್ತಾರೆ ನೀನು ಸ್ಟ್ರಾಂಗ್ ಅಂತಾ. ಬಟ್​​, ನನಗೆ ನನ್ನ ಮಗನೇ ಶಕ್ತಿ. ಇದನ್ನೆಲ್ಲಾ ಚಿರು ನನ್ನ ಕೈಯಲ್ಲಿ ಮಾಡಿಸ್ತಾ ಇದ್ದಾರೆ ಎಂದು ಮೇಘನಾ ಹೇಳಿದರು. ಜೊತೆಗೆ, ನೋಡೋರೆಲ್ಲಾ ಮಗು ಚಿರುನ ಜೆರಾಕ್ಸ್ ಕಾಪಿನೇ ಅಂತಾರೆ ಎಂದು ಖುಷಿಪಟ್ಟರು.

ಜೂನಿಯರ್ ಚಿರುನ ಅದ್ದೂರಿ ತೊಟ್ಟಿಲು ಶಾಸ್ತ್ರವನ್ನು ಇಂದು ನೆರವೇರಿಸಲಾಯಿತು. ಜೆ.ಪಿ. ನಗರದ ಮೇಘನಾ ರಾಜ್​ರ ಮನೆಯಲ್ಲಿ ನಡೆದ ತೊಟ್ಟಿಲು ಶಾಸ್ತ್ರದಲ್ಲಿ ಕೇವಲ ಕುಟುಂಬಸ್ಥರು ಹಾಗೂ ಹಿತೈಷಿಗಳ ಸಮ್ಮುಖದಲ್ಲಿ ಸರಳವಾಗಿ ಆಯೋಜಿಸಲಾಯಿತು. ತೊಟ್ಟಿಲು ಶಾಸ್ತ್ರಕ್ಕೆ ಮೇಘನಾ ಮನೆಗೆ ಚಿರಂಜೀವಿ ಸರ್ಜಾರ ಅಜ್ಜಿ ಲಕ್ಷ್ಮೀ ದೇವಮ್ಮ ಹಾಗೂ ತಾಯಿ ಅಮ್ಮಾಜಿ ಸಹ ಬಂದಿದ್ದರು.

ಕೂಸು ಹುಟ್ಟುವ ಮೊದಲೇ.. ಅಣ್ಣನ ಮಗುವಿಗಾಗಿ ಬೆಳ್ಳಿ ತೊಟ್ಟಿಲು ಖರೀದಿಸಿದ ಧ್ರುವ

Published On - 1:08 pm, Thu, 12 November 20

ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್