AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ನನ್ನ ಮಗನೇ ಶಕ್ತಿ, ಸ್ಫೂರ್ತಿ.. ಅವನಿಗೆ ಒಳ್ಳೇ ಹೆಸರು ಇಡ್ತೇವೆ -ಮೇಘನಾ ರಾಜ್

ಬೆಂಗಳೂರು: ತುಂಬಾ ದಿನದ ನಂತರ ಮಾಧ್ಯಮದ ಜೊತೆ ಮಾತಾಡ್ತಿದ್ದೇನೆ. ನಿಮ್ಮ ಸಪೋರ್ಟ್ ನನಗೆ ಸಿಕ್ಕಿದೆ. ಅದಕ್ಕೆ ತುಂಬಾ ಧನ್ಯವಾದಗಳು ಎಂದು ಪುತ್ರನ ತೊಟ್ಟಿಲು ಶಾಸ್ತ್ರದ ಬಳಿಕ ಮಾತನಾಡುತ್ತಾ ನಟಿ ಮೇಘನಾ ರಾಜ್​ ಭಾವುಕರಾದರು. ಇಂದಿನ ತೊಟ್ಟಿಲು ಶಾಸ್ತ್ರ ಹೊಸ ರೀತಿಯ ಸಂತೋಷ ತಂದಿದೆ. ಮಗ ಮನೆಗೆ ಬಂದಿದ್ದಾನೆ. ತುಂಬಾ ಖುಷಿಯಾಗಿದೆ ನನಗೆ. ಈ ತೊಟ್ಟಿಲನ್ನು ನನ್ನ ತವರು ಮನೆ ಕಡೆಯವರು ಕೊಟ್ಟಿರೋದು ಎಂದು ಮೇಘನಾ ಹೇಳಿದರು. ನನ್ನನ್ನ ಹಾಗೂ ಚಿರುನಾ ಮತ್ತು ನಮ್ಮ ಇಡೀ ಕುಟುಂಬವನ್ನ ನಿಮ್ಮ […]

ನನಗೆ ನನ್ನ ಮಗನೇ ಶಕ್ತಿ, ಸ್ಫೂರ್ತಿ.. ಅವನಿಗೆ ಒಳ್ಳೇ ಹೆಸರು ಇಡ್ತೇವೆ -ಮೇಘನಾ ರಾಜ್
KUSHAL V
|

Updated on:Nov 12, 2020 | 1:24 PM

Share

ಬೆಂಗಳೂರು: ತುಂಬಾ ದಿನದ ನಂತರ ಮಾಧ್ಯಮದ ಜೊತೆ ಮಾತಾಡ್ತಿದ್ದೇನೆ. ನಿಮ್ಮ ಸಪೋರ್ಟ್ ನನಗೆ ಸಿಕ್ಕಿದೆ. ಅದಕ್ಕೆ ತುಂಬಾ ಧನ್ಯವಾದಗಳು ಎಂದು ಪುತ್ರನ ತೊಟ್ಟಿಲು ಶಾಸ್ತ್ರದ ಬಳಿಕ ಮಾತನಾಡುತ್ತಾ ನಟಿ ಮೇಘನಾ ರಾಜ್​ ಭಾವುಕರಾದರು.

ಇಂದಿನ ತೊಟ್ಟಿಲು ಶಾಸ್ತ್ರ ಹೊಸ ರೀತಿಯ ಸಂತೋಷ ತಂದಿದೆ. ಮಗ ಮನೆಗೆ ಬಂದಿದ್ದಾನೆ. ತುಂಬಾ ಖುಷಿಯಾಗಿದೆ ನನಗೆ. ಈ ತೊಟ್ಟಿಲನ್ನು ನನ್ನ ತವರು ಮನೆ ಕಡೆಯವರು ಕೊಟ್ಟಿರೋದು ಎಂದು ಮೇಘನಾ ಹೇಳಿದರು.

ನನ್ನನ್ನ ಹಾಗೂ ಚಿರುನಾ ಮತ್ತು ನಮ್ಮ ಇಡೀ ಕುಟುಂಬವನ್ನ ನಿಮ್ಮ ಮನೆಯವ್ರಂತೆ ನೋಡಿಕೊಂಡಿದ್ದೀರಾ ಎಂದು ಸಹ ಹೇಳಿದರು.

ನಾನು ಸ್ಟ್ರಾಂಗ್ ಇದ್ದೀನಾ, ಇಲ್ವೋ ಗೊತ್ತಿಲ್ಲ. ಆದರೆ ಎಲ್ಲಾರೂ ಹೇಳ್ತಾರೆ ನೀನು ಸ್ಟ್ರಾಂಗ್ ಅಂತಾ. ಬಟ್​​, ನನಗೆ ನನ್ನ ಮಗನೇ ಶಕ್ತಿ. ಇದನ್ನೆಲ್ಲಾ ಚಿರು ನನ್ನ ಕೈಯಲ್ಲಿ ಮಾಡಿಸ್ತಾ ಇದ್ದಾರೆ ಎಂದು ಮೇಘನಾ ಹೇಳಿದರು. ಜೊತೆಗೆ, ನೋಡೋರೆಲ್ಲಾ ಮಗು ಚಿರುನ ಜೆರಾಕ್ಸ್ ಕಾಪಿನೇ ಅಂತಾರೆ ಎಂದು ಖುಷಿಪಟ್ಟರು.

ಜೂನಿಯರ್ ಚಿರುನ ಅದ್ದೂರಿ ತೊಟ್ಟಿಲು ಶಾಸ್ತ್ರವನ್ನು ಇಂದು ನೆರವೇರಿಸಲಾಯಿತು. ಜೆ.ಪಿ. ನಗರದ ಮೇಘನಾ ರಾಜ್​ರ ಮನೆಯಲ್ಲಿ ನಡೆದ ತೊಟ್ಟಿಲು ಶಾಸ್ತ್ರದಲ್ಲಿ ಕೇವಲ ಕುಟುಂಬಸ್ಥರು ಹಾಗೂ ಹಿತೈಷಿಗಳ ಸಮ್ಮುಖದಲ್ಲಿ ಸರಳವಾಗಿ ಆಯೋಜಿಸಲಾಯಿತು. ತೊಟ್ಟಿಲು ಶಾಸ್ತ್ರಕ್ಕೆ ಮೇಘನಾ ಮನೆಗೆ ಚಿರಂಜೀವಿ ಸರ್ಜಾರ ಅಜ್ಜಿ ಲಕ್ಷ್ಮೀ ದೇವಮ್ಮ ಹಾಗೂ ತಾಯಿ ಅಮ್ಮಾಜಿ ಸಹ ಬಂದಿದ್ದರು.

ಕೂಸು ಹುಟ್ಟುವ ಮೊದಲೇ.. ಅಣ್ಣನ ಮಗುವಿಗಾಗಿ ಬೆಳ್ಳಿ ತೊಟ್ಟಿಲು ಖರೀದಿಸಿದ ಧ್ರುವ

Published On - 1:08 pm, Thu, 12 November 20

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ