AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drugs ಡೀಲ್​ ಪ್ರಕರಣ: A2 ರಾಗಿಣಿ ವಿರುದ್ಧ ಯಾವೆಲ್ಲ ಕೇಸ್​ಗಳು ದಾಖಲಾಗಿವೆ ಗೊತ್ತಾ?

ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಟಿ ರಾಗಿಣಿ ವಿರುದ್ಧ ಅಪರಾಧ ಮತ್ತು ಒಳಸಂಚು ಅಡಿಯಲ್ಲಿ ಕೇಸ್​ ದಾಖಲಾಗಿದೆ. ಕಾಟನ್​ಪೇಟೆ ಪೊಲೀಸ್ ಠಾಣೆಯಲ್ಲಿ CCB ಎಸಿಪಿ ಗೌತಮ್​ರಿಂದ FIR ದಾಖಲಾಗಿದೆ. NDPS ಕಾಯ್ದೆಯ 21, 21c, 27A, 27B, 29 ಸೆಕ್ಷನ್​ಗಳು ಹಾಗೂ IPC ಸೆಕ್ಷನ್​120b ಅಡಿಯಲ್ಲಿ ನಟಿ ರಾಗಿಣಿ ವಿರುದ್ಧ ಪ್ರಕರಣ ದಾಖಲಾಗಿದೆ. ರಾಗಿಣಿ ವಿರುದ್ಧ ಕಠಿಣ ಸೆಕ್ಷನ್​ಗಳನ್ನ ದಾಖಲಿಸಿರುವ ಪೊಲೀಸರು ಅವುಗಳ ವಿವಿರ ಹೀಗಿದೆ. 1. NDPS ಸೆಕ್ಷನ್​ 21: […]

Drugs ಡೀಲ್​ ಪ್ರಕರಣ: A2 ರಾಗಿಣಿ ವಿರುದ್ಧ ಯಾವೆಲ್ಲ ಕೇಸ್​ಗಳು ದಾಖಲಾಗಿವೆ ಗೊತ್ತಾ?
KUSHAL V
| Edited By: |

Updated on:Sep 05, 2020 | 12:09 PM

Share

ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಟಿ ರಾಗಿಣಿ ವಿರುದ್ಧ ಅಪರಾಧ ಮತ್ತು ಒಳಸಂಚು ಅಡಿಯಲ್ಲಿ ಕೇಸ್​ ದಾಖಲಾಗಿದೆ. ಕಾಟನ್​ಪೇಟೆ ಪೊಲೀಸ್ ಠಾಣೆಯಲ್ಲಿ CCB ಎಸಿಪಿ ಗೌತಮ್​ರಿಂದ FIR ದಾಖಲಾಗಿದೆ. NDPS ಕಾಯ್ದೆಯ 21, 21c, 27A, 27B, 29 ಸೆಕ್ಷನ್​ಗಳು ಹಾಗೂ IPC ಸೆಕ್ಷನ್​120b ಅಡಿಯಲ್ಲಿ ನಟಿ ರಾಗಿಣಿ ವಿರುದ್ಧ ಪ್ರಕರಣ ದಾಖಲಾಗಿದೆ.

ರಾಗಿಣಿ ವಿರುದ್ಧ ಕಠಿಣ ಸೆಕ್ಷನ್​ಗಳನ್ನ ದಾಖಲಿಸಿರುವ ಪೊಲೀಸರು ಅವುಗಳ ವಿವಿರ ಹೀಗಿದೆ. 1. NDPS ಸೆಕ್ಷನ್​ 21: ತಯಾರಿಸಿದ ಡ್ರಗ್ಸ್ ಹೊಂದುವುದು, ಮಾರಾಟ, ಖರೀದಿ, ಸಾಗಾಣೆ ಮಾಡಿದರೆ ಅಪರಾಧ 2. NDPS ಸೆಕ್ಷನ್ 21 C: ಇಂತಹ ಅಕ್ರಮ ಡ್ರಗ್ಸ್ ವಾಣಿಜ್ಯ ಪ್ರಮಾಣದ್ದಾದರೆ 10 ರಿಂದ 20 ವರ್ಷಗಳವರೆಗೆ ಸೆರೆವಾಸ.. 3. NDPS ಸೆಕ್ಷನ್ 27: ಅಕ್ರಮವಾಗಿ ಡ್ರಗ್ಸ್ ಸಾಗಣೆ, ಹಣಕಾಸು ತೊಡಗಿಸುವುದು, ಅಪರಾಧಿಗಳ ರಕ್ಷಣೆಯಲ್ಲಿ ತೊಡಗಿದರೆ 10 ರಿಂದ 20 ವರ್ಷಗಳವರೆಗೆ ಸೆರೆವಾಸ 4. NDPS ಸೆಕ್ಷನ್ 27 B: ಅಕ್ರಮ ಡ್ರಗ್ಸ್ ವ್ಯವಹಾರದಿಂದ ಬಂದ ಹಣದಿಂದ ಆಸ್ತಿ ಹೊಂದಿದರೆ 10 ವರ್ಷಗಳವರೆಗೆ ಜೈಲು 5. NDPS ಸೆಕ್ಷನ್ 29: ಅಪರಾಧಿಕ ಒಳಸಂಚು 6. IPC 120 b: ಒಳಸಂಚು

Published On - 12:02 pm, Sat, 5 September 20

Follow Us
KUSHAL V
KUSHAL V
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?