AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drugs ಡೀಲ್​ ಪ್ರಕರಣ: A2 ರಾಗಿಣಿ ವಿರುದ್ಧ ಯಾವೆಲ್ಲ ಕೇಸ್​ಗಳು ದಾಖಲಾಗಿವೆ ಗೊತ್ತಾ?

ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಟಿ ರಾಗಿಣಿ ವಿರುದ್ಧ ಅಪರಾಧ ಮತ್ತು ಒಳಸಂಚು ಅಡಿಯಲ್ಲಿ ಕೇಸ್​ ದಾಖಲಾಗಿದೆ. ಕಾಟನ್​ಪೇಟೆ ಪೊಲೀಸ್ ಠಾಣೆಯಲ್ಲಿ CCB ಎಸಿಪಿ ಗೌತಮ್​ರಿಂದ FIR ದಾಖಲಾಗಿದೆ. NDPS ಕಾಯ್ದೆಯ 21, 21c, 27A, 27B, 29 ಸೆಕ್ಷನ್​ಗಳು ಹಾಗೂ IPC ಸೆಕ್ಷನ್​120b ಅಡಿಯಲ್ಲಿ ನಟಿ ರಾಗಿಣಿ ವಿರುದ್ಧ ಪ್ರಕರಣ ದಾಖಲಾಗಿದೆ. ರಾಗಿಣಿ ವಿರುದ್ಧ ಕಠಿಣ ಸೆಕ್ಷನ್​ಗಳನ್ನ ದಾಖಲಿಸಿರುವ ಪೊಲೀಸರು ಅವುಗಳ ವಿವಿರ ಹೀಗಿದೆ. 1. NDPS ಸೆಕ್ಷನ್​ 21: […]

Drugs ಡೀಲ್​ ಪ್ರಕರಣ: A2 ರಾಗಿಣಿ ವಿರುದ್ಧ ಯಾವೆಲ್ಲ ಕೇಸ್​ಗಳು ದಾಖಲಾಗಿವೆ ಗೊತ್ತಾ?
KUSHAL V
| Edited By: ಸಾಧು ಶ್ರೀನಾಥ್​|

Updated on:Sep 05, 2020 | 12:09 PM

Share

ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಟಿ ರಾಗಿಣಿ ವಿರುದ್ಧ ಅಪರಾಧ ಮತ್ತು ಒಳಸಂಚು ಅಡಿಯಲ್ಲಿ ಕೇಸ್​ ದಾಖಲಾಗಿದೆ. ಕಾಟನ್​ಪೇಟೆ ಪೊಲೀಸ್ ಠಾಣೆಯಲ್ಲಿ CCB ಎಸಿಪಿ ಗೌತಮ್​ರಿಂದ FIR ದಾಖಲಾಗಿದೆ. NDPS ಕಾಯ್ದೆಯ 21, 21c, 27A, 27B, 29 ಸೆಕ್ಷನ್​ಗಳು ಹಾಗೂ IPC ಸೆಕ್ಷನ್​120b ಅಡಿಯಲ್ಲಿ ನಟಿ ರಾಗಿಣಿ ವಿರುದ್ಧ ಪ್ರಕರಣ ದಾಖಲಾಗಿದೆ.

ರಾಗಿಣಿ ವಿರುದ್ಧ ಕಠಿಣ ಸೆಕ್ಷನ್​ಗಳನ್ನ ದಾಖಲಿಸಿರುವ ಪೊಲೀಸರು ಅವುಗಳ ವಿವಿರ ಹೀಗಿದೆ. 1. NDPS ಸೆಕ್ಷನ್​ 21: ತಯಾರಿಸಿದ ಡ್ರಗ್ಸ್ ಹೊಂದುವುದು, ಮಾರಾಟ, ಖರೀದಿ, ಸಾಗಾಣೆ ಮಾಡಿದರೆ ಅಪರಾಧ 2. NDPS ಸೆಕ್ಷನ್ 21 C: ಇಂತಹ ಅಕ್ರಮ ಡ್ರಗ್ಸ್ ವಾಣಿಜ್ಯ ಪ್ರಮಾಣದ್ದಾದರೆ 10 ರಿಂದ 20 ವರ್ಷಗಳವರೆಗೆ ಸೆರೆವಾಸ.. 3. NDPS ಸೆಕ್ಷನ್ 27: ಅಕ್ರಮವಾಗಿ ಡ್ರಗ್ಸ್ ಸಾಗಣೆ, ಹಣಕಾಸು ತೊಡಗಿಸುವುದು, ಅಪರಾಧಿಗಳ ರಕ್ಷಣೆಯಲ್ಲಿ ತೊಡಗಿದರೆ 10 ರಿಂದ 20 ವರ್ಷಗಳವರೆಗೆ ಸೆರೆವಾಸ 4. NDPS ಸೆಕ್ಷನ್ 27 B: ಅಕ್ರಮ ಡ್ರಗ್ಸ್ ವ್ಯವಹಾರದಿಂದ ಬಂದ ಹಣದಿಂದ ಆಸ್ತಿ ಹೊಂದಿದರೆ 10 ವರ್ಷಗಳವರೆಗೆ ಜೈಲು 5. NDPS ಸೆಕ್ಷನ್ 29: ಅಪರಾಧಿಕ ಒಳಸಂಚು 6. IPC 120 b: ಒಳಸಂಚು

Published On - 12:02 pm, Sat, 5 September 20

Follow Us
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ