AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳ ಎರಡು ಮುಖ ಮತ್ತು ಅಂಕುಶ ಕಳೆದುಕೊಂಡ ಸ್ಟಾರ್​ ನಟರು

ಕನ್ನಡ ಚಿತ್ರರಂಗದಲ್ಲಿ ಈಗ ಮತ್ತೊಮ್ಮೆ ಅಭಿಮಾನಿಗಳ ಬಗ್ಗೆ ಅಭಿಮಾನಿ ಸಂಘಗಳ ಬಗ್ಗೆ ವಿಮರ್ಶೆ ಆರಂಭವಾಗಿದೆ. ಚಿತ್ರರಂಗದೊಂದಿಗೆ ದಶಕಗಳ ನಂಟು ಹೊಂದಿರುವ ಅಭಿಮಾನಿ ಸಂಘಗಳು ಸ್ಟಾರ್ ನಟರಿಗೆ ಬಗಲ ಮುಳ್ಳಾಗಿವೆಯೇ? ಈ ಅಭಿಮಾನಿ ಸಂಘಗಳ ಇತಿಹಾಸವೇನು? ಅಭಿಮಾನಿಗಳ ಅತಿರೇಕದ ವರ್ತನೆಗೆ ಕಾರಣವೇನು? ವಿಶ್ಲೇಷಣೆ ಇಲ್ಲಿದೆ.

ಅಭಿಮಾನಿಗಳ ಎರಡು ಮುಖ ಮತ್ತು ಅಂಕುಶ ಕಳೆದುಕೊಂಡ ಸ್ಟಾರ್​ ನಟರು
ನೆಚ್ಚಿನ ನಟನ ಸಿನಿಮಾ ವೀಕ್ಷಿಸುತ್ತಿರುವ ಅಭಿಮಾನಿಗಳು.
ಮಂಜುನಾಥ ಸಿ.
|

Updated on: Jul 12, 2024 | 4:44 PM

Share

ಕೋವಿಡ್ ಸಂದರ್ಭದಲ್ಲಿ ಪ್ರವಾಸಿತಾಣಗಳು ಜನರಿಲ್ಲದೆ ಬಣಗುಡುತ್ತಿದ್ದವು, ಜನರಿಲ್ಲದೆ, ಅವರು ನೀಡುವ ಟಿಕೆಟ್ ಹಣವಿಲ್ಲದೆ ಮೃಗಾಲಯಗಳಲ್ಲಿನ ಪ್ರಾಣಿಗಳ ಪಾಲನೆ ಕಷ್ಟವಾಗಿತ್ತು. ಆಗ ನಟ, ದರ್ಶನ್ ಮೃಗಾಲಯದ ಪ್ರಾಣಿಗಳ ದತ್ತು ಪಡೆಯಿರಿ ಎಂದು ಕರೆ ನೀಡಿದರು. ಅಷ್ಟೆ ಅವರ ಹಲವು ಅಭಿಮಾನಿ ಸಂಘಗಳು ರಾಜ್ಯದ ಬೇರೆ ಬೇರೆ ಮೃಗಾಲಯಗಳ ಪ್ರಾಣಿಗಳನ್ನು ದತ್ತು ಪಡೆದು ಅವುಗಳ ಪಾಲನೆಗೆ ಸಹಾಯ ಮಾಡಿದರು. ದರ್ಶನ್​ರ ಅಭಿಮಾನಿಗಳ ಕೆಲಸದಿಂದ ಮೃಗಾಲಯಗಳ ಪ್ರಾಣಿಗಳ ಹಸಿವು ನೀಗಿತ್ತು. ಡಾ ರಾಜ್​ಕುಮಾರ್ ಅಭಿಮಾನಿಗಳು, ಪುನೀತ್ ರಾಜ್​ಕುಮಾರ್ ಅಭಿಮಾನಿಗಳು ಮಾಡಿದ ನೇತ್ರದಾನ ವಿಶ್ವ ಮಟ್ಟದಲ್ಲಿ ದಾಖಲೆಯೇ ಆಗಿಬಿಟ್ಟಿತು. ಕಿಚ್ಚನ ಅಭಿಮಾನಿಗಳು ಕೋವಿಡ್ ಸಮಯದಲ್ಲಿ ಮಾಡಿದ ಸಹಾಯ, ವಿದ್ಯಾರ್ಥಿಗಳಿಗೆ ನೀಡಿದ ಸ್ಕಾಲರ್​ಶಿಪ್​ ಹಣದ ವರದಿಗಳು ಪತ್ರಿಕೆಗಳಲ್ಲಿ, ವೆಬ್ ಪತ್ರಿಕೆಗಳಲ್ಲಿ ಪ್ರತಿದಿನ ಪ್ರಕಟವಾಗುತ್ತಿತ್ತು. ಇಂಥಹಾ ಘನ ಸಮಾಜ ಮುಖಿ ಕಾರ್ಯ ಮಾಡಿದ್ದ ಅದೇ ಅಭಿಮಾನಿಗಳು ತಮ್ಮ ಇನ್ನೊಂದು ಮುಖವನ್ನು ಆಗಾಗ್ಗೆ ತೋರಿಸುತ್ತಲೇ ಬಂದಿದ್ದಾರೆ. ಜಗ್ಗೇಶ್ ಅಂಥಹಾ ಹಿರಿಯ ನಟನ ಮೇಲೆರಗಿ ಹೋಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ದರ್ಶನ್ ಅಭಿಮಾನಿಗಳು. ಇತರೆ ನಟ-ನಟಿಯರ ಬಗ್ಗೆ ಕೀಳಾಗಿ ಕಮೆಂಟ್ ಮಾಡಿದರು. ದರ್ಶನ್​ರ ಟೀಕಿಸಿದ ಒಬ್ಬ ಯುವಕನ ಕೈ ಮೇಲೆ ಕರ್ಪೂರ ಹಚ್ಚಿ ವಿಡಿಯೋ ಮಾಡಿದ್ದರು. ಸುದೀಪ್​ರನ್ನು ಟೀಕಿಸಿದ ಅಹೋರಾತ್ರರ ಮನೆಗೆ ನುಗ್ಗಿ ಸುದೀಪ್ ಅಭಿಮಾನಿಗಳು ದಾಂಧಲೆ ಎಬ್ಬಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಟೀಕೆಗೆ ಗುರಿಯಾಯ್ತು. ಹೊಸಪೇಟೆಗೆ ಸಿನಿಮಾ ಪ್ರಚಾರಕ್ಕೆ ಬಂದಿದ್ದ ನಟ ದರ್ಶನ್​ ಮೇಲೆ ಪುನೀತ್ ಅಭಿಮಾನಿಗಳು ಚಪ್ಪಲಿ ಎಸೆದರು ಎಂಬ ಆರೋಪ ಕೇಳಿ ಬಂತು. (function(v,d,o,ai){ ai=d.createElement("script"); ai.defer=true; ai.async=true; ai.src=v.location.protocol+o; d.head.appendChild(ai); })(window, document, "//a.vdo.ai/core/v-tv9kannada-v0/vdo.ai.js"); ಒಬ್ಬ ವ್ಯಕ್ತಿಯನ್ನು ಅತಿಯಾಗಿ ಪ್ರೀತಿಸುವ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ