AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳ ಎರಡು ಮುಖ ಮತ್ತು ಅಂಕುಶ ಕಳೆದುಕೊಂಡ ಸ್ಟಾರ್​ ನಟರು

ಕನ್ನಡ ಚಿತ್ರರಂಗದಲ್ಲಿ ಈಗ ಮತ್ತೊಮ್ಮೆ ಅಭಿಮಾನಿಗಳ ಬಗ್ಗೆ ಅಭಿಮಾನಿ ಸಂಘಗಳ ಬಗ್ಗೆ ವಿಮರ್ಶೆ ಆರಂಭವಾಗಿದೆ. ಚಿತ್ರರಂಗದೊಂದಿಗೆ ದಶಕಗಳ ನಂಟು ಹೊಂದಿರುವ ಅಭಿಮಾನಿ ಸಂಘಗಳು ಸ್ಟಾರ್ ನಟರಿಗೆ ಬಗಲ ಮುಳ್ಳಾಗಿವೆಯೇ? ಈ ಅಭಿಮಾನಿ ಸಂಘಗಳ ಇತಿಹಾಸವೇನು? ಅಭಿಮಾನಿಗಳ ಅತಿರೇಕದ ವರ್ತನೆಗೆ ಕಾರಣವೇನು? ವಿಶ್ಲೇಷಣೆ ಇಲ್ಲಿದೆ.

ಅಭಿಮಾನಿಗಳ ಎರಡು ಮುಖ ಮತ್ತು ಅಂಕುಶ ಕಳೆದುಕೊಂಡ ಸ್ಟಾರ್​ ನಟರು
ನೆಚ್ಚಿನ ನಟನ ಸಿನಿಮಾ ವೀಕ್ಷಿಸುತ್ತಿರುವ ಅಭಿಮಾನಿಗಳು.
ಮಂಜುನಾಥ ಸಿ.
|

Updated on: Jul 12, 2024 | 4:44 PM

Share

ಕೋವಿಡ್ ಸಂದರ್ಭದಲ್ಲಿ ಪ್ರವಾಸಿತಾಣಗಳು ಜನರಿಲ್ಲದೆ ಬಣಗುಡುತ್ತಿದ್ದವು, ಜನರಿಲ್ಲದೆ, ಅವರು ನೀಡುವ ಟಿಕೆಟ್ ಹಣವಿಲ್ಲದೆ ಮೃಗಾಲಯಗಳಲ್ಲಿನ ಪ್ರಾಣಿಗಳ ಪಾಲನೆ ಕಷ್ಟವಾಗಿತ್ತು. ಆಗ ನಟ, ದರ್ಶನ್ ಮೃಗಾಲಯದ ಪ್ರಾಣಿಗಳ ದತ್ತು ಪಡೆಯಿರಿ ಎಂದು ಕರೆ ನೀಡಿದರು. ಅಷ್ಟೆ ಅವರ ಹಲವು ಅಭಿಮಾನಿ ಸಂಘಗಳು ರಾಜ್ಯದ ಬೇರೆ ಬೇರೆ ಮೃಗಾಲಯಗಳ ಪ್ರಾಣಿಗಳನ್ನು ದತ್ತು ಪಡೆದು ಅವುಗಳ ಪಾಲನೆಗೆ ಸಹಾಯ ಮಾಡಿದರು. ದರ್ಶನ್​ರ ಅಭಿಮಾನಿಗಳ ಕೆಲಸದಿಂದ ಮೃಗಾಲಯಗಳ ಪ್ರಾಣಿಗಳ ಹಸಿವು ನೀಗಿತ್ತು. ಡಾ ರಾಜ್​ಕುಮಾರ್ ಅಭಿಮಾನಿಗಳು, ಪುನೀತ್ ರಾಜ್​ಕುಮಾರ್ ಅಭಿಮಾನಿಗಳು ಮಾಡಿದ ನೇತ್ರದಾನ ವಿಶ್ವ ಮಟ್ಟದಲ್ಲಿ ದಾಖಲೆಯೇ ಆಗಿಬಿಟ್ಟಿತು. ಕಿಚ್ಚನ ಅಭಿಮಾನಿಗಳು ಕೋವಿಡ್ ಸಮಯದಲ್ಲಿ ಮಾಡಿದ ಸಹಾಯ, ವಿದ್ಯಾರ್ಥಿಗಳಿಗೆ ನೀಡಿದ ಸ್ಕಾಲರ್​ಶಿಪ್​ ಹಣದ ವರದಿಗಳು ಪತ್ರಿಕೆಗಳಲ್ಲಿ, ವೆಬ್ ಪತ್ರಿಕೆಗಳಲ್ಲಿ ಪ್ರತಿದಿನ ಪ್ರಕಟವಾಗುತ್ತಿತ್ತು. ಇಂಥಹಾ ಘನ ಸಮಾಜ ಮುಖಿ ಕಾರ್ಯ ಮಾಡಿದ್ದ ಅದೇ ಅಭಿಮಾನಿಗಳು ತಮ್ಮ ಇನ್ನೊಂದು ಮುಖವನ್ನು ಆಗಾಗ್ಗೆ ತೋರಿಸುತ್ತಲೇ ಬಂದಿದ್ದಾರೆ. ಜಗ್ಗೇಶ್ ಅಂಥಹಾ ಹಿರಿಯ ನಟನ ಮೇಲೆರಗಿ ಹೋಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ದರ್ಶನ್ ಅಭಿಮಾನಿಗಳು. ಇತರೆ ನಟ-ನಟಿಯರ ಬಗ್ಗೆ ಕೀಳಾಗಿ ಕಮೆಂಟ್ ಮಾಡಿದರು. ದರ್ಶನ್​ರ ಟೀಕಿಸಿದ ಒಬ್ಬ ಯುವಕನ ಕೈ ಮೇಲೆ ಕರ್ಪೂರ ಹಚ್ಚಿ ವಿಡಿಯೋ ಮಾಡಿದ್ದರು. ಸುದೀಪ್​ರನ್ನು ಟೀಕಿಸಿದ ಅಹೋರಾತ್ರರ ಮನೆಗೆ ನುಗ್ಗಿ ಸುದೀಪ್ ಅಭಿಮಾನಿಗಳು ದಾಂಧಲೆ ಎಬ್ಬಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಟೀಕೆಗೆ ಗುರಿಯಾಯ್ತು. ಹೊಸಪೇಟೆಗೆ ಸಿನಿಮಾ ಪ್ರಚಾರಕ್ಕೆ ಬಂದಿದ್ದ ನಟ ದರ್ಶನ್​ ಮೇಲೆ ಪುನೀತ್ ಅಭಿಮಾನಿಗಳು ಚಪ್ಪಲಿ ಎಸೆದರು ಎಂಬ ಆರೋಪ ಕೇಳಿ ಬಂತು. ಒಬ್ಬ ವ್ಯಕ್ತಿಯನ್ನು ಅತಿಯಾಗಿ ಪ್ರೀತಿಸುವ ಅಭಿಮಾನಿಗಳು ಇತರರ...

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!