AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರೀಟಿ ನಟನೆಯ ‘ಜೂನಿಯರ್’ ಸಿನಿಮಾದ ಮೊದಲ ದಿನದ ಕಲೆಕ್ಷನ್ ಎಷ್ಟು?

ಕಿರೀಟಿ ಅವರ ಚೊಚ್ಚಲ ಚಿತ್ರ ‘ಜೂನಿಯರ್’ ಬಾಕ್ಸ್ ಆಫೀಸ್‌ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿದೆ. ಮೊದಲ ದಿನವೇ ಚಿತ್ರ 1.40 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಿರುವ ಈ ಚಿತ್ರದಲ್ಲಿ ಶ್ರೀಲೀಲಾ, ರವಿಚಂದ್ರನ್ ಮತ್ತು ಜೆನಿಲಿಯಾ ಮುಂತಾದ ಪ್ರಮುಖ ನಟ-ನಟಿಯರು ನಟಿಸಿದ್ದಾರೆ.

ಕಿರೀಟಿ ನಟನೆಯ ‘ಜೂನಿಯರ್’ ಸಿನಿಮಾದ ಮೊದಲ ದಿನದ ಕಲೆಕ್ಷನ್ ಎಷ್ಟು?
ಜೂನಿಯರ್ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Jul 19, 2025 | 7:36 AM

Share

‘ಜೂನಿಯರ್’ ಸಿನಿಮಾ ಮೂಲಕ ಕಿರೀಟಿ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಮೊದಲ ದಿನ ಒಳ್ಳೆಯ ಕಲೆಕ್ಷನ್ ಆಗಬೇಕು ಎಂದು ಎಲ್ಲಾ ಯುವ ಕಲಾವಿದರು ಬಯಸುತ್ತಾರೆ. ಆದರೆ, ಎಲ್ಲರಿಗೂ ಅಂಥ ಅವಕಾಶ ಸಿಗೋದಿಲ್ಲ. ಆದರೆ, ಕಿರೀಟಿ ಅವರಿಗೆ ಅಂಥದ್ದೊಂದು ಅದೃಷ್ಟ ಸಿಕ್ಕಿದೆ. ಮೊದಲ ದಿನಿಮಾ ಸಿನಿಮಾ ಗೆದ್ದು ಬೀಗುವ ಸೂಚನೆ ಕೊಟ್ಟಿದೆ. ಅವರ ನಟನೆಯ ‘ಜೂನಿಯರ್’ ಮೊದಲ ದಿನ ಒಳ್ಳೆಯ ಕಲೆಕ್ಷನ್ ಮಾಡಿದೆ.

ಕಿರೀಟಿ ಪರಿಚಯ ಕನ್ನಡ ಹಾಗೂ ತೆಲುಗು ಮಂದಿ ಇಬ್ಬರಿಗೂ ಇದೆ. ಇದಕ್ಕೆ ಕಾರಣ ಆಗಿದ್ದು ಅವರ ತಂದೆ ಹಾಗೂ ರಾಜಕಾರಣಿ ಜನಾರ್ಧನ್ ರೆಡ್ಡಿ ಅವರು. ಈ ಕಾರಣದಿಂದ ಎರಡೂ ಭಾಷೆಯಲ್ಲಿ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಕಿರೀಟಿ ಜೊತೆ ಶ್ರೀಲೀಲಾ, ರವಿಚಂದ್ರನ್, ಜೆನಿಲಿಯಾ ಸೇರಿದಂತೆ ದೊಡ್ಡ ತಾರಾ ಬಳಗ ಇದೆ. ಈ ಚಿತ್ರ ಜನರಿಂದ ಮೆಚ್ಚುಗೆ ಪಡೆದಿದೆ.

ಇದನ್ನೂ ಓದಿ: ‘ಜೂನಿಯರ್’ ವಿಮರ್ಶೆ: ಹೀರೋ ಇಂದ, ಹೀರೋಗಾಗಿ, ಹೀರೋಗೋಸ್ಕರ

ಇದನ್ನೂ ಓದಿ
Image
‘ಎಕ್ಕ’ ಸಿನಿಮಾ ಗಳಿಕೆ; ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸಿದ ಯುವ
Image
ಬರ್ತ್​ಡೇ ಗರ್ಲ್ ಪ್ರಿಯಾಂಕಾ ಚೋಪ್ರಾ ಎಷ್ಟು ಶ್ರೀಮಂತೆ ಗೊತ್ತಾ?
Image
ಸಿನಿಮಾ ರಿಲೀಸ್ ಸಂದರ್ಭದಲ್ಲೇ ಆಸ್ಪತ್ರೆಗೆ ದಾಖಲಾದ ವಿಜಯ್ ದೇವರಕೊಂಡ
Image
ವೀಕ್ಷಕರು ಹಿಂದೆಂದೂ ಕೇಳಿರದ ರಿಯಾಲಿಟಿ ಶೋನ ತಂದ ಜೀ ಕನ್ನಡ 

‘ಜೂನಿಯರ್’ ಸಿನಿಮಾದ ಮೊದಲ ದಿನದ ಕಲೆಕ್ಷನ್ 1.40 ಕೋಟಿ ರೂಪಾಯಿ ಎನ್ನಲಾಗಿದೆ. ತೆಲುಗು ಹಾಗೂ ಕನ್ನಡ ಎರಡೂ ಭಾಷೆಯಿಂದ ಸಿನಿಮಾ ಇಷ್ಟು ಗಳಿಕೆ ಮಾಡಿದೆ. ಸಿನಿಮಾದ ಪಾತ್ರವರ್ಗ ದೊಡ್ಡದು, ಅಲ್ಲದೆ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಇದನ್ನು ನೋಡಿದರೆ ಇತ್ರದ ಗಳಿಕೆ ಕೊಂಚ ಕಡಿಮೆ ಅನಿಸಿಯೇ ಅನಿಸುತ್ತದೆ. ಆದರೆ, ಸಿನಿಮಾ ಮೊದಲ ದಿನ ಕೋಟಿ ರೂಪಾಯಿ ಮೇಲೆ ಗಳಿಕೆ ಮಾಡಿತು ಎಂಬುದು ಸಮಾಧಾನಕರ ಸಂಗತಿ.

ಎಕ್ಕ ಗಳಿಕೆ ವಿವರ..

ಕನ್ನಡದಲ್ಲಿ ರಿಲೀಸ್ ಆದ ಯುವ ರಾಜ್​ಕುಮಾರ್ ನಟನೆಯ ‘ಎಕ್ಕ’ ಸಿನಿಮಾ ಕೂಡ ಒಳ್ಳೆಯ ಕಲೆಕ್ಷನ್ ಮಾಡಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 1.60 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಚಿತ್ರದ ಕಲೆಕ್ಷನ್ ಹೀಗೆಯೇ ಮುಂದುವರಿದರೆ ಯುವಗೆ ದೊಡ್ಡ ಗೆಲುವು ಸಿಕ್ಕಂತೆ ಆಗಲಿದೆ. ಯುವ ರಾಜ್​ಕುಮಾರ್ ಅವರ ‘ಎಕ್ಕ’ ಹಾಗೂ ‘ಕಿರೀಟಿ’ ಒಂದೇ ರೀತಿಯಲ್ಲಿ ಕಲೆಕ್ಷನ್ ಮಾಡುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು