AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕನೇ ದಿನವೂ ‘ಕಾಟೇರ’ ಅಬ್ಬರ; 100 ಕೋಟಿ ರೂಪಾಯಿ ಕ್ಲಬ್ ಸೇರಲು ಇನ್ನೆಷ್ಟು ಬೇಕು?

Kaatera Movie Collection: ‘ಕಾಟೇರ’ ಸಿನಿಮಾದಲ್ಲಿ ದರ್ಶನ್ ಅಬ್ಬರಿಸಿದ್ದಾರೆ. ಎರಡು ಶೇಡ್​ನ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ. ಈ ಸಿನಿಮಾದಲ್ಲಿ ಕಥೆಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ. ಇದು ಚಿತ್ರಕ್ಕೆ ಸಹಕಾರಿ ಆಗಿದೆ.

ನಾಲ್ಕನೇ ದಿನವೂ ‘ಕಾಟೇರ’ ಅಬ್ಬರ; 100 ಕೋಟಿ ರೂಪಾಯಿ ಕ್ಲಬ್ ಸೇರಲು ಇನ್ನೆಷ್ಟು ಬೇಕು?
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Jan 02, 2024 | 10:25 AM

Share

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ (Kaatera Movie) ಬಾಕ್ಸ್ ಆಫೀಸ್​ನಲ್ಲಿ ಅಬ್ಬರದ ಗಳಿಕೆ ಮಾಡುತ್ತಿದೆ. ಮೊದಲ ಮೂರು ದಿನಕ್ಕೆ ಈ ಚಿತ್ರ 58.8 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ನಾಲ್ಕನೇ ದಿನವೂ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿದೆ. ಸೋಮವಾರ (ಜನವರಿ 1) ಹಲವು ಕಡೆಗಳಲ್ಲಿ ಸರ್ಕಾರಿ ರಜೆ ಇತ್ತು. ಇದು ಚಿತ್ರಕ್ಕೆ ಸಹಕಾರಿ ಆಗಿದೆ. ಈ ಸಿನಿಮಾದ ಒಟ್ಟಾರೆ ಗಳಿಕೆ 75 ಕೋಟಿ ರೂಪಾಯಿ ಆಗಿದೆ. ಸಿನಿಮಾ 100 ಕೋಟಿ ರೂಪಾಯಿ ಕ್ಲಬ್ ಸೇರಲು ಇನ್ನು ಬೇಕಿರುವುದು ಕೇವಲ 25 ಕೋಟಿ ರೂಪಾಯಿ ಮಾತ್ರ. ಈ ವಾರವೇ ಸಿನಿಮಾ ಅನಾಯಾಸವಾಗಿ 100 ಕೋಟಿ ರೂಪಾಯಿ ಕ್ಲಬ್ ಸೇರಲಿದೆ.

‘ಕಾಟೇರ’ ಸಿನಿಮಾದಲ್ಲಿ ದರ್ಶನ್ ಅಬ್ಬರಿಸಿದ್ದಾರೆ. ಎರಡು ಶೇಡ್​ನ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ. ಈ ಸಿನಿಮಾದಲ್ಲಿ ಕಥೆಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ. ಅನಗತ್ಯವಾಗಿ ಎಲ್ಲಿಯೂ ಫೈಟ್ ತುರುಕಿಲ್ಲ. ಜಾತಿಗಿಂತ ಮಾನವೀಯತೆಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು ಎನ್ನುವ ಅಂಶವನ್ನು ಸಿನಿಮಾದಲ್ಲಿ ಹೇಳಲಾಗಿದೆ. ಇದು ಚಿತ್ರಕ್ಕೆ ಸಹಕಾರಿ ಆಗಿದೆ.

ನಾಲ್ಕನೇ ದಿನವಾದ ಸೋಮವಾರ (ಜನವರಿ 1) ಸಿನಿಮಾ 18.20 ಕೋಟಿ ರೂಪಾಯಿ ಬಾಚಿಕೊಂಡಿದೆ ಎಂದು ದರ್ಶನ್ ಆಪ್ತರು ಹೇಳಿದ್ದಾರೆ. ಈ ಮೂಲಕ ಸಿನಿಮಾದ ಗಳಿಕೆ 77.6 ಕೋಟಿ ರೂಪಾಯಿ ಆಗಿದೆ. ಇದು ತಂಡದ ಖುಷಿ ಹೆಚ್ಚಿಸಿದೆ. ಡಿ ಬಾಸ್ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಸಂಭ್ರಮಿಸುತ್ತಿದ್ದಾರೆ.

ಇದನ್ನೂ ಓದಿ: ‘ಕಾಟೇರ’ ಕಲೆಕ್ಷನ್ ಬಗ್ಗೆ ಕೇಳಿದ್ದಕ್ಕೆ ನಿರ್ಮಾಪಕ ರಾಕ್‌ಲೈನ್ ನೀಡಿದ್ರು ಡಿಫರೆಂಟ್ ಉತ್ತರ

ಕಲೆಕ್ಷನ್ ವಿಚಾರದಲ್ಲಿ ಸ್ಪಷ್ಟನೆ ನೀಡೋಕೆ ರಾಕ್​ಲೈನ್ ವೆಂಕಟೇಶ್ ನಿರಾಕರಿಸಿದ್ದಾರೆ. ‘ನನ್ನ ಚಿತ್ರಗಳ ಬಜೆಟ್, ಲಾಭ, ನಷ್ಟದ ಕುರಿತು ಯಾರೊಂದಿಗೂ ಚರ್ಚಿಸಲ್ಲ. ಕಾಟೇರ ಕಲೆಕ್ಷನ್ ಬಗ್ಗೆ ಹಲವು ಸುದ್ದಿಗಳು ಹರಿದಾಡಿವೆ. ಅದೇ ರೀತಿ ಆಗಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸಿ ಸುಮ್ಮನೆ ಇದ್ದೇನೆ. ಒಳ್ಳೆಯ ಕಲೆಕ್ಷನ್ ಆಗುತ್ತಿದೆ. ನಾನು ಲೆಕ್ಕ ನೋಡೋಕೆ ಹೋಗಿಲ್ಲ. ನಾನು ಲೆಕ್ಕಾಚಾರ ಮಾಡೋದು ಕೊನೆಯಲ್ಲಿ’ ಎಂದಿದ್ದಾರೆ ಅವರು. ಇದರಿಂದ ಅಭಿಮಾನಿಗಳಲ್ಲಿ ಗೊಂದಲ ಉಂಟಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:13 am, Tue, 2 January 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ