AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2023ರ ಐಎಂಡಿಬಿ ಬಹುನಿರೀಕ್ಷಿತ ಸಿನಿಮಾ ಪಟ್ಟಿ ರಿಲೀಸ್​; ಕನ್ನಡದಿಂದ ಒಂದೇ ಚಿತ್ರಕ್ಕೆ ಸ್ಥಾನ

ಶಾರುಖ್ ಖಾನ್ ನಟನೆಯ ‘ಪಠಾಣ್​’ ಸಿನಿಮಾ ಬಗ್ಗೆ ಜನರಿಗೆ ಸಾಕಷ್ಟು ನಿರೀಕ್ಷೆ ಇದೆ. ಶಾರುಖ್ ಅವರು ಕಂಬ್ಯಾಕ್ ಚಿತ್ರ ಇದು. ಈ ಕಾರಣಕ್ಕೆ ಸಿನಿಮಾ ಬಗ್ಗೆ ನಿರೀಕ್ಷೆ ಇದೆ. ಈ ಚಿತ್ರ ಐಎಂಡಿಬಿಯ ಬಹುನಿರೀಕ್ಷಿತ ಪಟ್ಟಿಯಲ್ಲಿ ಟಾಪ್​ ಸ್ಥಾನದಲ್ಲಿದೆ.

2023ರ ಐಎಂಡಿಬಿ ಬಹುನಿರೀಕ್ಷಿತ ಸಿನಿಮಾ ಪಟ್ಟಿ ರಿಲೀಸ್​; ಕನ್ನಡದಿಂದ ಒಂದೇ ಚಿತ್ರಕ್ಕೆ ಸ್ಥಾನ
IMDB
TV9 Web
| Edited By: |

Updated on:Jan 09, 2023 | 1:39 PM

Share

2023ರ ಮೊದಲ ತಿಂಗಳಲ್ಲಿ ಹಲವು ಸಿನಿಮಾಗಳು ರಿಲೀಸ್ ಆಗುತ್ತಿವೆ. ಅಜಿತ್ ಕುಮಾರ್ (Ajith Kumar) ನಟನೆಯ ‘ತುನಿವು’, ದಳಪತಿ ವಿಜಯ್ ನಟನೆಯ ‘ವಾರಿಸು’ (Varisu Movie), ಶಾರುಖ್ ಖಾನ್ ನಟನೆಯ ‘ಜವಾನ್​’ ಮೊದಲಾದ ಚಿತ್ರಗಳು ರಿಲೀಸ್ ಆಗುತ್ತಿವೆ. ಇನ್ನು, ಈ ವರ್ಷ ಹಲವು ದೊಡ್ಡ ಬಜೆಟ್​​ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಈ ವರ್ಷದ ಬಹುನಿರೀಕ್ಷಿತ ಸಿನಿಮಾ ಪಟ್ಟಿಯನ್ನು ಐಎಂಡಿಬಿ ರಿಲೀಸ್ ಮಾಡಿದೆ. ಹಲವು ಚಿತ್ರಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.

ಶಾರುಖ್ ಖಾನ್ ನಟನೆಯ ‘ಪಠಾಣ್​’ ಸಿನಿಮಾ ಬಗ್ಗೆ ಜನರಿಗೆ ಸಾಕಷ್ಟು ನಿರೀಕ್ಷೆ ಇದೆ. ಶಾರುಖ್ ಅವರು ಕಂಬ್ಯಾಕ್ ಚಿತ್ರ ಇದು. ಈ ಕಾರಣಕ್ಕೆ ಸಿನಿಮಾ ಬಗ್ಗೆ ನಿರೀಕ್ಷೆ ಇದೆ. ಈ ಚಿತ್ರ ಐಎಂಡಿಬಿಯ ಬಹುನಿರೀಕ್ಷಿತ ಪಟ್ಟಿಯಲ್ಲಿ ಟಾಪ್​ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ‘ಪುಷ್ಪ 2’ ಸಿನಿಮಾ ಇದೆ. ಈ ಚಿತ್ರದ ಶೂಟಿಂಗ್ ಇನ್ನೂ ಸರಿಯಾಗಿ ಆರಂಭ ಆಗಿಲ್ಲ. ಈ ಚಿತ್ರ ಈ ವರ್ಷ ತೆರೆಗೆ ಬರುತ್ತದೆಯೋ ಅಥವಾ ಇಲ್ಲವೋ ಎಂಬುದು ಇನ್ನೂ ಪಕ್ಕಾ ಆಗಿಲ್ಲ.

ಟಾಪ್ 20ರಲ್ಲಿ ಕನ್ನಡದ ಒಂದೇ ಸಿನಿಮಾ

2022 ಕನ್ನಡ ಚಿತ್ರರಂಗದ ಪಾಲಿಗೆ ವಿಶೇಷವಾಗಿತ್ತು. ಕನ್ನಡದ ಹಲವು ಚಿತ್ರಗಳು ಗೆದ್ದಿವೆ. ಈ ವರ್ಷ ಕನ್ನಡದ ಒಂದು ಸಿನಿಮಾ ಮಾತ್ರ ಐಎಂಡಿಬಿಯ ಟಾಪ್ 20ಯಲ್ಲಿ ಇದೆ. ಉಪೇಂದ್ರ ಹಾಗೂ ಸುದೀಪ್​ ನಟನೆಯ ‘ಕಬ್ಜ’ ಏಳನೇ ಸ್ಥಾನದಲ್ಲಿದೆ. ಈ ಚಿತ್ರದ ಟೀಸರ್ ಈಗಾಗಲೇ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ.

ಟಾಪ್​ 20 ಚಿತ್ರಗಳಿವು

  1. ಪಠಾಣ್​
  2. ಪುಷ್ಪ 2
  3. ಜವಾನ್
  4. ಆದಿಪುರುಷ್
  5. ಸಲಾರ್
  6. ವಾರಿಸು
  7. ಕಬ್ಜ
  8. ದಳಪತಿ 67
  9. ದಿ ಆರ್ಚೀಸ್​
  10. ಡಂಕಿ
  11. ಟೈಗರ್ 3
  12. ಕಿಸಿ ಕ ಭಾಯ್ ಕಿಸಿ ಕಿ ಜಾನ್
  13. ತುನಿವು
  14. ಅನಿಮಲ್
  15. ಏಜೆಂಟ್
  16. ಇಂಡಿಯನ್ 2
  17. ವಾಡಿವಾಸಲ್
  18. ಶೆಹಜಾದಾ
  19. ಬಡೆ ಮಿಯಾ ಚೋಟೆ ಮಿಯಾ
  20. ಭೋಲಾ

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:03 pm, Mon, 9 January 23

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು