AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2023ರ ಐಎಂಡಿಬಿ ಬಹುನಿರೀಕ್ಷಿತ ಸಿನಿಮಾ ಪಟ್ಟಿ ರಿಲೀಸ್​; ಕನ್ನಡದಿಂದ ಒಂದೇ ಚಿತ್ರಕ್ಕೆ ಸ್ಥಾನ

ಶಾರುಖ್ ಖಾನ್ ನಟನೆಯ ‘ಪಠಾಣ್​’ ಸಿನಿಮಾ ಬಗ್ಗೆ ಜನರಿಗೆ ಸಾಕಷ್ಟು ನಿರೀಕ್ಷೆ ಇದೆ. ಶಾರುಖ್ ಅವರು ಕಂಬ್ಯಾಕ್ ಚಿತ್ರ ಇದು. ಈ ಕಾರಣಕ್ಕೆ ಸಿನಿಮಾ ಬಗ್ಗೆ ನಿರೀಕ್ಷೆ ಇದೆ. ಈ ಚಿತ್ರ ಐಎಂಡಿಬಿಯ ಬಹುನಿರೀಕ್ಷಿತ ಪಟ್ಟಿಯಲ್ಲಿ ಟಾಪ್​ ಸ್ಥಾನದಲ್ಲಿದೆ.

2023ರ ಐಎಂಡಿಬಿ ಬಹುನಿರೀಕ್ಷಿತ ಸಿನಿಮಾ ಪಟ್ಟಿ ರಿಲೀಸ್​; ಕನ್ನಡದಿಂದ ಒಂದೇ ಚಿತ್ರಕ್ಕೆ ಸ್ಥಾನ
IMDB
TV9 Web
| Edited By: |

Updated on:Jan 09, 2023 | 1:39 PM

Share

2023ರ ಮೊದಲ ತಿಂಗಳಲ್ಲಿ ಹಲವು ಸಿನಿಮಾಗಳು ರಿಲೀಸ್ ಆಗುತ್ತಿವೆ. ಅಜಿತ್ ಕುಮಾರ್ (Ajith Kumar) ನಟನೆಯ ‘ತುನಿವು’, ದಳಪತಿ ವಿಜಯ್ ನಟನೆಯ ‘ವಾರಿಸು’ (Varisu Movie), ಶಾರುಖ್ ಖಾನ್ ನಟನೆಯ ‘ಜವಾನ್​’ ಮೊದಲಾದ ಚಿತ್ರಗಳು ರಿಲೀಸ್ ಆಗುತ್ತಿವೆ. ಇನ್ನು, ಈ ವರ್ಷ ಹಲವು ದೊಡ್ಡ ಬಜೆಟ್​​ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಈ ವರ್ಷದ ಬಹುನಿರೀಕ್ಷಿತ ಸಿನಿಮಾ ಪಟ್ಟಿಯನ್ನು ಐಎಂಡಿಬಿ ರಿಲೀಸ್ ಮಾಡಿದೆ. ಹಲವು ಚಿತ್ರಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.

ಶಾರುಖ್ ಖಾನ್ ನಟನೆಯ ‘ಪಠಾಣ್​’ ಸಿನಿಮಾ ಬಗ್ಗೆ ಜನರಿಗೆ ಸಾಕಷ್ಟು ನಿರೀಕ್ಷೆ ಇದೆ. ಶಾರುಖ್ ಅವರು ಕಂಬ್ಯಾಕ್ ಚಿತ್ರ ಇದು. ಈ ಕಾರಣಕ್ಕೆ ಸಿನಿಮಾ ಬಗ್ಗೆ ನಿರೀಕ್ಷೆ ಇದೆ. ಈ ಚಿತ್ರ ಐಎಂಡಿಬಿಯ ಬಹುನಿರೀಕ್ಷಿತ ಪಟ್ಟಿಯಲ್ಲಿ ಟಾಪ್​ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ‘ಪುಷ್ಪ 2’ ಸಿನಿಮಾ ಇದೆ. ಈ ಚಿತ್ರದ ಶೂಟಿಂಗ್ ಇನ್ನೂ ಸರಿಯಾಗಿ ಆರಂಭ ಆಗಿಲ್ಲ. ಈ ಚಿತ್ರ ಈ ವರ್ಷ ತೆರೆಗೆ ಬರುತ್ತದೆಯೋ ಅಥವಾ ಇಲ್ಲವೋ ಎಂಬುದು ಇನ್ನೂ ಪಕ್ಕಾ ಆಗಿಲ್ಲ.

ಟಾಪ್ 20ರಲ್ಲಿ ಕನ್ನಡದ ಒಂದೇ ಸಿನಿಮಾ

2022 ಕನ್ನಡ ಚಿತ್ರರಂಗದ ಪಾಲಿಗೆ ವಿಶೇಷವಾಗಿತ್ತು. ಕನ್ನಡದ ಹಲವು ಚಿತ್ರಗಳು ಗೆದ್ದಿವೆ. ಈ ವರ್ಷ ಕನ್ನಡದ ಒಂದು ಸಿನಿಮಾ ಮಾತ್ರ ಐಎಂಡಿಬಿಯ ಟಾಪ್ 20ಯಲ್ಲಿ ಇದೆ. ಉಪೇಂದ್ರ ಹಾಗೂ ಸುದೀಪ್​ ನಟನೆಯ ‘ಕಬ್ಜ’ ಏಳನೇ ಸ್ಥಾನದಲ್ಲಿದೆ. ಈ ಚಿತ್ರದ ಟೀಸರ್ ಈಗಾಗಲೇ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ.

ಟಾಪ್​ 20 ಚಿತ್ರಗಳಿವು

  1. ಪಠಾಣ್​
  2. ಪುಷ್ಪ 2
  3. ಜವಾನ್
  4. ಆದಿಪುರುಷ್
  5. ಸಲಾರ್
  6. ವಾರಿಸು
  7. ಕಬ್ಜ
  8. ದಳಪತಿ 67
  9. ದಿ ಆರ್ಚೀಸ್​
  10. ಡಂಕಿ
  11. ಟೈಗರ್ 3
  12. ಕಿಸಿ ಕ ಭಾಯ್ ಕಿಸಿ ಕಿ ಜಾನ್
  13. ತುನಿವು
  14. ಅನಿಮಲ್
  15. ಏಜೆಂಟ್
  16. ಇಂಡಿಯನ್ 2
  17. ವಾಡಿವಾಸಲ್
  18. ಶೆಹಜಾದಾ
  19. ಬಡೆ ಮಿಯಾ ಚೋಟೆ ಮಿಯಾ
  20. ಭೋಲಾ

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:03 pm, Mon, 9 January 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ