AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸುಶಾಂತ್​ ಸಾವಿನ ವಿಚಾರದಲ್ಲಿ ನನ್ನ ಹೇಳಿಕೆಗಳು ಸುಳ್ಳಾದರೆ.. ಪದ್ಮಶ್ರೀ ಪ್ರಶಸ್ತಿ ವಾಪಸ್​ ಮಾಡುವೆ’

ಬಾಲಿವುಡ್​ನ ಉದಯೋನ್ಮುಖ ಪ್ರತಿಭೆ ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಸುತ್ತ ಹಲವಾರು ಕಾರಣಗಳು ಮತ್ತು ವದಂತಿಗಳು ಹರಿದಾಡುತ್ತಿವೆ. ಈ ನಡುವೆ ಖ್ಯಾತ ನಟಿ ಕಂಗನಾ ರನೌತ್​ ಸುಶಾಂತ್​ ಸಾವಿಗೆ ಕೆಲವು ಕಾರಣಗಳನ್ನು ನೀಡಿದ್ದರು. ಇದೀಗ ತಾವು ನೀಡಿರುವ ಕಾರಣಗಳು ಸಮರ್ಪಕವಾಗಿಲ್ಲದಿದ್ದರೆ ಕೇಂದ್ರ ಸರ್ಕಾರ ತಮಗೆ ನೀಡಿದ್ದ ಪದ್ಮಶ್ರೀ ಪ್ರಶಸ್ತಿಯನ್ನ ಹಿಂದಿರುಗಿಸುವುದಾಗಿ ಹೇಳಿಕೊಂಡಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಈ ಪ್ರಕರಣಕ್ಕೆ ಕುರಿತು ಹಲವಾರು ವಿಡಿಯೋಗಳನ್ನ ಪೋಸ್ಟ್​ ಮಾಡಿರುವ ಕಂಗನಾ ಬಾಲಿವುಡ್​ ಬಹಳಷ್ಟು ಮಂದಿಯ ವಿರುದ್ಧ ಹರಿಹಾಯ್ದಿದ್ದರು. ಅಗಲಿದ ನಟನ ಮೇಲೆ […]

‘ಸುಶಾಂತ್​ ಸಾವಿನ ವಿಚಾರದಲ್ಲಿ ನನ್ನ ಹೇಳಿಕೆಗಳು ಸುಳ್ಳಾದರೆ.. ಪದ್ಮಶ್ರೀ ಪ್ರಶಸ್ತಿ ವಾಪಸ್​ ಮಾಡುವೆ’
KUSHAL V
| Edited By: ಸಾಧು ಶ್ರೀನಾಥ್​|

Updated on: Jul 18, 2020 | 4:24 PM

Share

ಬಾಲಿವುಡ್​ನ ಉದಯೋನ್ಮುಖ ಪ್ರತಿಭೆ ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಸುತ್ತ ಹಲವಾರು ಕಾರಣಗಳು ಮತ್ತು ವದಂತಿಗಳು ಹರಿದಾಡುತ್ತಿವೆ. ಈ ನಡುವೆ ಖ್ಯಾತ ನಟಿ ಕಂಗನಾ ರನೌತ್​ ಸುಶಾಂತ್​ ಸಾವಿಗೆ ಕೆಲವು ಕಾರಣಗಳನ್ನು ನೀಡಿದ್ದರು.

ಇದೀಗ ತಾವು ನೀಡಿರುವ ಕಾರಣಗಳು ಸಮರ್ಪಕವಾಗಿಲ್ಲದಿದ್ದರೆ ಕೇಂದ್ರ ಸರ್ಕಾರ ತಮಗೆ ನೀಡಿದ್ದ ಪದ್ಮಶ್ರೀ ಪ್ರಶಸ್ತಿಯನ್ನ ಹಿಂದಿರುಗಿಸುವುದಾಗಿ ಹೇಳಿಕೊಂಡಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಈ ಪ್ರಕರಣಕ್ಕೆ ಕುರಿತು ಹಲವಾರು ವಿಡಿಯೋಗಳನ್ನ ಪೋಸ್ಟ್​ ಮಾಡಿರುವ ಕಂಗನಾ ಬಾಲಿವುಡ್​ ಬಹಳಷ್ಟು ಮಂದಿಯ ವಿರುದ್ಧ ಹರಿಹಾಯ್ದಿದ್ದರು. ಅಗಲಿದ ನಟನ ಮೇಲೆ ಬಾಲಿವುಡ್​ನ ಕೆಲ ಪ್ರಭಾವಿಗಳಿಂದ ಹೇರಲಾಗಿದ್ದ ಒತ್ತಡ ಹಾಗೂ ಅವಕಾಶಗಳಿಂದ ವಂಚಿತರಾಗಿದ್ದರ ಬಗ್ಗೆ ಕಂಗನಾ ಬೆಳಕು ಚೆಲ್ಲಿದ್ದರು.

ಜೊತೆಗೆ, ಮುಂಬೈ ಪೊಲೀಸರು ತನ್ನ ಹೇಳಿಕೆ ದಾಖಲಿಸಿಕೊಳ್ಳಲು ಸಮನ್ಸ್​ ನೀಡಿದ್ದರು. ನಾನು ಮನಾಲಿಯಲ್ಲಿ ಇದ್ದ ಕಾರಣದಿಂದ ಅಲ್ಲಿ ಬರೋಕೆ ಸಾಧ್ಯವಾಗಿರಲಿಲ್ಲ. ಆದರೆ, ನಾನು ಹೇಳಿರುವ ಪ್ರತಿಯೊಂದು ಹೇಳಿಕೆಗೂ ಸಮಜಾಯಿಷಿ ನೀಡೋಕೆ ಅಥವಾ ಸಾಬೀತು ಪಡಿಸೋಕೆ ಆಗಿದಿದ್ದರೆ ನನ್ನ ಪದ್ಮಶ್ರೀ ಪುರಸ್ಕಾರವನ್ನ ವಾಪಸ್​ ಮಾಡುತ್ತೇನೆ ಎಂದು ಹೇಳಿಕೊಂಡಿದ್ದಾರೆ.

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್