AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸುಶಾಂತ್​ ಸಾವಿನ ವಿಚಾರದಲ್ಲಿ ನನ್ನ ಹೇಳಿಕೆಗಳು ಸುಳ್ಳಾದರೆ.. ಪದ್ಮಶ್ರೀ ಪ್ರಶಸ್ತಿ ವಾಪಸ್​ ಮಾಡುವೆ’

ಬಾಲಿವುಡ್​ನ ಉದಯೋನ್ಮುಖ ಪ್ರತಿಭೆ ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಸುತ್ತ ಹಲವಾರು ಕಾರಣಗಳು ಮತ್ತು ವದಂತಿಗಳು ಹರಿದಾಡುತ್ತಿವೆ. ಈ ನಡುವೆ ಖ್ಯಾತ ನಟಿ ಕಂಗನಾ ರನೌತ್​ ಸುಶಾಂತ್​ ಸಾವಿಗೆ ಕೆಲವು ಕಾರಣಗಳನ್ನು ನೀಡಿದ್ದರು. ಇದೀಗ ತಾವು ನೀಡಿರುವ ಕಾರಣಗಳು ಸಮರ್ಪಕವಾಗಿಲ್ಲದಿದ್ದರೆ ಕೇಂದ್ರ ಸರ್ಕಾರ ತಮಗೆ ನೀಡಿದ್ದ ಪದ್ಮಶ್ರೀ ಪ್ರಶಸ್ತಿಯನ್ನ ಹಿಂದಿರುಗಿಸುವುದಾಗಿ ಹೇಳಿಕೊಂಡಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಈ ಪ್ರಕರಣಕ್ಕೆ ಕುರಿತು ಹಲವಾರು ವಿಡಿಯೋಗಳನ್ನ ಪೋಸ್ಟ್​ ಮಾಡಿರುವ ಕಂಗನಾ ಬಾಲಿವುಡ್​ ಬಹಳಷ್ಟು ಮಂದಿಯ ವಿರುದ್ಧ ಹರಿಹಾಯ್ದಿದ್ದರು. ಅಗಲಿದ ನಟನ ಮೇಲೆ […]

‘ಸುಶಾಂತ್​ ಸಾವಿನ ವಿಚಾರದಲ್ಲಿ ನನ್ನ ಹೇಳಿಕೆಗಳು ಸುಳ್ಳಾದರೆ.. ಪದ್ಮಶ್ರೀ ಪ್ರಶಸ್ತಿ ವಾಪಸ್​ ಮಾಡುವೆ’
KUSHAL V
| Edited By: ಸಾಧು ಶ್ರೀನಾಥ್​|

Updated on: Jul 18, 2020 | 4:24 PM

Share

ಬಾಲಿವುಡ್​ನ ಉದಯೋನ್ಮುಖ ಪ್ರತಿಭೆ ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಸುತ್ತ ಹಲವಾರು ಕಾರಣಗಳು ಮತ್ತು ವದಂತಿಗಳು ಹರಿದಾಡುತ್ತಿವೆ. ಈ ನಡುವೆ ಖ್ಯಾತ ನಟಿ ಕಂಗನಾ ರನೌತ್​ ಸುಶಾಂತ್​ ಸಾವಿಗೆ ಕೆಲವು ಕಾರಣಗಳನ್ನು ನೀಡಿದ್ದರು.

ಇದೀಗ ತಾವು ನೀಡಿರುವ ಕಾರಣಗಳು ಸಮರ್ಪಕವಾಗಿಲ್ಲದಿದ್ದರೆ ಕೇಂದ್ರ ಸರ್ಕಾರ ತಮಗೆ ನೀಡಿದ್ದ ಪದ್ಮಶ್ರೀ ಪ್ರಶಸ್ತಿಯನ್ನ ಹಿಂದಿರುಗಿಸುವುದಾಗಿ ಹೇಳಿಕೊಂಡಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಈ ಪ್ರಕರಣಕ್ಕೆ ಕುರಿತು ಹಲವಾರು ವಿಡಿಯೋಗಳನ್ನ ಪೋಸ್ಟ್​ ಮಾಡಿರುವ ಕಂಗನಾ ಬಾಲಿವುಡ್​ ಬಹಳಷ್ಟು ಮಂದಿಯ ವಿರುದ್ಧ ಹರಿಹಾಯ್ದಿದ್ದರು. ಅಗಲಿದ ನಟನ ಮೇಲೆ ಬಾಲಿವುಡ್​ನ ಕೆಲ ಪ್ರಭಾವಿಗಳಿಂದ ಹೇರಲಾಗಿದ್ದ ಒತ್ತಡ ಹಾಗೂ ಅವಕಾಶಗಳಿಂದ ವಂಚಿತರಾಗಿದ್ದರ ಬಗ್ಗೆ ಕಂಗನಾ ಬೆಳಕು ಚೆಲ್ಲಿದ್ದರು.

ಜೊತೆಗೆ, ಮುಂಬೈ ಪೊಲೀಸರು ತನ್ನ ಹೇಳಿಕೆ ದಾಖಲಿಸಿಕೊಳ್ಳಲು ಸಮನ್ಸ್​ ನೀಡಿದ್ದರು. ನಾನು ಮನಾಲಿಯಲ್ಲಿ ಇದ್ದ ಕಾರಣದಿಂದ ಅಲ್ಲಿ ಬರೋಕೆ ಸಾಧ್ಯವಾಗಿರಲಿಲ್ಲ. ಆದರೆ, ನಾನು ಹೇಳಿರುವ ಪ್ರತಿಯೊಂದು ಹೇಳಿಕೆಗೂ ಸಮಜಾಯಿಷಿ ನೀಡೋಕೆ ಅಥವಾ ಸಾಬೀತು ಪಡಿಸೋಕೆ ಆಗಿದಿದ್ದರೆ ನನ್ನ ಪದ್ಮಶ್ರೀ ಪುರಸ್ಕಾರವನ್ನ ವಾಪಸ್​ ಮಾಡುತ್ತೇನೆ ಎಂದು ಹೇಳಿಕೊಂಡಿದ್ದಾರೆ.

Follow Us
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ