AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸುಶಾಂತ್​ ಸಾವಿನ ವಿಚಾರದಲ್ಲಿ ನನ್ನ ಹೇಳಿಕೆಗಳು ಸುಳ್ಳಾದರೆ.. ಪದ್ಮಶ್ರೀ ಪ್ರಶಸ್ತಿ ವಾಪಸ್​ ಮಾಡುವೆ’

ಬಾಲಿವುಡ್​ನ ಉದಯೋನ್ಮುಖ ಪ್ರತಿಭೆ ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಸುತ್ತ ಹಲವಾರು ಕಾರಣಗಳು ಮತ್ತು ವದಂತಿಗಳು ಹರಿದಾಡುತ್ತಿವೆ. ಈ ನಡುವೆ ಖ್ಯಾತ ನಟಿ ಕಂಗನಾ ರನೌತ್​ ಸುಶಾಂತ್​ ಸಾವಿಗೆ ಕೆಲವು ಕಾರಣಗಳನ್ನು ನೀಡಿದ್ದರು. ಇದೀಗ ತಾವು ನೀಡಿರುವ ಕಾರಣಗಳು ಸಮರ್ಪಕವಾಗಿಲ್ಲದಿದ್ದರೆ ಕೇಂದ್ರ ಸರ್ಕಾರ ತಮಗೆ ನೀಡಿದ್ದ ಪದ್ಮಶ್ರೀ ಪ್ರಶಸ್ತಿಯನ್ನ ಹಿಂದಿರುಗಿಸುವುದಾಗಿ ಹೇಳಿಕೊಂಡಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಈ ಪ್ರಕರಣಕ್ಕೆ ಕುರಿತು ಹಲವಾರು ವಿಡಿಯೋಗಳನ್ನ ಪೋಸ್ಟ್​ ಮಾಡಿರುವ ಕಂಗನಾ ಬಾಲಿವುಡ್​ ಬಹಳಷ್ಟು ಮಂದಿಯ ವಿರುದ್ಧ ಹರಿಹಾಯ್ದಿದ್ದರು. ಅಗಲಿದ ನಟನ ಮೇಲೆ […]

‘ಸುಶಾಂತ್​ ಸಾವಿನ ವಿಚಾರದಲ್ಲಿ ನನ್ನ ಹೇಳಿಕೆಗಳು ಸುಳ್ಳಾದರೆ.. ಪದ್ಮಶ್ರೀ ಪ್ರಶಸ್ತಿ ವಾಪಸ್​ ಮಾಡುವೆ’
KUSHAL V
| Edited By: |

Updated on: Jul 18, 2020 | 4:24 PM

Share

ಬಾಲಿವುಡ್​ನ ಉದಯೋನ್ಮುಖ ಪ್ರತಿಭೆ ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಸುತ್ತ ಹಲವಾರು ಕಾರಣಗಳು ಮತ್ತು ವದಂತಿಗಳು ಹರಿದಾಡುತ್ತಿವೆ. ಈ ನಡುವೆ ಖ್ಯಾತ ನಟಿ ಕಂಗನಾ ರನೌತ್​ ಸುಶಾಂತ್​ ಸಾವಿಗೆ ಕೆಲವು ಕಾರಣಗಳನ್ನು ನೀಡಿದ್ದರು.

ಇದೀಗ ತಾವು ನೀಡಿರುವ ಕಾರಣಗಳು ಸಮರ್ಪಕವಾಗಿಲ್ಲದಿದ್ದರೆ ಕೇಂದ್ರ ಸರ್ಕಾರ ತಮಗೆ ನೀಡಿದ್ದ ಪದ್ಮಶ್ರೀ ಪ್ರಶಸ್ತಿಯನ್ನ ಹಿಂದಿರುಗಿಸುವುದಾಗಿ ಹೇಳಿಕೊಂಡಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಈ ಪ್ರಕರಣಕ್ಕೆ ಕುರಿತು ಹಲವಾರು ವಿಡಿಯೋಗಳನ್ನ ಪೋಸ್ಟ್​ ಮಾಡಿರುವ ಕಂಗನಾ ಬಾಲಿವುಡ್​ ಬಹಳಷ್ಟು ಮಂದಿಯ ವಿರುದ್ಧ ಹರಿಹಾಯ್ದಿದ್ದರು. ಅಗಲಿದ ನಟನ ಮೇಲೆ ಬಾಲಿವುಡ್​ನ ಕೆಲ ಪ್ರಭಾವಿಗಳಿಂದ ಹೇರಲಾಗಿದ್ದ ಒತ್ತಡ ಹಾಗೂ ಅವಕಾಶಗಳಿಂದ ವಂಚಿತರಾಗಿದ್ದರ ಬಗ್ಗೆ ಕಂಗನಾ ಬೆಳಕು ಚೆಲ್ಲಿದ್ದರು.

ಜೊತೆಗೆ, ಮುಂಬೈ ಪೊಲೀಸರು ತನ್ನ ಹೇಳಿಕೆ ದಾಖಲಿಸಿಕೊಳ್ಳಲು ಸಮನ್ಸ್​ ನೀಡಿದ್ದರು. ನಾನು ಮನಾಲಿಯಲ್ಲಿ ಇದ್ದ ಕಾರಣದಿಂದ ಅಲ್ಲಿ ಬರೋಕೆ ಸಾಧ್ಯವಾಗಿರಲಿಲ್ಲ. ಆದರೆ, ನಾನು ಹೇಳಿರುವ ಪ್ರತಿಯೊಂದು ಹೇಳಿಕೆಗೂ ಸಮಜಾಯಿಷಿ ನೀಡೋಕೆ ಅಥವಾ ಸಾಬೀತು ಪಡಿಸೋಕೆ ಆಗಿದಿದ್ದರೆ ನನ್ನ ಪದ್ಮಶ್ರೀ ಪುರಸ್ಕಾರವನ್ನ ವಾಪಸ್​ ಮಾಡುತ್ತೇನೆ ಎಂದು ಹೇಳಿಕೊಂಡಿದ್ದಾರೆ.

Follow Us
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು