AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸುಶಾಂತ್​ ಸಾವಿನ ವಿಚಾರದಲ್ಲಿ ನನ್ನ ಹೇಳಿಕೆಗಳು ಸುಳ್ಳಾದರೆ.. ಪದ್ಮಶ್ರೀ ಪ್ರಶಸ್ತಿ ವಾಪಸ್​ ಮಾಡುವೆ’

ಬಾಲಿವುಡ್​ನ ಉದಯೋನ್ಮುಖ ಪ್ರತಿಭೆ ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಸುತ್ತ ಹಲವಾರು ಕಾರಣಗಳು ಮತ್ತು ವದಂತಿಗಳು ಹರಿದಾಡುತ್ತಿವೆ. ಈ ನಡುವೆ ಖ್ಯಾತ ನಟಿ ಕಂಗನಾ ರನೌತ್​ ಸುಶಾಂತ್​ ಸಾವಿಗೆ ಕೆಲವು ಕಾರಣಗಳನ್ನು ನೀಡಿದ್ದರು. ಇದೀಗ ತಾವು ನೀಡಿರುವ ಕಾರಣಗಳು ಸಮರ್ಪಕವಾಗಿಲ್ಲದಿದ್ದರೆ ಕೇಂದ್ರ ಸರ್ಕಾರ ತಮಗೆ ನೀಡಿದ್ದ ಪದ್ಮಶ್ರೀ ಪ್ರಶಸ್ತಿಯನ್ನ ಹಿಂದಿರುಗಿಸುವುದಾಗಿ ಹೇಳಿಕೊಂಡಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಈ ಪ್ರಕರಣಕ್ಕೆ ಕುರಿತು ಹಲವಾರು ವಿಡಿಯೋಗಳನ್ನ ಪೋಸ್ಟ್​ ಮಾಡಿರುವ ಕಂಗನಾ ಬಾಲಿವುಡ್​ ಬಹಳಷ್ಟು ಮಂದಿಯ ವಿರುದ್ಧ ಹರಿಹಾಯ್ದಿದ್ದರು. ಅಗಲಿದ ನಟನ ಮೇಲೆ […]

‘ಸುಶಾಂತ್​ ಸಾವಿನ ವಿಚಾರದಲ್ಲಿ ನನ್ನ ಹೇಳಿಕೆಗಳು ಸುಳ್ಳಾದರೆ.. ಪದ್ಮಶ್ರೀ ಪ್ರಶಸ್ತಿ ವಾಪಸ್​ ಮಾಡುವೆ’
KUSHAL V
| Edited By: |

Updated on: Jul 18, 2020 | 4:24 PM

Share

ಬಾಲಿವುಡ್​ನ ಉದಯೋನ್ಮುಖ ಪ್ರತಿಭೆ ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಸುತ್ತ ಹಲವಾರು ಕಾರಣಗಳು ಮತ್ತು ವದಂತಿಗಳು ಹರಿದಾಡುತ್ತಿವೆ. ಈ ನಡುವೆ ಖ್ಯಾತ ನಟಿ ಕಂಗನಾ ರನೌತ್​ ಸುಶಾಂತ್​ ಸಾವಿಗೆ ಕೆಲವು ಕಾರಣಗಳನ್ನು ನೀಡಿದ್ದರು.

ಇದೀಗ ತಾವು ನೀಡಿರುವ ಕಾರಣಗಳು ಸಮರ್ಪಕವಾಗಿಲ್ಲದಿದ್ದರೆ ಕೇಂದ್ರ ಸರ್ಕಾರ ತಮಗೆ ನೀಡಿದ್ದ ಪದ್ಮಶ್ರೀ ಪ್ರಶಸ್ತಿಯನ್ನ ಹಿಂದಿರುಗಿಸುವುದಾಗಿ ಹೇಳಿಕೊಂಡಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಈ ಪ್ರಕರಣಕ್ಕೆ ಕುರಿತು ಹಲವಾರು ವಿಡಿಯೋಗಳನ್ನ ಪೋಸ್ಟ್​ ಮಾಡಿರುವ ಕಂಗನಾ ಬಾಲಿವುಡ್​ ಬಹಳಷ್ಟು ಮಂದಿಯ ವಿರುದ್ಧ ಹರಿಹಾಯ್ದಿದ್ದರು. ಅಗಲಿದ ನಟನ ಮೇಲೆ ಬಾಲಿವುಡ್​ನ ಕೆಲ ಪ್ರಭಾವಿಗಳಿಂದ ಹೇರಲಾಗಿದ್ದ ಒತ್ತಡ ಹಾಗೂ ಅವಕಾಶಗಳಿಂದ ವಂಚಿತರಾಗಿದ್ದರ ಬಗ್ಗೆ ಕಂಗನಾ ಬೆಳಕು ಚೆಲ್ಲಿದ್ದರು.

ಜೊತೆಗೆ, ಮುಂಬೈ ಪೊಲೀಸರು ತನ್ನ ಹೇಳಿಕೆ ದಾಖಲಿಸಿಕೊಳ್ಳಲು ಸಮನ್ಸ್​ ನೀಡಿದ್ದರು. ನಾನು ಮನಾಲಿಯಲ್ಲಿ ಇದ್ದ ಕಾರಣದಿಂದ ಅಲ್ಲಿ ಬರೋಕೆ ಸಾಧ್ಯವಾಗಿರಲಿಲ್ಲ. ಆದರೆ, ನಾನು ಹೇಳಿರುವ ಪ್ರತಿಯೊಂದು ಹೇಳಿಕೆಗೂ ಸಮಜಾಯಿಷಿ ನೀಡೋಕೆ ಅಥವಾ ಸಾಬೀತು ಪಡಿಸೋಕೆ ಆಗಿದಿದ್ದರೆ ನನ್ನ ಪದ್ಮಶ್ರೀ ಪುರಸ್ಕಾರವನ್ನ ವಾಪಸ್​ ಮಾಡುತ್ತೇನೆ ಎಂದು ಹೇಳಿಕೊಂಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ