AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸುಶಾಂತ್​ ಸಾವಿನ ವಿಚಾರದಲ್ಲಿ ನನ್ನ ಹೇಳಿಕೆಗಳು ಸುಳ್ಳಾದರೆ.. ಪದ್ಮಶ್ರೀ ಪ್ರಶಸ್ತಿ ವಾಪಸ್​ ಮಾಡುವೆ’

ಬಾಲಿವುಡ್​ನ ಉದಯೋನ್ಮುಖ ಪ್ರತಿಭೆ ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಸುತ್ತ ಹಲವಾರು ಕಾರಣಗಳು ಮತ್ತು ವದಂತಿಗಳು ಹರಿದಾಡುತ್ತಿವೆ. ಈ ನಡುವೆ ಖ್ಯಾತ ನಟಿ ಕಂಗನಾ ರನೌತ್​ ಸುಶಾಂತ್​ ಸಾವಿಗೆ ಕೆಲವು ಕಾರಣಗಳನ್ನು ನೀಡಿದ್ದರು. ಇದೀಗ ತಾವು ನೀಡಿರುವ ಕಾರಣಗಳು ಸಮರ್ಪಕವಾಗಿಲ್ಲದಿದ್ದರೆ ಕೇಂದ್ರ ಸರ್ಕಾರ ತಮಗೆ ನೀಡಿದ್ದ ಪದ್ಮಶ್ರೀ ಪ್ರಶಸ್ತಿಯನ್ನ ಹಿಂದಿರುಗಿಸುವುದಾಗಿ ಹೇಳಿಕೊಂಡಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಈ ಪ್ರಕರಣಕ್ಕೆ ಕುರಿತು ಹಲವಾರು ವಿಡಿಯೋಗಳನ್ನ ಪೋಸ್ಟ್​ ಮಾಡಿರುವ ಕಂಗನಾ ಬಾಲಿವುಡ್​ ಬಹಳಷ್ಟು ಮಂದಿಯ ವಿರುದ್ಧ ಹರಿಹಾಯ್ದಿದ್ದರು. ಅಗಲಿದ ನಟನ ಮೇಲೆ […]

‘ಸುಶಾಂತ್​ ಸಾವಿನ ವಿಚಾರದಲ್ಲಿ ನನ್ನ ಹೇಳಿಕೆಗಳು ಸುಳ್ಳಾದರೆ.. ಪದ್ಮಶ್ರೀ ಪ್ರಶಸ್ತಿ ವಾಪಸ್​ ಮಾಡುವೆ’
KUSHAL V
| Edited By: ಸಾಧು ಶ್ರೀನಾಥ್​|

Updated on: Jul 18, 2020 | 4:24 PM

Share

ಬಾಲಿವುಡ್​ನ ಉದಯೋನ್ಮುಖ ಪ್ರತಿಭೆ ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಸುತ್ತ ಹಲವಾರು ಕಾರಣಗಳು ಮತ್ತು ವದಂತಿಗಳು ಹರಿದಾಡುತ್ತಿವೆ. ಈ ನಡುವೆ ಖ್ಯಾತ ನಟಿ ಕಂಗನಾ ರನೌತ್​ ಸುಶಾಂತ್​ ಸಾವಿಗೆ ಕೆಲವು ಕಾರಣಗಳನ್ನು ನೀಡಿದ್ದರು.

ಇದೀಗ ತಾವು ನೀಡಿರುವ ಕಾರಣಗಳು ಸಮರ್ಪಕವಾಗಿಲ್ಲದಿದ್ದರೆ ಕೇಂದ್ರ ಸರ್ಕಾರ ತಮಗೆ ನೀಡಿದ್ದ ಪದ್ಮಶ್ರೀ ಪ್ರಶಸ್ತಿಯನ್ನ ಹಿಂದಿರುಗಿಸುವುದಾಗಿ ಹೇಳಿಕೊಂಡಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಈ ಪ್ರಕರಣಕ್ಕೆ ಕುರಿತು ಹಲವಾರು ವಿಡಿಯೋಗಳನ್ನ ಪೋಸ್ಟ್​ ಮಾಡಿರುವ ಕಂಗನಾ ಬಾಲಿವುಡ್​ ಬಹಳಷ್ಟು ಮಂದಿಯ ವಿರುದ್ಧ ಹರಿಹಾಯ್ದಿದ್ದರು. ಅಗಲಿದ ನಟನ ಮೇಲೆ ಬಾಲಿವುಡ್​ನ ಕೆಲ ಪ್ರಭಾವಿಗಳಿಂದ ಹೇರಲಾಗಿದ್ದ ಒತ್ತಡ ಹಾಗೂ ಅವಕಾಶಗಳಿಂದ ವಂಚಿತರಾಗಿದ್ದರ ಬಗ್ಗೆ ಕಂಗನಾ ಬೆಳಕು ಚೆಲ್ಲಿದ್ದರು.

ಜೊತೆಗೆ, ಮುಂಬೈ ಪೊಲೀಸರು ತನ್ನ ಹೇಳಿಕೆ ದಾಖಲಿಸಿಕೊಳ್ಳಲು ಸಮನ್ಸ್​ ನೀಡಿದ್ದರು. ನಾನು ಮನಾಲಿಯಲ್ಲಿ ಇದ್ದ ಕಾರಣದಿಂದ ಅಲ್ಲಿ ಬರೋಕೆ ಸಾಧ್ಯವಾಗಿರಲಿಲ್ಲ. ಆದರೆ, ನಾನು ಹೇಳಿರುವ ಪ್ರತಿಯೊಂದು ಹೇಳಿಕೆಗೂ ಸಮಜಾಯಿಷಿ ನೀಡೋಕೆ ಅಥವಾ ಸಾಬೀತು ಪಡಿಸೋಕೆ ಆಗಿದಿದ್ದರೆ ನನ್ನ ಪದ್ಮಶ್ರೀ ಪುರಸ್ಕಾರವನ್ನ ವಾಪಸ್​ ಮಾಡುತ್ತೇನೆ ಎಂದು ಹೇಳಿಕೊಂಡಿದ್ದಾರೆ.

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!