AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸುಶಾಂತ್​ ಸಾವಿನ ವಿಚಾರದಲ್ಲಿ ನನ್ನ ಹೇಳಿಕೆಗಳು ಸುಳ್ಳಾದರೆ.. ಪದ್ಮಶ್ರೀ ಪ್ರಶಸ್ತಿ ವಾಪಸ್​ ಮಾಡುವೆ’

ಬಾಲಿವುಡ್​ನ ಉದಯೋನ್ಮುಖ ಪ್ರತಿಭೆ ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಸುತ್ತ ಹಲವಾರು ಕಾರಣಗಳು ಮತ್ತು ವದಂತಿಗಳು ಹರಿದಾಡುತ್ತಿವೆ. ಈ ನಡುವೆ ಖ್ಯಾತ ನಟಿ ಕಂಗನಾ ರನೌತ್​ ಸುಶಾಂತ್​ ಸಾವಿಗೆ ಕೆಲವು ಕಾರಣಗಳನ್ನು ನೀಡಿದ್ದರು. ಇದೀಗ ತಾವು ನೀಡಿರುವ ಕಾರಣಗಳು ಸಮರ್ಪಕವಾಗಿಲ್ಲದಿದ್ದರೆ ಕೇಂದ್ರ ಸರ್ಕಾರ ತಮಗೆ ನೀಡಿದ್ದ ಪದ್ಮಶ್ರೀ ಪ್ರಶಸ್ತಿಯನ್ನ ಹಿಂದಿರುಗಿಸುವುದಾಗಿ ಹೇಳಿಕೊಂಡಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಈ ಪ್ರಕರಣಕ್ಕೆ ಕುರಿತು ಹಲವಾರು ವಿಡಿಯೋಗಳನ್ನ ಪೋಸ್ಟ್​ ಮಾಡಿರುವ ಕಂಗನಾ ಬಾಲಿವುಡ್​ ಬಹಳಷ್ಟು ಮಂದಿಯ ವಿರುದ್ಧ ಹರಿಹಾಯ್ದಿದ್ದರು. ಅಗಲಿದ ನಟನ ಮೇಲೆ […]

‘ಸುಶಾಂತ್​ ಸಾವಿನ ವಿಚಾರದಲ್ಲಿ ನನ್ನ ಹೇಳಿಕೆಗಳು ಸುಳ್ಳಾದರೆ.. ಪದ್ಮಶ್ರೀ ಪ್ರಶಸ್ತಿ ವಾಪಸ್​ ಮಾಡುವೆ’
KUSHAL V
| Edited By: ಸಾಧು ಶ್ರೀನಾಥ್​|

Updated on: Jul 18, 2020 | 4:24 PM

Share

ಬಾಲಿವುಡ್​ನ ಉದಯೋನ್ಮುಖ ಪ್ರತಿಭೆ ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಸುತ್ತ ಹಲವಾರು ಕಾರಣಗಳು ಮತ್ತು ವದಂತಿಗಳು ಹರಿದಾಡುತ್ತಿವೆ. ಈ ನಡುವೆ ಖ್ಯಾತ ನಟಿ ಕಂಗನಾ ರನೌತ್​ ಸುಶಾಂತ್​ ಸಾವಿಗೆ ಕೆಲವು ಕಾರಣಗಳನ್ನು ನೀಡಿದ್ದರು.

ಇದೀಗ ತಾವು ನೀಡಿರುವ ಕಾರಣಗಳು ಸಮರ್ಪಕವಾಗಿಲ್ಲದಿದ್ದರೆ ಕೇಂದ್ರ ಸರ್ಕಾರ ತಮಗೆ ನೀಡಿದ್ದ ಪದ್ಮಶ್ರೀ ಪ್ರಶಸ್ತಿಯನ್ನ ಹಿಂದಿರುಗಿಸುವುದಾಗಿ ಹೇಳಿಕೊಂಡಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಈ ಪ್ರಕರಣಕ್ಕೆ ಕುರಿತು ಹಲವಾರು ವಿಡಿಯೋಗಳನ್ನ ಪೋಸ್ಟ್​ ಮಾಡಿರುವ ಕಂಗನಾ ಬಾಲಿವುಡ್​ ಬಹಳಷ್ಟು ಮಂದಿಯ ವಿರುದ್ಧ ಹರಿಹಾಯ್ದಿದ್ದರು. ಅಗಲಿದ ನಟನ ಮೇಲೆ ಬಾಲಿವುಡ್​ನ ಕೆಲ ಪ್ರಭಾವಿಗಳಿಂದ ಹೇರಲಾಗಿದ್ದ ಒತ್ತಡ ಹಾಗೂ ಅವಕಾಶಗಳಿಂದ ವಂಚಿತರಾಗಿದ್ದರ ಬಗ್ಗೆ ಕಂಗನಾ ಬೆಳಕು ಚೆಲ್ಲಿದ್ದರು.

ಜೊತೆಗೆ, ಮುಂಬೈ ಪೊಲೀಸರು ತನ್ನ ಹೇಳಿಕೆ ದಾಖಲಿಸಿಕೊಳ್ಳಲು ಸಮನ್ಸ್​ ನೀಡಿದ್ದರು. ನಾನು ಮನಾಲಿಯಲ್ಲಿ ಇದ್ದ ಕಾರಣದಿಂದ ಅಲ್ಲಿ ಬರೋಕೆ ಸಾಧ್ಯವಾಗಿರಲಿಲ್ಲ. ಆದರೆ, ನಾನು ಹೇಳಿರುವ ಪ್ರತಿಯೊಂದು ಹೇಳಿಕೆಗೂ ಸಮಜಾಯಿಷಿ ನೀಡೋಕೆ ಅಥವಾ ಸಾಬೀತು ಪಡಿಸೋಕೆ ಆಗಿದಿದ್ದರೆ ನನ್ನ ಪದ್ಮಶ್ರೀ ಪುರಸ್ಕಾರವನ್ನ ವಾಪಸ್​ ಮಾಡುತ್ತೇನೆ ಎಂದು ಹೇಳಿಕೊಂಡಿದ್ದಾರೆ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ