AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸುಶಾಂತ್​ ಸಾವಿನ ವಿಚಾರದಲ್ಲಿ ನನ್ನ ಹೇಳಿಕೆಗಳು ಸುಳ್ಳಾದರೆ.. ಪದ್ಮಶ್ರೀ ಪ್ರಶಸ್ತಿ ವಾಪಸ್​ ಮಾಡುವೆ’

ಬಾಲಿವುಡ್​ನ ಉದಯೋನ್ಮುಖ ಪ್ರತಿಭೆ ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಸುತ್ತ ಹಲವಾರು ಕಾರಣಗಳು ಮತ್ತು ವದಂತಿಗಳು ಹರಿದಾಡುತ್ತಿವೆ. ಈ ನಡುವೆ ಖ್ಯಾತ ನಟಿ ಕಂಗನಾ ರನೌತ್​ ಸುಶಾಂತ್​ ಸಾವಿಗೆ ಕೆಲವು ಕಾರಣಗಳನ್ನು ನೀಡಿದ್ದರು. ಇದೀಗ ತಾವು ನೀಡಿರುವ ಕಾರಣಗಳು ಸಮರ್ಪಕವಾಗಿಲ್ಲದಿದ್ದರೆ ಕೇಂದ್ರ ಸರ್ಕಾರ ತಮಗೆ ನೀಡಿದ್ದ ಪದ್ಮಶ್ರೀ ಪ್ರಶಸ್ತಿಯನ್ನ ಹಿಂದಿರುಗಿಸುವುದಾಗಿ ಹೇಳಿಕೊಂಡಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಈ ಪ್ರಕರಣಕ್ಕೆ ಕುರಿತು ಹಲವಾರು ವಿಡಿಯೋಗಳನ್ನ ಪೋಸ್ಟ್​ ಮಾಡಿರುವ ಕಂಗನಾ ಬಾಲಿವುಡ್​ ಬಹಳಷ್ಟು ಮಂದಿಯ ವಿರುದ್ಧ ಹರಿಹಾಯ್ದಿದ್ದರು. ಅಗಲಿದ ನಟನ ಮೇಲೆ […]

‘ಸುಶಾಂತ್​ ಸಾವಿನ ವಿಚಾರದಲ್ಲಿ ನನ್ನ ಹೇಳಿಕೆಗಳು ಸುಳ್ಳಾದರೆ.. ಪದ್ಮಶ್ರೀ ಪ್ರಶಸ್ತಿ ವಾಪಸ್​ ಮಾಡುವೆ’
KUSHAL V
| Updated By: ಸಾಧು ಶ್ರೀನಾಥ್​|

Updated on: Jul 18, 2020 | 4:24 PM

Share

ಬಾಲಿವುಡ್​ನ ಉದಯೋನ್ಮುಖ ಪ್ರತಿಭೆ ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಸುತ್ತ ಹಲವಾರು ಕಾರಣಗಳು ಮತ್ತು ವದಂತಿಗಳು ಹರಿದಾಡುತ್ತಿವೆ. ಈ ನಡುವೆ ಖ್ಯಾತ ನಟಿ ಕಂಗನಾ ರನೌತ್​ ಸುಶಾಂತ್​ ಸಾವಿಗೆ ಕೆಲವು ಕಾರಣಗಳನ್ನು ನೀಡಿದ್ದರು.

ಇದೀಗ ತಾವು ನೀಡಿರುವ ಕಾರಣಗಳು ಸಮರ್ಪಕವಾಗಿಲ್ಲದಿದ್ದರೆ ಕೇಂದ್ರ ಸರ್ಕಾರ ತಮಗೆ ನೀಡಿದ್ದ ಪದ್ಮಶ್ರೀ ಪ್ರಶಸ್ತಿಯನ್ನ ಹಿಂದಿರುಗಿಸುವುದಾಗಿ ಹೇಳಿಕೊಂಡಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಈ ಪ್ರಕರಣಕ್ಕೆ ಕುರಿತು ಹಲವಾರು ವಿಡಿಯೋಗಳನ್ನ ಪೋಸ್ಟ್​ ಮಾಡಿರುವ ಕಂಗನಾ ಬಾಲಿವುಡ್​ ಬಹಳಷ್ಟು ಮಂದಿಯ ವಿರುದ್ಧ ಹರಿಹಾಯ್ದಿದ್ದರು. ಅಗಲಿದ ನಟನ ಮೇಲೆ ಬಾಲಿವುಡ್​ನ ಕೆಲ ಪ್ರಭಾವಿಗಳಿಂದ ಹೇರಲಾಗಿದ್ದ ಒತ್ತಡ ಹಾಗೂ ಅವಕಾಶಗಳಿಂದ ವಂಚಿತರಾಗಿದ್ದರ ಬಗ್ಗೆ ಕಂಗನಾ ಬೆಳಕು ಚೆಲ್ಲಿದ್ದರು.

ಜೊತೆಗೆ, ಮುಂಬೈ ಪೊಲೀಸರು ತನ್ನ ಹೇಳಿಕೆ ದಾಖಲಿಸಿಕೊಳ್ಳಲು ಸಮನ್ಸ್​ ನೀಡಿದ್ದರು. ನಾನು ಮನಾಲಿಯಲ್ಲಿ ಇದ್ದ ಕಾರಣದಿಂದ ಅಲ್ಲಿ ಬರೋಕೆ ಸಾಧ್ಯವಾಗಿರಲಿಲ್ಲ. ಆದರೆ, ನಾನು ಹೇಳಿರುವ ಪ್ರತಿಯೊಂದು ಹೇಳಿಕೆಗೂ ಸಮಜಾಯಿಷಿ ನೀಡೋಕೆ ಅಥವಾ ಸಾಬೀತು ಪಡಿಸೋಕೆ ಆಗಿದಿದ್ದರೆ ನನ್ನ ಪದ್ಮಶ್ರೀ ಪುರಸ್ಕಾರವನ್ನ ವಾಪಸ್​ ಮಾಡುತ್ತೇನೆ ಎಂದು ಹೇಳಿಕೊಂಡಿದ್ದಾರೆ.

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು